• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಾವಳಿ ಭಾಗದ ಘಟನೆಯಲ್ಲಿ ಹಿಂದೂಗಳ ಟಾರ್ಗೆಟ್‌
ಕರಾವಳಿ ಭಾಗದಲ್ಲಿ ಹಿಂದೂ ಹಾಗೂ ಮುಸ್ಲಿಂರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಆದರೆ, ರಾಜ್ಯ ಸರ್ಕಾರ ಪೊಲೀಸ್‌ ವ್ಯವಸ್ಥೆ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು ಹಿಂದೂ ಯುವಕರ ಟಾರ್ಗೆಟ್‌ ಮಾಡುತ್ತಿದ್ದಾರೆ. ಇದರಿಂದ ವಾತಾವರಣ ಮತ್ತಷ್ಟು ಹದಗೆಡುತ್ತದೆ.
ಅಧಿಕಾರ ದಾಹ ಬೀಡಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ
ಯಲಬುರ್ಗಾದ ಪಟ್ಟಣ ಪಂಚಾಯಿತಿಯಲ್ಲಿ ಸೋಮವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ನೀವು ಅಧ್ಯಕ್ಷರಾಗಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಾರ್ಡ್‌ಗಳ ಅಭಿವೃದ್ಧಿಗೆ ಚಿಂತಿಸಿಲ್ಲ. ಪಟ್ಟಣದ ೧೫ ವಾರ್ಡ್‌ಗಳಲ್ಲಿ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ಬೀದಿದೀಪಗಳ ನಿರ್ವಹಣೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದರು ಪರಿಹರಿಸುವಲ್ಲಿ ವಿಫಲರಾಗಿದ್ದೀರಿ ಎಂದು ಕಿಡಿಕಾರಿದರು.
ಡಿಸೆಂಬರ್‌ಗೆ ಗಂಗಾವತಿ ದುರ್ಗಾದೇವಿ ಜಾತ್ರೆ
ಗಂಗಾವತಿ ಗ್ರಾಮದೇವತೆ ದುರ್ಗಾದೇವಿಯ ದೇವಸ್ಥಾನದ ಜಾತ್ರಾ ಮಹೋತ್ಸವವನ್ನು ಪ್ರತಿ 3 ವರ್ಷಕ್ಕೆ ಒಂದು ಬಾರಿಯಂತೆ ಆಚರಣೆ ಮಾಡಲಾಗುತ್ತಿದೆ. ಈ ವರ್ಷ ಡಿ. 19,20,21ರಂದು ಜಾತ್ರೆ ನಡೆಸಲು ತಿರ್ಮಾನಿಸಲಾಗಿದೆ.
ಆರ್‌ಸಿಬಿ ಗೆಲುವಿಗಾಗಿ ಹುಲಿಗೆಮ್ಮ ದೇವಿಗೆ ಪಂಚಾಮೃತ ಅಭಿಷೇಕ
ಈ ಸಲ ಕಪ್ ನಮ್ಮದೇ ಎನ್ನುವ ಹೆಸರಿನಲ್ಲಿ ರಶೀದಿ ತೆಗೆದುಕೊಂಡಿರುವ ಮೂವರು ಯುವಕರು ಹುಲಿಗೆಮ್ಮನ ಸನ್ನಿಧಿಗೆ ತೆರಳಿ, ಪಂಚಾಮೃತ ಅಭಿಷೇಕ ಮಾಡಿಸಿದ್ದಾಗಿ ಹುಲಿಗೆಮ್ಮನ ದೇವಸ್ಥಾನದ ಮುಂದೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ.
ಕಾಂಗ್ರೆಸ್‌ ಜನಪ್ರಿಯತೆ ಒಪ್ಪಲು ಬಿಜೆಪಿಗೆ ಆಗುತ್ತಿಲ್ಲ
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ವಿರುದ್ಧ ಎನ್. ರವಿಕುಮಾರ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದು ಖಂಡನೀಯ. ಅವರು ತಕ್ಷಣವೇ ರಾಜೀನಾಮೆ ನೀಡಬೇಕು.
4ನೇ ದಿನಕ್ಕೆ ಕಾಲಿಟ್ಟ ಪೌರ ಕಾರ್ಮಿಕರ ಮುಷ್ಕರ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ಕಾರ್ಮಿಕರು, ಚಾಲಕರು, ಗಣಕಯಂತ್ರ ಸಹಾಯಕರು ಸೇರಿದಂತೆ ಹೊರಗುತ್ತಿಗೆ ಕಾರ್ಮಿಕರನ್ನು ನೇರ ಪಾವತಿಗೆ ಒಳಪಡಿಸುವುದು.
ಹೆಚ್ಚಿನ ಬೆಲೆಗೆ ಡಿಎಪಿ ಮಾರಾಟ, ಪರವಾನಗಿ ಅಮಾನತು
ಹುಲಿಹೈದರ ಗ್ರಾಮದ ರೈತ ಶೇಖರಪ್ಪ ಎನ್ನುವವರು ಮೇ ೨೮ರಂದು ಪಟ್ಟಣದ ಲಲಿತಾ ಟ್ರೆಡರ್ಸ್‌ ಅಂಗಡಿಯಿಂದ 2 ಚೀಲ ಡಿಎಪಿ ರಸಗೊಬ್ಬರ ಖರೀದಿಸಿದ್ದಾರೆ. ಅಂಗಡಿಯವರು ೨ ಚೀಲಕ್ಕೆ ₹೨೯೦೦ ತೆಗೆದುಕೊಂಡಿದ್ದಾರೆ
ಶಿವಸಂಗಮೇಶ್ವರ ಶ್ರೀ ಅಗಲಿಕೆಯಿಂದ ಬಡವಾದ ಧಾರ್ಮಿಕ ಕ್ಷೇತ್ರ
ದಾಸೋಹದಲ್ಲಿ ಬಂದ ಭಕ್ತರಿಗೆ ಹಲವಾರು ವರ್ಷಗಳ ಹಿಂದೇಯೇ ತುಪ್ಪದ ಊಟ ಮಾಡಿಸಿದ್ದರು
ಶೇಖರಗೌಡರ ಸಾಧನೆ ಇತರರಿಗೂ ಪ್ರೇರಣೆ
ಯಾರಿಗೂ ಕೇಡನ್ನು ಬಯಸದ ಶೇಖರಗೌಡ ಶರಣರ ತತ್ವಗಳನ್ನು ಅಳವಡಿಸಿಕೊಂಡು ಬದುಕನ್ನು ಸಾಗಿಸಿದ್ದಾರೆ
ತಂಬಾಕು ಸೇವೆನೆ ಬಿಟ್ಟು ಆರೋಗ್ಯ ಬದುಕು ಆಯ್ದುಕೊಳ್ಳಿ
ಪ್ರತಿ ವರ್ಷ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 522
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved