• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರವಣಿಗೆ ತಪಸ್ಸು ಇದ್ದಂತೆ: ಗಂಗಾವತಿ ಪ್ರಾಣೇಶ
ಬರವಣಿಗೆ ತಪಸ್ಸಿದ್ದಂತೆ. ಅಪಾರ ಓದು, ಅನುಭವದ ಮೂಲಕ ಅಭಿವ್ಯಕ್ತಿ ರೂಪುಗೊಳ್ಳುತ್ತದೆ. ಬರಹಗಾರರು ಕೃತಿಗಳನ್ನು ತಪ್ಪದೇ ಓದಬೇಕು. ಹೃದಯದ ಭಾವನೆ-ಬಾಳಿನ ಅನುಭವ ಬರಹಕ್ಕೆ ಶಕ್ತಿ ತುಂಬುತ್ತದೆ.
ಬಿಜೆಪಿಯಿಂದ ಪೌರಕಾರ್ಮಿಕರ ಪಾದಪೂಜೆ
ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಪರ ಯೋಜನೆ ಜಾರಿಗೊಳಿಸಿ ಅವರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಪಕ್ಷದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನಮಾನ ನೀಡಿದ್ದಾರೆ.
ಕುಡಿಯುವ ನೀರು, ಮೇವಿನ ಲಭ್ಯತೆ ಇರಲಿ
ಬೇಸಿಗೆಯಿಂದ ಕುಡಿಯುವ ನೀರಿನ ಕೊರತೆ ಉಂಟಾಗುವ ಸಂಭವವಿದೆ. ಹೀಗಾಗಿ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು. ನೀರಿನ ಮಾದರಿಯನ್ನು ಕಾಲಕಾಲಕ್ಕೆ ಪರೀಕ್ಷೆಗೆ ಒಳಪಡಿಸಬೇಕು.
ಕ್ಯಾಮೆರಾ ಕಣ್ಗಾವಲಿನಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ
ಕೊಪ್ಪಳ ಜಿಲ್ಲೆಯ 73 ಪರೀಕ್ಷೆ ಕೇಂದ್ರಗಳಲ್ಲಿ ಕ್ಯಾಮೆರಾ ಅಳವಡಿಸಿದ್ದು, ಡಿಡಿಪಿಐ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿ ಇದನ್ನು ವೀಕ್ಷಿಸಲಿದ್ದಾರೆ. ಈ ಮೂಲಕ ಅಕ್ರಮ ಸೇರಿದಂತೆ ಇನ್ನಿತರ ಯಾವುದೇ ಚಟುವಟಿಕೆ ನಡೆದಿದ್ದು ಕಂಡು ಬಂದರೇ ಮೇಲುಸ್ತುವಾರಿ ನೋಡಿಕೊಳ್ಳುವವರಿಗೆ ಕ್ಷಣಾರ್ಧದಲ್ಲಿ ಮಾಹಿತಿ ರವಾನಿಸಿ ಅಕ್ರಮಕ್ಕೆ ಬ್ರೇಕ್‌ ಹಾಕುತ್ತಾರೆ.
ಕನಕಗಿರಿ ಜಾತ್ರೆಗೆ ಸಿದ್ಧಗೊಂಡ ರಥ
ಸಿರಗುಪ್ಪ ತಾಲೂಕಿನ ಕುಡದರಹಾಳು, ಅಣ್ಣಿಗೇರಿ ತಾಲೂಕಿನ ಇಬ್ರಾಹಿಂಪುರ, ಕನಕಗಿರಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಭಕ್ತರು ಪಾದಯಾತ್ರೆ ಮೂಲಕ ಕನಕಾಚಲ ಸನ್ನಿಧಾನಕ್ಕೆ ಬರುತ್ತಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷ ಪಾದಯಾತ್ರೆ ಬರುವ ಭಕ್ತರ ಸಂಖ್ಯೆಯಲ್ಲಿ ಅಧಿಕವಾಗಿದೆ.
ಖರೀದಿಸಿದ ವಸ್ತುವಿಗೆ ರಶೀದಿ ಇರಲಿ: ನ್ಯಾಯಾಧೀಶ ಮಂಜುನಾಥ
ಆನ್‌ಲೈನ್ ವ್ಯವಹಾರ ಸೃಷ್ಟಿಯಾಗಿದ್ದು ಸಣ್ಣ ಲಾಭಕ್ಕಾಗಿ ದೊಡ್ಡ ಮೋಸಕ್ಕೆ ಬಲಿಯಾಗಬಾರದು. ಪ್ರತಿಯೊಂದು ವಸ್ತುಗಳ ಖರೀದಿ ಸಮಯದಲ್ಲಿ ಅದರ ಗುಣಮಟ್ಟ ಅರಿತುಕೊಳ್ಳಬೇಕು. ವಸ್ತು ಖರೀದಿಸಿ ಮೋಸ ಹೋದಾಗ ರಶೀದಿ ಇದ್ದರೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ಸಲ್ಲಿಸಿ ನ್ಯಾಯ ಪಡೆಯಬಹುದು.
ಹೆಣ್ಣು ಹುಟ್ಟಿದರೆ ಬೇಡೆನ್ನುವ ಮನಸ್ಥಿತಿ ಬದಲಾಗಲಿ
ಹೆಣ್ಣು ತಾಯಿ, ಹೆಂಡತಿ, ಅಕ್ಕ, ತಂಗಿಯಾಗಿ ಇಡೀ ಕುಟುಂಬ ನಿರ್ವಹಣೆಯಲ್ಲಿ ಆಕೆಯ ಪಾತ್ರ ಅಮೋಘವಾಗಿದೆ. ಇಷ್ಟೇಲ್ಲ ಕಷ್ಟ, ಕಾರ್ಪಣ್ಯ ಸಹಿಸಿಕೊಂಡು ತ್ಯಾಗಮಯ ಜೀವನ ನಡೆಸುತ್ತಿದ್ದರೂ ಈ ಸಮಾಜ ಹೆಣ್ಣು ಮಗು ಹುಟ್ಟಿದರೆ ಬೇಡ ಎನ್ನುವ ಮನಸ್ಥಿತಿ ಬದಲಾಗಬೇಕು.
ಗೌರವ ಧನ ಹೆಚ್ಚಳಕ್ಕೆ ಆಶಾಗಳ ಕಾರ್ಯಕರ್ತರ ಪಟ್ಟು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025 ಏಪ್ರಿಲ್‌ನಿಂದ ಗೌರವಧನ ಸೇರಿಸಿ ಕನಿಷ್ಠ ₹ ೧೦೦೦೦ ಮಾಸಿಕ ಗೌರವ ಧನ ಮತ್ತು ಬಜೆಟ್‌ನಲ್ಲಿ ₹ ೧೦೦೦ ಹೆಚ್ಚಿಸುವುದಾಗಿ ಹೇಳಿದ್ದರು. ಆದರೆ, ತಮ್ಮ ಘೋಷಣೆ ಮರೆತಿದ್ದಾರೆ.
ವೈಭವದ ಕಲ್ಯಾಣೋತ್ಸವ, ಗರುಡೋತ್ಸವ
ಬಂಗಾರ ವರ್ಣದ ಗರುಡ ವಾಹನ ಮೂರ್ತಿಯ ಮೇಲೆ ಸಂಪ್ರದಾಯದಂತೆ ಹತ್ತಾರು ಕಾರ್ಮಿಕರಿಂದ ಸಿದ್ಧಗೊಂಡ ಬೃಹತ್ ನೀಲಿ ಪಟ ಹೊಂದಿದ ಉಚ್ಛಾಯದಲ್ಲಿ ಲಕ್ಷ್ಮೀನರಸಿಂಹನು ಶ್ರೀದೇವಿ ಭೂದೇವಿಯರೊಂದಿಗೆ ಸಾಗಿದನು.
ಬದುಕು ಅರಳಿಸುವ ಕೌಶಲ್ಯಾಧಾರಿತ ಶಿಕ್ಷಣ ಅವಶ್ಯ: ಸಾಹಿತಿ ಕಾ.ತ. ಚಿಕ್ಕಣ್ಣ
ವಿಶ್ವವಿದ್ಯಾಲಯಗಳು ತಂತ್ರಜ್ಞಾನ ಯುಗದಲ್ಲಿ ಸ್ಪರ್ಧೆ, ಪೈಪೋಟಿ ಜತೆಗೆ ವಿದ್ಯಾರ್ಥಿಗಳ ಬದುಕು ಅರಳಿಸುವ ಶಿಕ್ಷಣ ಕೊಡಬೇಕು ಎಂದ ಅವರು, ರಾಜಕೀಯ ಇರುವುದು ಸೇವೆಗಾಗಿ. ಆದರೆ, ಇಂದು ಅದು ಹಿಂದೆ ಸರಿದು ಅಧಿಕಾರ ಮುಂದೆ ಬಂದಿದೆ. ವಿಶ್ವವಿದ್ಯಾಲಯಗಳಲ್ಲಿ ರಾಜಕೀಯ ಆಗಬಾರದು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 461
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved