• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕರಾಯನ ಜಾತ್ರೆಯಲ್ಲಿ ಶಂಖ, ಜಾಗಟೆ ನಾದ
ಬಡವರ ತಿರುಪತಿ ಎಂದು ಹೆಸರಾದ ಕನಕಗಿರಿಯ ಕನಕರಾಯನ ಜಾತ್ರೆಗೂ ಮುನ್ನ ಬ್ರಾಹ್ಮಣ, ಕ್ಷತ್ರಿಯ, ರೆಡ್ಡಿ, ನಾಯಕ, ಕುರುಬ, ಗಂಗಾಮತ, ಲಿಂಗಾಯತ, ಗೊಲ್ಲ, ಕುಂಬಾರ ಸೇರಿ ನಾನಾ ಸಮುದಾಯದವರು ದಾಸಪ್ಪನ ಕಾರ್ಯಕ್ರಮದ ಮೂಲಕ ವಿಶಿಷ್ಟ ಆಚರಣೆ ಮಾಡಲಾರಂಭಿಸುತ್ತಾರೆ.
ಸ್ವತಂತ್ರ ಸಂಸ್ಥೆಯ ಅಧ್ಯಯನದ ಬಳಿಕವೇ ಬಿಎಸ್‌ಪಿಎಲ್ ಸ್ಥಾಪನೆ: ಸಚಿವ ಎಂ.ಬಿ. ಪಾಟೀಲ
ಬಿಎಸ್‌ಪಿಎಲ್ ಕಾರ್ಖಾನೆ ಪರವಾಗಿ ನಾನು ಮಾತನಾಡುತ್ತಿಲ್ಲ. ಸರ್ಕಾರದಿಂದ ಸ್ಥಾಪಿಸಬೇಕು ಎನ್ನುವ ಬಯಕೆಯೂ ಇಲ್ಲ. ಹಾಗಂತ ಸ್ಥಾಪಿಸುವುದೇ ಇಲ್ಲ ಎಂದು ಹೇಳುವುದಿಲ್ಲ. ಅಲ್ಲಿಯ ಜನರಿಗೆ ತೊಂದರೆಯಾಗುತ್ತದೆ ಎನ್ನುವುದಾದರೆ ಕಾರ್ಖಾನೆ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ.
ಕಾರ್ಖಾನೆಗಳ ಧೂಳು ನಿಯಂತ್ರಣ ತುರ್ತಾಗಲಿ
ಕಾರ್ಖಾನೆಗೆ ಬರುವ ಬೃಹತ್ ವಾಹನ, ತರುವ ಕಚ್ಚಾ ವಸ್ತುಗಳಿಂದಲೂ ಭಾರಿ ಪ್ರಮಾಣದಲ್ಲಿ ಧೂಳು ಬರುತ್ತಿದೆ. ಹೀಗಾಗಿ, ಕಾರ್ಖಾನೆಯ ಧೂಳಿನ ಜತೆಗೆ ಈ ಧೂಳು ಸೇರಿಕೊಂಡು ಮತ್ತಷ್ಟು ಸಮಸ್ಯೆಯಾಗುತ್ತಿದೆ. ಹೀಗಾಗಿ, ತುರ್ತಾಗಿ ಕಾರ್ಖಾನೆಯಲ್ಲಿನ ಧೂಳು ನಿಯಂತ್ರಣಕ್ಕೆ ವೈಜ್ಞಾನಿಕ ಕ್ರಮವಾಗಬೇಕು.
ನೀರಿನ ಅಭಾವ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಆತಂಕ
ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾ. 30ರ ವರೆಗೂ ನೀರು ಬಿಡುವುದಾಗಿ ತೀರ್ಮಾನಿಸಲಾಗಿತ್ತು. ಆದರೆ, ರೈತರು ಏ. 30ರ ವರೆಗೂ ನೀರು ಬಿಡಿದಿದ್ದರೆ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಅರ್ಧದಷ್ಟು ಬೆಳೆ ನೀರಿಲ್ಲದಂತೆ ಒಣಗಿ ಹೋಗಲಿದೆ.
ಕಾರಟಗಿ ಪುರಸಭೆಯ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಿಸುವ ಗುರಿ
ನಗರೋತ್ಥಾನ ಯೋಜನೆಯಡಿ ಅನುದಾನ, ಸ್ವಚ್ಛ ಭಾರತ ಯೋಜನೆಯಡಿ ಅನುದಾನ, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಬರುವ ಅನುದಾನಗಳು ಸೇರಿ ವಿವಿಧ ಮೂಲಗಳಿಂದ ಒಟ್ಟಾರೆ ₹ 22.96 ಕೋಟಿ ಆದಾಯ ನಿರೀಕ್ಷಿಸಲಾಗಿದೆ.
ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪನೆಗೆ ಶಾಸಕ ಶರಣಗೌಡ ಕಂದಕೂರು ವಿರೋಧ
ಸರ್ಕಾರ ಎಂದರೇ ತಾಯಿ ಇದ್ದಂತೆ, ತಾಯಿ ಹಾಲು ಕೊಟ್ಟರು ಮಗು ಕುಡಿಯುತ್ತದೆ. ವಿಷ ಕೊಟ್ಟರು ಕುಡಿಯುತ್ತದೆ. ನೀವು ಏನಾದರೂ ಕೊಡಿ ಎಂದು ಗವಿಸಿದ್ಧೇಶ್ವರ ಶ್ರೀಗಳು ಹೇಳಿ ಕಣ್ಣೀರು ಹಾಕಿದ್ದಾರೆ. ಇಂಥ ಕಾರ್ಖಾನೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಏಕೆ ನೀಡುತ್ತೀರಿ.
ಕೌಶಲ್ಯಯುಕ್ತ ಶಿಕ್ಷಣ ಭವಿಷ್ಯದ ಭದ್ರ ಬುನಾದಿ: ಸಿ.ವಿ. ಚಂದ್ರಶೇಖರ
ಮಾನವ ಸಂಪನ್ಮೂಲ ದೇಶದ ಬಹುದೊಡ್ಡ ಆಸ್ತಿಯಾಗಿದ್ದು ಭಾರತ 65% ಯುವಕರನ್ನು ಹೊಂದಿದೆ. ಮಾನವ ಸಂಪನ್ಮೂಲ ಕೌಶಲ್ಯಯುಕ್ತವಾದಾಗ ಮಾತ್ರ ಸದುಪಯೋಗವಾಗುತ್ತದೆ. ದೇಶದ ಯುವಕರಿಗೆ ಶಿಕ್ಷಣ, ಜ್ಞಾನ ಹಾಗೂ ಕೌಶಲ್ಯ ಅನಿವಾರ್ಯವಾಗಿದೆ. ಇದು ಸಿಕ್ಕರೆ ಭಾರತ ವಿಶ್ವದ ಅತ್ಯಂತ ಬಲಾಢ್ಯ ರಾಷ್ಟ್ರವಾಗಲಿದೆ.
ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್‌ 20ರ ವರೆಗೆ ನೀರು ಹರಿಸಿ
ಬೇಸಿಗೆಗೆ ಈಗಾಗಲೇ ರೈತರು ಭತ್ತ ನಾಟಿ ಮಾಡಿದ್ದು ಬೆಳೆ ನಿರ್ವಹಣೆಗೆ ಲಭ್ಯವಾಗಬೇಕಾಗಿದ್ದ ನೀರು ತಲುಪುತ್ತಿಲ್ಲ. ಕೂಡಲೇ ಕೊನೆ ಮತ್ತು ಕೆಳಭಾಗದ ಜಮೀನುಗಳಿಗೆ ವಿತರಣಾ ಮತ್ತು ಉಪಕಾಲುವೆಗಳಿಂದ ನೀರನ್ನು ಏ.೨೦ರ ವರೆಗೂ ಹರಿಸಬೇಕು.
ಬೇಟಿ ಬಚಾವೋ ಬೇಟಿ ಪಢಾವೋ ಘೋಷಣೆಗೆ ಸೀಮಿತ
ಮಹಿಳೆಯರ ಮೇಲಿನ ಅಪರಾಧಗಳು ನಿಂತಿಲ್ಲ. ಬದಲಿಗೆ ಮತ್ತಷ್ಟು ವಿಕೃತರೂಪ ಪಡೆದುಕೊಳ್ಳುತ್ತಿವೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಗಳಿಂದಾಗಿ ಸಾಲು-ಸಾಲು ಬಾಣಂತಿಯರ ಸಾವು ಹಾಗೂ ಶಿಶುಮರಣಗಳು ರಾಜ್ಯದ ಜನರನ್ನು ತಲ್ಲಣಗೊಳಿಸಿವೆ.
ಅಂಕದೊಂದಿಗೆ ವಿಷಯವಾರು ಪಾಂಡಿತ್ಯ ತಾಳಿ: ಕುಲಪತಿ ರವಿ
ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿದ್ದು ಸಮಯ ವ್ಯರ್ಥ ಮಾಡದೇ ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ಓದಿನಲ್ಲಿ ಹೆಚ್ಚು ಪಾಂಡಿತ್ಯ ಪಡೆದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ಸ್ನಾತಕೋತ್ತರ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ತಮ್ಮ ಆಲೋಚನೆ ಬೆಳೆಸಿಕೊಂಡು ಮುಂದೆ ಸಾಗಬೇಕು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 461
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved