• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಜನಪದ ಸಾಹಿತ್ಯ ನಾಶ
ಆಧುನಿಕತೆಯಲ್ಲಿ ಜನಪದ ಸಾಹಿತ್ಯ ನಶಿಸುತ್ತಿದೆ. ಜನಪದ ಕಲೆಯನ್ನು ಗೀತ ಸಾಹಿತ್ಯವಾದ ಗಿಗೀ ಪದ, ಲಾವಣಿ, ಅಂತಿ ಪದಗಳಲ್ಲಿ ಕಾಣಬಹುದಾಗಿದೆ. ಸಂವಾದ ರೀತಿಯಲ್ಲಿ ಉಪನ್ಯಾಸ ನಡೆಯಬೇಕು.
ಆಗಸ್ಟ್‌ 10ರಿಂದ ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ
ಗಂಗಾವತಿ ನಗರದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಆ. 10ರಿಂದ ಆ. 12ರ ವರಿಗೆ ಶ್ರೀ ರಾಘವೇಂದ್ರ ಸ್ಪಾಮಿಗಳ 354ನೇ ಆರಾಧನಾ ಮಹೋತ್ಸವ ಜರುಗಲಿದೆ.
ಸುವರ್ಣ ನ್ಯೂಸ್ ವರದಿಗಾರ, ಕ್ಯಾಮರಾಮನ್ ಮೇಲೆ ಹಲ್ಲೆ, ಪ್ರತಿಭಟನೆ
ಬೆನಕ ಆಸ್ಪತ್ರೆಗೆ ವರದಿ ಮಾಡಲು ತೆರಳಿದ್ದ ವೇಳೆಯಲ್ಲಿ ಏಷಿಯಾನೆಟ್ ಸುವರ್ಣನ್ಯೂಸ್‌ನ ವರದಿಗಾರ ಹರೀಶ್ ಹಾಗೂ ಕ್ಯಾಮರಾಮನ್ ನವೀನ್ ಪೂಜಾರಿ ಅವರ ಮೇಲೆ ಸೌಜನ್ಯ ಪರ ಹೋರಾಟಗಾರರಾದ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣನವರ್ ಹಾಗೂ ಇತರರು ಹಲ್ಲೆ ಮಾಡಿದ್ದಾರೆ.
ಮೃತನ ಕುಟುಂಬಕ್ಕೆ ಮುಸ್ಲಿಂ ಮುಖಂಡರ ಭೇಟಿ, ನಿಮ್ಮೊಂದಿಗೆ ನಾವಿದ್ದೇವೆಂದು ಅಭಯ
ಘಟನೆಯಿಂದ ನಮಗೂ ಅತೀವ ನೋವಾಗಿದೆ. ಇದನ್ನು ನಾವು ಬೆಂಬಲಿಸುವುದಿಲ್ಲ. ಆರೋಪಿಗಳು ಯಾರೇ ಇದ್ದರೂ ಅವರಿಗೆ ಗರಿಷ್ಠ ಶಿಕ್ಷೆಯಾಗಬೇಕು ಎಂದು ಆಗ್ರಹಿಸುತ್ತೇವೆ. ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೂ ಮನವಿ ಮಾಡುತ್ತೇವೆ ಎಂದು ಮುಸ್ಲಿಂ ಸಮಾಜದ ಮುಖಂಡರು ಹೇಳಿದರು.
ಗವಿಸಿದ್ದಪ್ಪ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಸಿವಿಸಿ ಆಗ್ರಹ
ಪ್ರಾಥಮಿಕ ತನಿಖೆಯ ಪ್ರಕಾರ ವೈಯಕ್ತಿಕ ಕಾರಣಗಳಿಂದಾಗಿ ಗವಿಸಿದ್ದಪ್ಪ ನಾಯಕ ಕೊಲೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆದರೆ, ಆ ಕೊಲೆ ಹಿಂದೆ ಬೇರೆ ಕಾರಣಗಳು ಇರಬಹುದು ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ.
ಕೃಷಿಹೊಂಡ, ಚೆಕ್‌ ಡ್ಯಾಂಗೆ ಅಧಿಕ ನೀರು
ಮುಂಗಾರಿನಲ್ಲಿ ಬಿತ್ತನೆಗೊಂಡ ಮೆಕ್ಕೆಜೋಳ, ಸಜ್ಜೆ, ತೊಗರಿ ಸೇರಿದಂತೆ ಫಸಲಿನ ಹಂತದಲ್ಲಿದ್ದ ನಾನಾ ಬೆಳೆಗಳು ಮಳೆಯಿಲ್ಲದೆ ಬಾಡಿದ್ದವು. ಇದರಿಂದ ರೈತರು ಚಿಂತೆಗೀಡಾಗಿದ್ದರು. ಸರಿಯಾದ ಸಮಯಕ್ಕೆ ಮಳೆಯಾದ ಕಾರಣ ಬೆಳೆಗಳು ನಳನಳಿಸುತ್ತಿವೆ.
ಗವಿಸಿದ್ದಪ್ಪ ಕೊಲೆ ಪ್ರಕರಣ ಸಿಬಿಐಗೆ ವಹಿಸಿ
ನನ್ನ ಮಗನನ್ನು ಮೋಸದಿಂದ ಹಿಂಬದಿಯಿಂದ ಬಂದು ಹೊಡೆದಿದ್ದಾರೆ. ಅವನ ಮುಂದೆ ಬಂದಿದ್ದರೆ ಅವನೇ ಹೊಡೆಯುತ್ತಿದೆ. ನನ್ನ ಮಗ ಆ ಯುವತಿಯನ್ನು ಪ್ರೀತಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ, ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.
ಆಗಸ್ಟ್‌ 20ರಂದು ದೇವರಾಜ ಅರಸು ಜನ್ಮ ದಿನಾಚರಣೆ
ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಆ. 20ರಂದು ನಡೆಯಲಿದ್ದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ತಾಳಕೇರಿ ಮೊರಾರ್ಜಿ ವಸತಿ ಶಾಲೆ ಇನ್ನು ಕಾಲೇಜು
೨೦೨೫-೨೬ನೇ ಸಾಲಿನ ಆಯವ್ಯಯದಲ್ಲಿ ಎಸ್‌ಸಿ, ಎಸ್ಟಿ ಹಾಗೂ ಬಿಸಿಎಂ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಗೆ ಒಂದರಂತೆ ಒಟ್ಟು ೩೧ ವಸತಿ ಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಸರ್ಕಾರ ಉನ್ನತೀಕರಿಸಿದೆ.
77ನೇ ವಯಸ್ಸಲ್ಲೂ ಅಂಜನಾದ್ರಿ ಏರಿದ ಗೌರ್‍ನರ್‌!

ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರು ತಮ್ಮ 77ನೇ ಇಳಿ ವಯಸ್ಸಿನಲ್ಲಿ ವಿಶ್ವವಿಖ್ಯಾತ ಅಂಜನಾದ್ರಿಯ 575 ಮೆಟ್ಟಿಲುಗಳನ್ನು ಕೇವಲ 30 ನಿಮಿಷಗಳಲ್ಲಿ ಏರಿ, ಆಂಜನೇಯಸ್ವಾಮಿಯ ದರ್ಶನ ಪಡೆದಿದ್ದಾರೆ.

  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved