ಆಶಾ ಕಾರ್ಯಕರ್ತೆಯರ ಧರಣಿ ಪ್ರಾರಂಭಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣವಾಗಿದ್ದಾರೆ. ಬೆಂಗಳೂರಿನಲ್ಲಿ ₹ 15000 ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ನಡೆಸಿದ ಹೋರಾಟದಲ್ಲಿ 42000 ಕಾರ್ಯಕರ್ತೆಯರು ಭಾಗವಹಿಸಿದ್ದರು. ಪ್ರತಿಭಟನೆಗೆ ಸ್ಪಂದಿಸಿದ ಸರ್ಕಾರ ಶೀಘ್ರ ಬೇಡಿಕೆ ಈಡೇರಿಸುವ ಕುರಿತು ಚರ್ಚಿಸಲಾಗುವುದು ಎಂದು ಭರವಸೆ ನೀಡಿತ್ತು. ಆದರೆ, ಈ ವರೆಗೂ ಜಾರಿಗೊಳಿಸಿಲ್ಲ.