• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ಕಾರ್ಯಗಳ ಶ್ರೀಕಾರ ಶಿವಸಂಗಮೇಶ್ವರ ಸ್ವಾಮೀಜಿ
೧೯೬೪ರಲ್ಲಿ ಮುನಿರಾಬಾದ್‌ಗೆ ತುಂಗಾಸ್ನಾನಕ್ಕಾಗಿ ಹೋದಾಗ ಬುತ್ತಿ ಸಮೇತ ಕಾವಿಬಣ್ಣದ ಜೋಳಿಗೆ ಶ್ರೀಗಳಿಗೆ ದೊರೆಯಿತು. ಕಾವಿ ಕೈಲಾಸದ ವರ ಪ್ರಸಾದವಾಯಿತು. ಭಕ್ತವೃಂದದ ಉದ್ಧಾರಕ್ಕೆ ಮಿಡಿಯಿತು.
ಶಿಕ್ಷಣದ ಜತೆಗೆ ದೇಶಭಕ್ತಿಯ ಪಾಠ ಕಲಿಸಿ
ನಮ್ಮ ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವಂತೆ ಮಕ್ಕಳಲ್ಲಿ ಶಿಕ್ಷಣದ ಜತೆಗೆ ಮನೋಬಲ ಆತ್ಮಸ್ಥೈರ್ಯ ತುಂಬುವ ಮೂಲಕ ಶಿಕ್ಷಣ ನೀಡಬೇಕು
ಜನೌಷಧಿ ಕೇಂದ್ರ ಸ್ಥಗಿತ: ಬಿಜೆಪಿಯಿಂದ ಪ್ರತಿಭಟನೆ
ಜನೌಷಧಿ ಕೇಂದ್ರ ಸ್ಥಗಿತದಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸಿವಂತಾಗಿದೆ
ಹೆತ್ತ ಮಗನಿಗೆ ಕಿಡ್ನಿ ಕೊಡಲು ಮುಂದಾದ ತಂದೆ, ಸಹಾಯಕ್ಕೆ ಮೊರೆ
ಇದ್ದ ಎರಡು ಎಕರೆ ಭೂಮಿಯಲ್ಲಿ ಒಂದು ಎಕರೆ ಮಾರಾಟ ಮಾಡಿ ಲಕ್ಷಾಂತರ ವೆಚ್ಚ ಮಾಡಿದ್ದೇನೆ. ಈಗ ನನ್ನ ಕಿಡ್ನಿ ತೆಗೆದು, ನನ್ನ ಮಗನಿಗೆ ಹಾಕಬೇಕಾಗಿದೆ.
ಕರವೇಯಿಂದ ಕಮಲಹಾಸನ್ ಪ್ರ ತಿಕೃತಿದಹಿಸಿ ಪ್ರತಿಭಟನೆ
ಕಮಲಹಾಸನ್ ಸುಳ್ಳು ಮತ್ತು ಆಧಾರ ರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತ ಉಂಟು ಮಾಡಿದೆ.
ಜನೌಷಧಿ ಕೇಂದ್ರಗಳ ರದ್ಧತಿ ವಿರುದ್ಧ ಪ್ರತಿಭಟನೆ
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶ ನೀಡಿರುವುದು ಖಂಡನೀಯ
ಜನೌಷಧಿ ಕೇಂದ್ರ ರದ್ಧತಿ ಆದೇಶ ಹಿಂಪಡೆಯಿರಿ
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪ್ರತಿಯೊಬ್ಬ ಬಡ ಜನರ ಆರೋಗ್ಯದ ಹಿತದೃಷ್ಠಿಯಿಂದ ಅತೀ ಕಡಿಮೆ ದರದಲ್ಲಿ ಔಷಧಿ ದೊರೆಯುವ ಉದ್ದೇಶದಿಂದ ೨೦೧೬ರಲ್ಲಿ ಜನೌಷಧಿ ಕೇಂದ್ರ ಜಾರಿಗೆ ತಂದಿದ್ದರಿಂದ ಬಡವರಿಗೆ ಔಷಧಿಗಳು ಅತೀ ಕಡಿಮೆ ದರದಲ್ಲಿ ದೊರೆಯುತ್ತಿದ್ದು
ಕಮಲಹಾಸನ್ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ
ಕನ್ನಡ ಭಾಷೆ ಬಗ್ಗೆ ಅವಹೇಳನವಾಗಿ ಮಾತನಾಡಿದ ತಮಿಳು ನಟ ಕಮಲಹಾಸನ್ ಥಗ್‌ಲೈಫ್‌ ಚಲನಚಿತ್ರ ರಾಜ್ಯದ ಯಾವುದೇ ಚಿತ್ರ ಮಂದಿರಗಳಲ್ಲಿ ಬಿಡುಗಡೆ ಮಾಡಬಾರದು.
ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ
ಅಂಗನವಾಡಿ ಕಟ್ಟಡಗಳಿಗೆ ಜಾಗ ದೊರಕದೆ ಇದ್ದಲ್ಲಿ ಸರ್ಕಾರಿ ಶಾಲೆಯಲ್ಲಿ ಪಡೆದುಕೊಳ್ಳಲು ಆದೇಶ ಇರುತ್ತದೆ. ಸ್ಥಳ ಪರೀಶಿಲನೆ ಮಾಡುವ ಮೂಲಕ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಮುಂದಾಗಬೇಕು
ಜನೌಷಧಿ ಕೇಂದ್ರ ಬಂದ್ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಕೇಂದ್ರ ಸರ್ಕಾರ ಜನರಿಗೆ ಅಗ್ಗದ ದರದಲ್ಲಿ ಔಷಧಿಗಳು ದೊರೆಯುವಂತೆ ಮಾಡಿದೆ.ಆದರೆ,ಇದರಲ್ಲಿಯೂ ರಾಜಕೀಯ ಮಾಡುವ ರಾಜ್ಯ ಸರ್ಕಾರದ ಕ್ರಮ ನಿಜಕ್ಕೂ ನೋವಿನ ಸಂಗತಿ
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 522
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved