• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ರಕ್ಷಣೆಯೂ ಮುಖ್ಯ: ಪುರಸಭೆ ಅಧ್ಯಕ್ಷೆ ರೇಖಾ
ಪರಿಸರ ಬೆಳೆಸಲು ಜಾಗವು ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಶಾಲಾವರಣ ಸೇರಿದಂತೆ ವಿವಿಧೆಡೆ ಖಾಲಿ ಜಾಗದಲ್ಲಿ ಸಸಿ ನಾಟಿ ಮಾಡಿ ಬೆಳೆಸುವುದರಿಂದ ಮಕ್ಕಳಲ್ಲಿ ಪರಿಸರ ಮತ್ತು ಮರ-ಗಿಡಗಳ ಬೆಳೆಸುವ ಹವ್ಯಾಸದೊಂದಿಗೆ ಅರಿವು ಮೂಡಿಸಿದಂತೆ ಆಗುತ್ತದೆ.
ಆಸ್ತಿ ಕಲಹ: ಗಾಳಿಯಲ್ಲಿ ಗುಂಡು ಹಾರಿಸಿದ ನಿವೃತ್ತ ಅರಣ್ಯಾಧಿಕಾರಿ
ಪಟ್ಟಣದ ಜಮೀನೊಂದರ ವಿಷಯವಾಗಿ ಸಂಬಂಧಿಕರ ನಡುವೆ ಗುರುವಾರ ಜಗಳ ಆಗಿದ್ದು, ಈ ವೇಳೆ ನಿವೃತ್ತ ಅರಣ್ಯಾಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದೆ.
ಮನೆಗೊಂದು ಮರ ನೆಡುವ ಸಂಕಲ್ಪ ಮಾಡಿ
ಭೂ ಮಂಡಲದ ಉಷ್ಣಾಂಶ ಅಧಿಕವಾಗಿ ಪರಿಸರದಲ್ಲಿ ಆಮ್ಲಜನಕದ ಕೊರತೆ ಹೆಚ್ಚಾಗುತ್ತಿದೆ. ಮನೆಗೊಂದು ಮರ, ಊರಿಗೊಂದು ವನ ಎಂಬ ಸಂಕಲ್ಪ ಮಾಡಬೇಕು.
ಕಾದಂಬರಿ ಬರೆಯುವವರ ಸಂಖ್ಯೆ ಕ್ಷೀಣ
ಇತ್ತೀಚಿನ ದಿನಗಳಲ್ಲಿ ಕಾದಂಬರಿ ಬರೆಯುವವರ ಸಂಖ್ಯೇ ಕ್ಷೀಣಿಸುತ್ತಿದ್ದು ಯುವಪೀಳಿಗೆಯು ಕಾದಂಬರಿ ರಚನೆಯತ್ತ ತೊಡಗಬೇಕು.
ಉದ್ಘಾಟನೆಯಾಯಿತು ಮುದೇನೂರು ಆರೋಗ್ಯ ಕೇಂದ್ರ
ತರಾತುರಿಯಲ್ಲಿ ₹ 9 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಆಸ್ಪತ್ರೆ ಉದ್ಘಾಟನೆಗೆ ಮುಂದಾಗಿದ್ದ ಆರೋಗ್ಯ ಅಧಿಕಾರಿಗಳ ನಡೆಯಿಂದ ಆಕ್ರೋಶಗೊಂಡಿದ್ದ ತಾಲೂಕಿನ ಮುದೇನೂರು ಗ್ರಾಮಸ್ಥರು ಮೇ 28ರಂದು ಉದ್ಘಾಟನೆಗೆ ವಿರೋಧಿಸಿದ್ದರು.
ಹೂಳೆತ್ತದ ಜಲಾಶಯ, ವ್ಯರ್ಥವಾಗುತ್ತಿದೆ ನೀರು
ತುಂಗಭದ್ರಾ ಜಲಾಶಯದಲ್ಲಿ ಬರೋಬ್ಬರಿ 28ರಿಂದ 30 ಟಿಎಂಸಿ ಹೂಳು ತುಂಬಿದೆ. ಇದಕ್ಕೆ ಪರ್ಯಾಯವಾಗಿ ಸಮಾನಾಂತರ ಜಲಾಶಯ ನಿರ್ಮಿಸುವ ಯೋಜನೆ 50 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈಗ ಇದಕ್ಕೆ ಪರ್ಯಾಯವಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರ ಡಿಪಿಆರ್ ಮಾಡಿದೆ. ಆದರೆ, ಆಂಧ್ರ ಮತ್ತು ತೆಲಂಗಾಣ ಸರ್ಕಾರಗಳ ಸಮ್ಮತಿ ಇನ್ನೂ ದೊರೆತಿಲ್ಲ.
ಸಾಮೂಹಿಕ ವಿವಾಹಕ್ಕೆ ಅನುಮತಿ ಕಡ್ಡಾಯ
ಗ್ರಾಮದ ಜಾತ್ರೆ, ಮತ್ತಿತರೆ ಕಾರ್ಯಕ್ರಮಗಳಲ್ಲಿ ಹಮ್ಮಿಕೊಳ್ಳುವ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ತಾಲೂಕು ಆಡಳಿತ ಅಥವಾ ಬಾಲ್ಯ ವಿವಾಹ ಸಮನ್ವಯ ಸಮಿತಿಯಿಂದ ಪರವಾನಗಿ ಕಡ್ಡಾಯವಾಗಿ ಪಡೆದುಕೊಳ್ಳಬೇಕು.
ಮಿಯಾವಾಕಿ ಮಾದರಿ ಅರಣ್ಯಾಭಿವೃದ್ಧಿಗೆ ಗವಿಶ್ರೀ ಮುಂದಡಿ
ಏಪ್ರಿಲ್‌ 1ರಂದು ಮೂರ್ಖರ ದಿನ ಆಚರಿಸುವುದಕ್ಕಿಂತ ಜೂ.5ರಂದು ಪ್ರತಿಯೊಬ್ಬರು ಒಂದೇ ಒಂದು ಗಿಡ ಹಚ್ಚಿದರೆ ಸಾಕು ಏಪ್ರಿಲ್ ಕೂಲ್ ಆಗುತ್ತದೆ. ಮೂರು ಅಡಿ ಗುಂಡಿ ತೋಡಿ ಒಂದು ಸಣ್ಣ ಸಸಿ ಹಚ್ಚಿದ್ದರೆ, ಇಂದು ನೀರಿಗಾಗಿ ನೂರಾರು ಅಡಿ ಆಳವಾದ ಗುಂಡಿ ತೋಡುವ ಪ್ರಸಂಗವೇ ಬರುತ್ತಿರಲಿಲ್ಲ ಎನ್ನುವ ತತ್ವದಡಿ ಸಸಿಗಳನ್ನು ನೆಡಲಾಗುತ್ತದೆ.
ಇಬ್ಬರು ಗ್ರಾಮ ಪಂಚಾಯಿತಿ ಸದಸ್ಯರು ಅಮಾನತು
ಗ್ರಾಪಂ ಸದಸ್ಯೆ ರೇಣುಕಾ ಸುಬೇದಾರ, ಹಿಂದಿನ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವಿಜಯಕುಮಾರ ರಾಘವಲು ಅವರ ಸದಸ್ಯತ್ವ ಸ್ಥಾನ ರದ್ದು ಮಾಡಲಾಗಿದೆ. ಸದಸ್ಯೆ ರೇಣುಕಾ, ಸರ್ಕಾರದ ನಿಯಮ ಉಲ್ಲಂಘಿಸಿ, ತಮ್ಮ ಮೈದುನನಿಗೆ (ಪತಿಯ ತಮ್ಮ) ಕಾಮಗಾರಿ ನಿರ್ವಹಣೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಅಂಜನಾದ್ರಿ ಆರತಿ ತಟ್ಟೆಯ ಹಣ ಅರ್ಚಕರಿಗೆ, ಆಕ್ಷೇಪ
ದೇವರಿಗೆ ಮಾಡುವ ಆರತಿ ತಟ್ಟೆಗೆ ಭಕ್ತರು ಹಣ ಹಾಕುತ್ತಿದ್ದು, ಈ ಹಣ ಅರ್ಚಕರು ಪಡೆಯಬಾರದು. ಕೇವಲ ಪೂಜೆ ಮಾತ್ರ ಸೀಮಿತ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 457
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved