• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರುಕಟ್ಟೆಗೆ ಲಗ್ಗೆಯಿಟ್ಟ ರೋಗ ನಿರೋಧಕ ಶಕ್ತಿಯ ಕಾರ್ಚಿಕಾಯಿ
ಔಷಯ ಗುಣಗಳ ಆಗರವಾಗಿರುವ ಕಾರ್ಚಿಕಾಯಿ ರಕ್ತನಾಳಗಳಲ್ಲಿ ತುಂಬಿರುವ ಕೊಬ್ಬನಿ ಅಂಶವನ್ನು ಪರಿಣಾಮಕಾರಿಯಾಗಿ ಹೋಗಲಾಡಿಸುತ್ತದೆ. ಹೃದಯಾಘಾತ ತಡೆಗಟ್ಟುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಕೆಂಪು ರಕ್ತ ಕಣಗಳ ಉತ್ಪತ್ತಿಗೆ ಸಹಕಾರಿಯಾಗಿದೆ.
ವಿದ್ಯಾರ್ಥಿಗಳು ತಪ್ಪದೇ ಪತ್ರಿಕೆ ಓದಿ
ಪತ್ರಿಕೆ ಓದುವುದರಿಂದ ನಿಮ್ಮಲ್ಲಿನ ಜ್ಞಾನದ ಅರಿವು ಹೆಚ್ಚಳವಾಗುತ್ತದೆ. ಇದರಿಂದ ಜೀವನದಲ್ಲಿ ಸಾಧನೆ ಮಾಡಲು ಸಾಕಷ್ಟು ಪ್ರೇರಣೆಯಾಗುತ್ತದೆ. ಹೀಗಾಗಿ, ಪಠ್ಯದ ಜತೆಗೆ ನಿತ್ಯವೂ ಅರ್ಧಗಂಟೆಯಾದರೂ ನಿಮಗಿಷ್ಟವಾದ ಪತ್ರಿಕೆ ಓದಬೇಕು.
ಕೇಂದ್ರದಿಂದ ರಾಜ್ಯಕ್ಕೆ ಯೂರಿಯಾ ಪೂರೈಸಲು ಹೋರಾಡಿ
ಆಡಳಿತ ಪಕ್ಷದ ಹೆಸರು ಹೇಳದಿದ್ದರೆ ಬಿಜೆಪಿ ನಾಯಕರಿಗೆ ನಿದ್ದೆ ಬರುವುದಿಲ್ಲ. ನನ್ನ ಬಗ್ಗೆ ಮಾತನಾಡದಿದ್ದರೆ ಪತ್ರಿಕೆಯಲ್ಲಿ ಇವರ ಹೆಸರು ಬರೆಯುವುದಿಲ್ಲ. ಹೀಗಾಗಿ ನನ್ನ ಹೆಸರನ್ನು ಹೇಳಿಕೊಂಡು ಜಿಲ್ಲೆಯಲ್ಲಿ ಸಂಚರಿಸುತ್ತಿದ್ದಾರೆ.
ಹಿಂದೂ ಹತ್ಯೆ ಖಂಡಿಸಿ ಕೊಪ್ಪಳದಲ್ಲಿ ಆಗಸ್ಟ್ 8ರಂದು ಬೃಹತ್ ಪ್ರತಿಭಟನೆ
ಮುಸ್ಲಿಂ ಯುವತಿ ಪ್ರೀತಿಸಿದ ಹಿಂದೂ ಯುವಕ ಗವಿಸಿದ್ದ ನಾಯಕ ಹತ್ಯೆ ಖಂಡಿಸಿ ಆ. 8ರಂದು ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆಯನ್ನು ಜಾತ್ಯತೀತ, ಪಕ್ಷಾತೀತವಾಗಿ ಮಾಡಲು ನಿರ್ಧರಿಸಲಾಗಿದೆ.
ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ ಆದರೂ ನನಗೆ ಅದೃಷ್ಟ, ಅವಕಾಶ ಬರಲಿಲ್ಲ
೧೯೮೫ರಲ್ಲಿ ನನ್ನ ಜತೆಗೆ ಶಾಸಕರಾದ ಸಿದ್ದರಾಮಯ್ಯ, ಜಿ. ಪರಮೇಶ್ವರ ಅವರು ಸಿಎಂ, ಡಿಸಿಎಂ ಆಗಿದ್ದಾರೆ. ಕಾಂಗ್ರೆಸ್ ಕಟ್ಟುವಲ್ಲಿ ಪ್ರಮುಖರಾದ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನನಗೆ ಅದೃಷ್ಟ ಮತ್ತು ಅವಕಾಶ ಇಲ್ಲದ್ದಕ್ಕೆ ಸಿಎಂ ಆರ್ಥಿಕ ಸಲಹೆಗಾರ ಹುದ್ದೆಗೆ ತೃಪ್ತಿಪಡಬೇಕಾಯಿತು ಎಂದು ಬಸವರಾಜ ರಾಯರಡ್ಡಿ ಹೇಳಿದರು.
ರಸ್ತೆಗಿಳಿಯದ ಬಸ್‌, ಪ್ರಯಾಣಿಕರ ಪರದಾಟ
ಕೊಪ್ಪಳ, ಗಂಗಾವತಿ, ಕುಷ್ಟಗಿ, ಯಲಬುರ್ಗಾ, ಕುಕನೂರು, ಕಾರಟಗಿ ಸೇರಿದಂತೆ ತಾಲೂಕು ಕೇಂದ್ರ ಹಾಗೂ ಹೋಬಳಿಗಳಲ್ಲಿಯೂ ಬಸ್‌ಗಳು ಕಾರ್ಯಾಚರಣೆ ನಡೆಸಲಿಲ್ಲ. ಜಿಲ್ಲೆಯಲ್ಲಿ 474 ಬಸ್‌ ಕಾರ್ಯಾಚರಣೆ ನಡೆಸಬೇಕಿದ್ದರೂ ನಾಲ್ಕಾರು ಬಸ್‌ಗಳು ಮಾತ್ರ ರಸ್ತೆಗಿಳಿದವು. ಉಳಿದ ಬಸ್‌ಗಳು ಡಿಪೋದಲ್ಲಿಯೇ ಇದ್ದವು.
ತಾಯಿ ಎದೆಹಾಲು ಮಕ್ಕಳ ಬೆಳವಣಿಗೆಗೆ ಪೂರಕ
ದೈಹಿಕ ಮತ್ತು ಮಾನಸಿಕ ಸದೃಢತೆಗೆ ತಾಯಿ ಹಾಲು ಮಹತ್ವವಾಗಿದೆ. ಎದೆ ಹಾಲಿನಲ್ಲಿರುವ ಪೌಷ್ಟಿಕಾಂಶವು ಮಗುವಿಗೆ ದೊರೆತರೆ ಮಗು ಆರೋಗ್ಯವಾಗಿ ಬೆಳೆಯುತ್ತದೆ.
ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಕೇಂದ್ರ ಸ್ಥಾಪನೆ
ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿಸುವುದು ಅಸಾಧ್ಯದ ಕೆಲಸ. ಆದರೆ, ವಿಶೇಷ ಪ್ರಕರಣದಡಿ ಬಂಡಿ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗುತ್ತಿದೆ. ಆರೋಗ್ಯ ಕೇಂದ್ರಕ್ಕೆ ತ್ವರಿತವಾಗಿ ತಜ್ಞ ವೈದ್ಯರನ್ನು ನಿಯೋಜಿಸಲಾಗುವುದು ಎಂದು ಬಸವರಾಜ ರಾಯರಡ್ಡಿ ಹೇಳಿದರು.
ಯೂರಿಯಾ: ಸರ್ಕಾರದ ವಿರುದ್ಧ ಜೆಡಿಎಸ್‌ ಪ್ರತಿಭಟನೆ
ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರಿನಲ್ಲಿ ಉತ್ತಮ ಮಳೆ ಬಿದ್ದು ರೈತರು ಕೃಷಿ ಚಟುವಟಿಕೆ ಪ್ರಾರಂಭಿಸಿದ್ದಾರೆ. ಆದರೆ, ಸರ್ಕಾರ ರೈತರಿಗೆ ಅಗತ್ಯವಿರುವ ರಸಗೊಬ್ಬರ ಪೂರೈಸುವಲ್ಲಿ ವಿಫಲವಾಗಿದೆ.
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ

ತ್ರಿಕೋನ ಪ್ರೇಮ ಪ್ರಕರಣದಲ್ಲಿ ನಗರದ ಬಹದ್ದೂರ್‌ಬಂಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ಹಿಂದೂ ಯುವಕನ ಬರ್ಬರ ಕೊಲೆ ನಡೆದಿದ್ದರಿಂದ ಸೋಮವಾರ ನಗರದಲ್ಲಿ ಆಕ್ರೋಶ ಭುಗಿಲೆದ್ದಿದೆ.

  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved