• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎರಡೇ ತಿಂಗಳಲ್ಲಿ ಬಿರುಕು ಬಿಟ್ಟ ಸಿಸಿ ರಸ್ತೆ!
ಸಿಸಿ ರಸ್ತೆ ನಿರ್ಮಾಣ ಮಾಡುವಾಗ ಸಮತಟ್ಟು ಮಾಡದೇ ಕಾಂಕ್ರೀಟ್ ಹಾಕಿದ್ದಾರೆ. ಇದರಿಂದ ಚರಂಡಿ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ
ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಆದ್ಯತೆ ನೀಡಲಿ
ಮಕ್ಕಳು ಮಾನಸಿಕವಾಗಿ ಸದೃಢವಾಗಲು ಹಾಗೂ ಬೌದ್ಧಿಕ ಪ್ರಜ್ಞೆ ವಿಕಸಿತಗೊಳ್ಳಲು ಒಳ್ಳೆಯ ಸಂಸ್ಕಾರ ನೀಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಬೇಕು.
ನಿಲ್ಲದ ಮುಷ್ಕರ, ಬೇಡಿಕೆ ಈಡೇರಿಕೆಗೆ ಪಟ್ಟು
ನಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಘಟಕದ ಆದೇಶದಂತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದ್ದೇವೆ. ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೇ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
ಶಿಕ್ಷಣದ ಪ್ರಾಮುಖ್ಯತೆ ಒತ್ತಿ ಹೇಳುವಂತಾಗಬಾರದು
ವಿದ್ಯಾರ್ಥಿ ದೆಸೆಯಲ್ಲಿ ಸಮಯಕ್ಕೆ ಆದ್ಯತೆ ನೀಡಬೇಕು. ಕಳೆದು ಹೋದ ವಸ್ತುವನ್ನು ಯಾವಾಗಲಾದರೂ ಪಡೆಯಬಹುದು, ಗಳಿಸಬಹುದು. ಆದರೆ ಸಮಯ ಮತ್ತು ಸಮುದ್ರದ ಅಲೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ.
ತಮ್ಮ ಆಸ್ತಿಗೆ ಬೆಲೆ ಬರಲೇಂದು ದೂರದಲ್ಲಿ ಪ್ರಜಾಸೌಧ ನಿರ್ಮಾಣ
ಕೆರೆ ಪ್ರದೇಶ ಎನ್ನುವ ನೆಪ ಹೇಳುವುದು, ಪದೇ ಪದೇ ಸುಪ್ರೀಂಕೋರ್ಟ್‌ನ ಗುಮ್ಮ ತೋರಿಸುತ್ತಾ ಜನರಿಗೆ ನಿಲುಕುವಷ್ಟು ದೂರದಲ್ಲಿ ನಿರ್ಮಿಸಬೇಕಾದ ಪ್ರಜಾಸೌಧವನ್ನು ಮತ್ತೆಲ್ಲೋ ನಿರ್ಮಿಸುವುದಕ್ಕೆ ಮುಂದಾಗಿರುವುದಕ್ಕೆ ನಮ್ಮ ವಿರೋಧವಿದೆ.
ಉಕ್ರೇನ್-ರಷ್ಯಾ ಯುದ್ಧ ಎಫೆಕ್ಟ್, ಡಿಎಪಿ ಗೊಬ್ಬರ ಅಭಾವ
ರಾಜ್ಯದಲ್ಲಿ ಪೂರ್ವ ಮುಂಗಾರು ಅತ್ಯುತ್ತಮವಾಗಿ ಆಗಿದ್ದರಿಂದ ಈ ವರ್ಷ ಮುಂಗಾರು ಬಿತ್ತನೆ ನಿರೀಕ್ಷೆಗೂ ಮೊದಲೇ ಪ್ರಾರಂಭವಾಗಿದೆ. ರೈತರು ಸಹ ಬಿತ್ತನೆಗೆ ಡಿಎಪಿ ರಸಗೊಬ್ಬರವೇ ಸೂಕ್ತವಾಗಿದ್ದು, ಅದೇ ಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳ ದುಂಬಾಲು ಬೀಳುತ್ತಿದ್ದಾರೆ.
ಜನರ ಬಳಿ ಮಾಹಿತಿ ಆಯೋಗ ಕೊಂಡೊಯ್ಯುಬೇಕು
ಪ್ರಜಾಪ್ರಭುತ್ವ ಪ್ರಬಲವಾಗಬೇಕು. ಜನರಿಗೆ ಸರ್ಕಾರದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ನೇತೃತ್ವದ ಸರ್ಕಾರ 2005ರ ಅ. 5ರಂದು ಆರ್‌ಟಿಐ ಕಾಯ್ದೆ ಜಾರಿಗೊಳಿಸಿತು. ಈ ಕಾಯ್ದೆಯನ್ನು ಜಾರಿ ತಂದ ಮೊದಲ ರಾಜ್ಯ ಕರ್ನಾಟಕವಾಗಿದ್ದು ಈ ಕಾಯ್ದೆ ಬಗ್ಗೆ ಜನರಿಗೆ ಅರಿವು ಮೂಡಿಸಲು ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ ನಡೆದಿದೆ.
ಹಿಂಸೆ, ನಿಂದನೆಗೆ ಲಕ್ಷಾಂತರ ಮಕ್ಕಳು ಗುರಿ
ಮಾನವ ಸಂಪನ್ಮೂಲ ಸಾಮರ್ಥ್ಯದ ಕೊರತೆ ಮತ್ತು ಗುಣಮಟ್ಟದ ತಡೆಗಟ್ಟುವಿಕೆ ಮತ್ತು ಪುನರ್ವಸತಿ ಸೇವೆಗಳಿಂದ ಕಾನೂನು ಅನುಷ್ಠಾನಗೊಳಿಸುವುದು ಸವಾಲಾಗಿದೆ. ಪರಿಣಾಮವಾಗಿ ಲಕ್ಷಾಂತರ ಮಕ್ಕಳು ಹಿಂಸೆ, ನಿಂದನೆ ಮತ್ತು ಶೋಷಣೆಗೆ ಗುರಿಯಾಗುತ್ತಿದ್ದಾರೆ.
ಕಮಲ ಹಾಸನ ಚಿತ್ರದ ಪ್ರದರ್ಶನ ಬೇಡ
ಕಮಲ ಹಾಸನ್ ಮೇಲೆ ಕಾನೂನು ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ಅವರ ನಟನೆಯ ಚಿತ್ರಗಳು ಪ್ರದರ್ಶನವಾಗಬಾರದು. ಇದೀಗ ಅವರ ಹೊಸ ಚಿತ್ರವೊಂದು ಕರ್ನಾಟಕದಲ್ಲೂ ಬಿಡುಗಡೆ ಆಗುತ್ತಿರುವುದನ್ನು ತಡೆಯಬೇಕು.
ಸಮರ್ಪಕ ಬೀಜ, ರಸಗೊಬ್ಬರ ವಿತರಿಸಿ
ಉತ್ತಮ ಮಳೆಯಾಗುತ್ತಿದ್ದು ತುಂಗಭದ್ರಾ ಜಲಾಶಯ ಆದಷ್ಟು ಬೇಗ ತುಂಬುವ ಸಾಧ್ಯತೆಯಿದೆ. ಇದು ರೈತರಿಗೆ ವರದಾನವಾಗಲಿದೆ. ರೈತರು ಹೀಗಾಗಲೇ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 522
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved