• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ: ಮೊದಲ ದಿನವೇ 547 ವಿದ್ಯಾರ್ಥಿಗಳು ಗೈರು!
ವೆಬ್ ಕಾಸ್ಟಿಂಗ್ ಮೂಲಕ ಕ್ಯಾಮೆರಾ ಕಣ್ಗಾವಲು ಹಾಕಿದ್ದರಿಂದ ಪಾರದರ್ಶಕ ಪರೀಕ್ಷೆಗಳು ನಡೆದಿವೆ. ವಿದ್ಯಾರ್ಥಿಗಳು ಆಚೆ-ಇಚೆ ಹೊರಳಾಡಿದರೂ ಸೂಚನೆ ನೀಡಿ, ಆ ಪರೀಕ್ಷಾ ಕೇಂದ್ರದ ಮೇಲೆ ನಿಗಾವಹಿಸಲಾಗಿದೆ.
ಬಿಎಸ್‌ಪಿಎಲ್ ಕಾರ್ಖಾನೆ ಆರಂಭಕ್ಕೆ ಅನುಮತಿ ಬೇಡ
ನಮ್ಮ ಗ್ರಾಮದ ಸುತ್ತಮುತ್ತಲು ಅನೇಕ ಉಕ್ಕು, ಕಬ್ಬಿಣ ಕಾರ್ಖಾನೆಗಳಿದ್ದು ಸ್ಪಾಂಜ್‌ ಉತ್ಪಾದನಾ ಘಟಕಗಳಿದ್ದು ಇವು ಹೊರಸೂಸುವ ಹೊಗೆಯಿಂದ ಕಪ್ಪು ಧೂಳು, ಹೊಗೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ.
ಸಾಹಿತ್ಯ ಮಾನವೀಯ ಮೌಲ್ಯ ತಿಳಿಸಲಿ: ಪ್ರಾಧ್ಯಾಪಕ ಡಾ. ಮಾಧವ ಪೆರಾಜೆ
ಹಳೆಗನ್ನಡ ಕಾವ್ಯಗಳಲ್ಲಿ ಮಾನವೀಯ ಮೌಲ್ಯಗಳು ಇವೆ. ನಿಜಕ್ಕೂ ಕನ್ನಡ ಸಾಹಿತ್ಯ ಚರಿತ್ರೆಯು ಜೈನ ದಿಗಂಬರರ ಮುನಿಗಳಿಂದ ಪ್ರಾರಂಭಗೊಂಡಿದೆ. ಇವರು ಕನ್ನಡ ಭಾಷೆ ಸದೃಢಗೊಳಿಸಿದರು.
ಆಸ್ತಿ ತೆರಿಗೆ ಹೆಚ್ಚಳ: ಪೌರಾಯುಕ್ತ-ಸದಸ್ಯ ವಾಗ್ವಾದ
ಸರ್ಕಾರದ ಆದೇಶದ ಮೇರೆಗೆ ಶೇ. 5ರಷ್ಟು ಆಸ್ತಿ ತೆರಿಗೆ ಹೆಚ್ಚಿಸಲಾಗಿದೆ ಎಂದು ಪೌರಾಯುಕ್ತರು ತಿಳಿಸಿದರು. ಆಗ, ಉಸ್ಮಾನ್‌, ಈ ರೀತಿ ತೆರಿಗೆ ಹೆಚ್ಚಿಸಿದರೆ ಸಾರ್ವಜನಿಕರಿಗೆ ಹೊರೆಯಾಗಲಿದೆ. ಶೇ. 3ರಷ್ಟು ಮಾತ್ರ ತೆರಿಗೆ ಹೆಚ್ಚಿಸಿ ಎಂದು ಮನವಿ ಮಾಡಿದರು.
ಕಾರ್ಖಾನೆ ವಿರುದ್ಧ ಜಾಗೃತಿಗಾಗಿ ಅಧ್ಯಯನ ಶಿಬಿರ
ಮಾ. ೨೩ರಂದು ಹುತಾತ್ಮ ರತ್ನ ಭಗತ್‌ಸಿಂಗ್ (ರಾಜಗುರು, ಸುಖದೇವ್) ರನ್ನು ಗಲ್ಲಿಗೇರಿಸಿದ ದಿನದಂದು ಶಿಬಿರ ಪ್ರಾರಂಭವಾಗುತ್ತಿದೆ. ಎರಡು ದಿನದ ಶಿಬಿರದಲ್ಲಿ ಅನೇಕ ವಿಷಯ ತಜ್ಞರು, ಪರಿಸರವಾದಿಗಳು, ಚಿಂತಕರು, ಹೋರಾಟಗಾರರು, ಕಾರ್ಖಾನೆ, ಉದ್ಯೋಗ, ಅಭಿವೃದ್ಧಿ, ಕೃಷಿ, ಪರಿಸರ ಮಾಲಿನ್ಯ, ಜನಹೋರಾಟಗಳು ಇಂತಹ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ.
ಕುಡಿಯುವ ನೀರು, ಬೆಳೆಗೂ ನೀರು: ಶಿವರಾಜ ತಂಗಡಗಿ
ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ಏ. 1ರಿಂದ ಏ. 10ರ ವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 3000 ಕ್ಯುಸೆಕ್‌ನಂತೆ ನೀರು ಹರಿಸಲಾಗುವುದು. ಎಡದಂಡೆ ವಿಜಯನಗರ ಕಾಲುವೆಗೆ ಏ. 11ರಿಂದ ಮೇ 10ರ ವರೆಗೆ 150 ಕ್ಯುಸೆಕ್‌ನಂತೆ ವಿತರಣಾ‌ ಕಾಲುವೆ 1ರಿಂದ 11ಎ ವರೆಗೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆ ಇರುವವರೆಗೆ ಮಾತ್ರ ಇದ್ದಲ್ಲಿ ಯಾವುದೇ ಮೊದಲು ಅದು ಅನ್ವಯಿಸುತ್ತದೆ.
ಲಕ್ಷಾಂತರ ಭಕ್ತರ ನಡುವೆ ಕನಕಾಚಲಪತಿ ರಥೋತ್ಸವ
ಮೂಲಾ ನಕ್ಷತ್ರದಲ್ಲಿ ಸಂಜೆ (೪.೨೦ಕ್ಕೆ) ಆರಂಭಗೊಂಡ ರಥವು ೫.೩೫ರ ಸುಮಾರಿಗೆ ತನ್ನ ಮೂಲ ಸ್ಥಾನ ಸೇರಿತು. ರಥೋತ್ಸವ ವೀಕ್ಷಣೆಗೆ ಆಗಮಿಸಿದ್ದ ಜನರಿಂದ ರಾಜಬೀದಿಯು ತುಂಬಿಕೊಂಡಿತ್ತು.
ಶಾರ್ಟ್ ಸರ್ಕ್ಯೂಟ್, ಹೊತ್ತಿ ಉರಿದ ಮನೆ
ಮನೆಯಲ್ಲಿ ನೀರು ಕಾಯಿಸಲು ಕಾಯಿಲ್ ಹಾಕಲಾಗಿದೆ. ಆದರೆ, ಕಾಯಿಲ್ ತೆಗೆಯುವುದನ್ನೇ ಮರೆತಿದ್ದರಿಂದ ಅದು ಅತಿಯಾಗಿ ಕಾಯ್ದು ಶಾರ್ಟ್ ಸರ್ಕ್ಯೂಟ್ ಆಗಿದೆ ಎನ್ನುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
371ಜೆ ಸಮರ್ಪಕ ಅನುಷ್ಠಾನ, ತಿದ್ದುಪಡಿಗೆ ಆಗ್ರಹ
ಸಂಘಟನೆ ನಿಂತ ನೀರಲ್ಲ. ಕ್ರಿಯಾಶೀಲರಾಗಿ ತೊಡಗಿಕೊಳ್ಳುವವರಿಗೆ ಸ್ಥಾನ ಹುಡುಕಿ ಬರಲಿವೆ. ಆ ನಿಟ್ಟಿನಲ್ಲಿ ನೌಕರರ ಸಂಘ ಕಾರ್ಯ ಮಾಡುತ್ತಿದೆ. ಎಲ್ಲ ನೌಕರರ ಹಿತಕ್ಕಾಗಿ ಸಂಘ ಕಾರ್ಯ ಮಾಡುತ್ತಿದೆ.
ಬಸವ ತತ್ವ ಬಿತ್ತರಿಸಿದ ಮಾತೆಮಹಾದೇವಿ
ಗುರು ಬಸವಣ್ಣನವರು ಕೊಟ್ಟಂತ ಮಹಿಳಾ ಸ್ವಾತಂತ್ರ‍್ಯದ ಫಲವಾಗಿ ಜಗತ್ತಿನ ಯಾವ ಧರ್ಮದಲ್ಲೂ ಮಹಿಳೆಯರಿಗೆ ಸಿಗದ ಗುರುವಿನ ಪಟ್ಟ ಲಿಂಗಾಯತ ಧರ್ಮದಲ್ಲಿ ಸಿಕ್ಕಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 461
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved