ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಪ್ಪಳದಲ್ಲಿ ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸಿ
ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ಕಾರ್ಯ ಸೆ. 20ರಿಂದ ಅ. 7ರ ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದೆ. ಆಯಾ ತಾಲೂಕಿನ ತಹಸೀಲ್ದಾರ್ರು ಸಮೀಕ್ಷೆ ಕಾರ್ಯಕ್ಕೆ ಬಿಇಒ ಶಿಕ್ಷಕರನ್ನು ಸರಿಯಾಗಿ ನೇಮಿಸಿದ್ದಾರೆ ಅಥವಾ ಇಲ್ಲವೆಂಬುದನ್ನು ಪರಿಶೀಲಿಸಬೇಕು.
ಬಡಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಒತ್ತು
ರೈತರು ಬೀಜೋತ್ಪಾದನೆಯಲ್ಲಿ ಲಾಭ ಗಳಿಸುವ ಜತೆಗೆ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಅಲ್ಲದೆ ಸಮಾಜದಲ್ಲಿ ಅನೇಕ ಸಾಧಕರು ತಮ್ಮದೇ ಕೊಡುಗೆ ನೀಡಿದ್ದು, ಅಂಥವರ ಸಾಲಿನಲ್ಲಿ ಅವರ ಮಕ್ಕಳು ಹೆಸರು ಮಾಡಬೇಕು.
ಕೂಲ್ಡ್ರಿಂಕ್ಸ್ ಪರವಾನಗಿ ಪಡೆದು ಮಾಂಸದಂಗಡಿ ಓಪನ್!
ಮಾಂಸದ ಅಂಗಡಿ ತೆರವು ಮಾಡಲು ಸಾರ್ವಜನಿಕರು ಒತ್ತಾಯಿಸಿದರೂ ಅಂಗಡಿ ಮಾಲೀಕರಿಗೆ ಜನಪ್ರತಿನಿಧಿಗಳ ಕೃಪಾ ಕಟಾಕ್ಷ ಇರುವುದರಿಂದ ಪಂಚಾಯಿತಿ ಕ್ರಮಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಒಳಮೀಸಲಾತಿ: ಶೀಘ್ರ 90 ಸಾವಿರ ಹುದ್ದೆ ಭರ್ತಿ
ಗ್ರಾಮೀಣ ಭಾಗದ ಮೀಸಲಾತಿ ಪಡೆದು ನೀಟ್ನಲ್ಲಿ ವೈದ್ಯಕೀಯ ಸೀಟು ಪಡೆದು ಪದವಿ ಪಡೆದ ವೈದ್ಯಕೀಯ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ವೈದ್ಯರ ಕೊರತೆ ಉಂಟಾಗಿದೆ. ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಎರಡು ವರ್ಷ ಸೇವೆ ಸಲ್ಲಿಸಬೇಕೆಂದು ಸರ್ಕಾರ ಕಾನೂನು ಜಾರಿಗೊಳಿಸಿದೆ.
ಕುಷ್ಟಗಿ-ಬೆಂಗಳೂರ ರೈಲು ಓಡಿಸಿ
ಕುಷ್ಟಗಿ, ಯಲಬುರ್ಗಾ, ಕುಕನೂರು ತಾಲೂಕಿನ ಜನತೆ ವ್ಯಾಪಾರ-ವಹಿವಾಟು, ಶೈಕ್ಷಣಿಕ ಉದ್ದೇಶಕ್ಕೆ ಬೆಂಗಳೂರಿಗೆ ತೆರಳಲುವವರಿಗೆ ಅನುಕೂಲವಾಗಲು ಯಶವಂತಪುರ-ಹರಿಹರ-ಹೊಸಪೇಟೆ ರೈಲನ್ನು ಕುಷ್ಟಗಿ ವರೆಗೆ ಓಡಿಸುವಂತೆ ಕುಷ್ಟಗಿ ರೈಲು ಹೋರಾಟ ಸಮಿತಿ ಪದಾಧಿಕಾರಿಗಳು ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಕೊಪ್ಪಳದಲ್ಲಿ ಮನವಿ ಸಲ್ಲಿಸಿದರು.
ಕಲ್ಲುಬಂಡೆ ಭಾರ ಎಳೆದು ತಾಕತ್ತು ಪ್ರದರ್ಶಿಸಿದ ಎತ್ತುಗಳು
ಗ್ರಾಮೀಣ ಕ್ರೀಡೆ ಹಾಗೂ ಸಂಪ್ರದಾಯವನ್ನು ಉಳಿಸಿಕೊಳ್ಳಲು ಜಾತ್ರಾ ಮಹೋತ್ಸವದಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿದೆ. ಈ ಕುರಿತು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶವೂ ಅಡಗಿದೆ.
ಸಂಭ್ರಮದ ಶರಣಬಸವೇಶ್ವರರ ಜೋಡು ರಥೋತ್ಸವ
೨೭ನೇ ವರ್ಷದ ಜೋಡು ರಥೋತ್ಸವದೊಂದಿಗೆ ಶ್ರಾವಣ ಮಾಸದಲ್ಲಿ ತಿಂಗಳ ಕಾಲ ಯಾದಗಿರಿಯ ಬೆಳಗಿಮಠದ ಮಲ್ಲಿಕಾರ್ಜುನ ಶಾಸ್ತಿ, ಗದಗಿನ ವೀರೇಶ್ವರ ಪುಣ್ಯಾಶ್ರಮದ ಲಿಂಗಯ್ಯ ಸ್ವಾಮಿಗಳು ಗುಂಡಗರ್ತಿ ನೇತೃತ್ವದಲ್ಲಿ ನಡೆದ ಪುರಾಣ ಪ್ರವಚನ ಮಂಗಳವಾರ ರಾತ್ರಿ ಸಂಪನ್ನಗೊಂಡಿತು.
೭೮ ಕೆರೆ ತುಂಬಿಸುವ ಯೋಜನೆ ಶೀಘ್ರ ಜಾರಿಗೊಳಿಸಿ
ಒಣ ಬೇಸಾಯದಿಂದ ಕೂಡಿದ ಕೊಪ್ಪಳ ಜಿಲ್ಲೆಯು ತುಂಗಭದ್ರಾ ಮತ್ತು ಕೃಷ್ಣ ನದಿ ಮಧ್ಯದಲ್ಲಿದೆ. ಈ ಭಾಗಕ್ಕೆ ಹೆಚ್ಚು ಬರಗಾಲ ಕಾಡುತ್ತಿದೆ. ಅಂತರ್ಜಲ ಕುಸಿತದಿಂದ ಜನ-ಜಾನುವಾರು ನೀರಿಲ್ಲದೆ ಪರದಾಡುವಂತಹ ಪರಿಸ್ಥಿತಿ ಇದೆ.
ಯಲಬುರ್ಗಾ ಕ್ಷೇತ್ರಕ್ಕೆ ೧೦ ಕೆಪಿಎಸ್ ಶಾಲೆ ಶೀಘ್ರ ಮಂಜೂರು
ಗ್ರಾಮೀಣ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಂಗನಾಳ, ಹಿರೇಅರಳಿಹಳ್ಳಿ, ರಾಜೂರು-ಆಡೂರು, ಬಳೂಟಗಿ, ಹಿರೇಮ್ಯಾಗೇರಿ, ತಳಕಲ್, ಗಾಣಧಾಳ ಗ್ರಾಮಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದೇ ತಿಂಗಳಲ್ಲಿ ಮಂಜೂರು ಮಾಡಿಸಲಾಗುತ್ತದೆ.
₹ ೨೫೦ ಕೋಟಿ ವೆಚ್ಚದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ
ರಾಜ್ಯ ಸರ್ಕಾರದ ಸಚಿವರು, ಶಾಸಕರು ಮತ್ತು ಅಧಿಕಾರಿಗಳ ತಂಡ ಒಡಿಸ್ಸಾದ ವಿಶ್ವ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲಿಸಿದೆ. ಅದೇ ಮಾದರಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ೨೫ ಎಕರೆಯಲ್ಲಿ ₹೨೫೦ ಕೋಟಿ ವೆಚ್ಚದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ-೨ ತಲೆ ಎತ್ತಲಿದೆ.
< previous
1
2
3
4
5
6
7
8
9
10
11
...
526
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ