ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಕದೊಂದಿಗೆ ವಿಷಯವಾರು ಪಾಂಡಿತ್ಯ ತಾಳಿ: ಕುಲಪತಿ ರವಿ
ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿದ್ದು ಸಮಯ ವ್ಯರ್ಥ ಮಾಡದೇ ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ಓದಿನಲ್ಲಿ ಹೆಚ್ಚು ಪಾಂಡಿತ್ಯ ಪಡೆದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ಸ್ನಾತಕೋತ್ತರ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ತಮ್ಮ ಆಲೋಚನೆ ಬೆಳೆಸಿಕೊಂಡು ಮುಂದೆ ಸಾಗಬೇಕು.
ನಿರ್ವಹಣೆ ಇಲ್ಲದೆ ನಲುಗಿದ ಶುದ್ಧ ಕುಡಿಯುವ ನೀರಿನ ಘಟಕ
ಜನರ ಆರೋಗ್ಯ ದೃಷ್ಟಿಯಿಂದ ಶಾಸಕ ದೊಡ್ಡನಗೌಡ ಪಾಟೀಲ ಅವರು 2013, 2014-15ನೇ ಸಾಲಿನಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಿದ್ದು ನೀರಿನ ಘಟಕಗಳನ್ನು ಪುರಸಭೆ ಸಮರ್ಪಕವಾಗಿ ನಿರ್ವಹಿಸದೆ ಇರುವುದರಿಂದ ಧೂಳಿನಿಂದ ಕೂಡಿವೆ.
ಅನಧಿಕೃತ ರೆಸಾರ್ಟ್, ಹೋಂ ಸ್ಟೇ ತೆರವುಗೊಳಿಸಿ: ತಹಸೀಲ್ದಾರ್
ಸಾರ್ವಜನಿಕರ ಸುರಕ್ಷತೆ, ಪ್ರವಾಸಿಗರ ರಕ್ಷಣೆ, ಕಾನೂನು ಸುವ್ಯವಸ್ಥೆ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸ್ಥಳೀಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಂಡ ರಚಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಬೇಕು.
ಕಕ್ಕುಲಾತಿಯ ಸಿಹಿ ಹೂರಣ ಅವ್ವನ ಬುತ್ತಿ
ಅವ್ವನ ತ್ಯಾಗ ಪದಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಅವ್ವನ ಬುತ್ತಿಯಲ್ಲಿ ತ್ಯಾಗ, ಪ್ರೀತಿ, ಕಕ್ಕುಲಾತಿ ಹಾಗೂ ನಿಸ್ವಾರ್ಥವಿದೆ. ಅವ್ವನ ಬುತ್ತಿಯ ರುಚಿ ಜಗತ್ತಿನ ಯಾವ ಪಂಚತಾರಾ ಹೋಟೆಲ್ಗಳಲ್ಲಿಯೂ ಇರಲು ಸಾಧ್ಯವಿಲ್ಲ. ತಾಯಿಯಿಂದ ತ್ಯಾಗ, ತಂದೆಯಿಂದ ಧೀಮಂತಿಕೆ ಕಲಿಯಬೇಕು.
ಸಿಎಂ ಅಧ್ಯಕ್ಷತೆಯಲ್ಲಿ ಶೀಘ್ರ ಗ್ಯಾರಂಟಿ ಫಲಾನುಭವಿಗಳ ಸಮಾವೇಶ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಯೋಜನೆಯ ಫಲ ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು.
ಕೈಗಾರಿಕೆ ತ್ಯಾಜ್ಯದಿಂದ ಹೃದಯ ಸಂಬಂಧಿ ಸಮಸ್ಯೆ
2022ರಲ್ಲಿ 17 ಗ್ರಾಮಗಳ 5991 ಜನರ ಸಮೀಕ್ಷೆ ಮಾಡಿದ ವೇಳೆ ದಾಖಲಾದ ಅಂಶಗಳು ಇದಾಗಿದ್ದು, ಈ ವ್ಯಾಪ್ತಿಯಲ್ಲಿ 41,402 ಜನರ ಆರೋಗ್ಯ ತಪಾಸಣೆಯಾಗಬೇಕಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಸುಮಾರು 40 ಸಾವಿರ ಜನಸಂಖ್ಯೆಯಲ್ಲಿ ಬರೋಬ್ಬರಿ 400 ಜನರು ಹೃದಯ ಸಮಸ್ಯೆ ಹಾಗೂ 800 ಜನರು ಟಿಬಿಯಿಂದ ಬಳಲುತ್ತಿರಬಹುದು ಎಂದು ಹೇಳಲಾಗಿದೆ.
ಸ್ವಯಂಪ್ರೇರಿತ ರಕ್ತದಾನ ಮಾಡಿ
ಹನಿ ರಕ್ತದಿಂದ ಮತ್ತೊಂದು ಜೀವ ಉಳಿಸಬಹುದು. ರಕ್ತಕ್ಕೆ ಪರ್ಯಾಯ ವ್ಯವಸ್ಥೆಯಿಲ್ಲ. ಹೀಗಾಗಿ ದಾನದಿಂದ ಮಾತ್ರ ಪಡೆಯಬಹುದು ಎಂಬುದನ್ನು ನಾಗರಿಕರು ಅರಿತುಕೊಳ್ಳಬೇಕು.
100 ಅನಧಿಕೃತ ರೆಸಾರ್ಟ್, ಹೋಂ ಸ್ಟೇಗಳ ವಿದ್ಯುತ್ ಕಡಿತ
ಸಾಣಾಪುರ, ಜಂಗ್ಲಿ, ಹನುಮನಹಳ್ಳಿ, ಅಂಜನಹಳ್ಳಿ, ರುಷಿಮುಖ ಪರ್ವತ ಸೇರಿದಂತೆ ತುಂಗಭದ್ರಾ ನದಿ ತೀರದಲ್ಲಿರುವ ಅನಧಿಕೃತ ರೆಸಾರ್ಟ್ ಮತ್ತು ಹೋಂ ಸ್ಚೇಗಳ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಎರಡು ತಂಡ ರಚಿಸಿ ದಾಳಿ ನಡೆಸಲಾಗಿದೆ.
ಮಹಿಳಾ ಕಾನೂನು ದುರ್ಬಳಕೆ ಆಗದಿರಲಿ: ನ್ಯಾಯಾಧೀಶ ರಂಗಸ್ವಾಮಿ
ಈ ಹಿಂದೆ ಗಂಡ ತೀರಿ ಹೋದರೆ ಹೆಂಡತಿ ಚಿತೆಗೆ ಹಾರುತ್ತಿದ್ದಳು. ಆದರೆ, ಈಗ ಆ ಪರಿಸ್ಥಿತಿ ಇಲ್ಲ. ಮಹಿಳೆಯರನ್ನು ಪುರುಷನಂತೆ ಸರಿಸಮಾನ ರೀತಿಯಲ್ಲಿ ಕಾಣಲಾಗುತ್ತಿದೆ. ಆಗ ಬಾಲ್ಯವಿವಾಹ ಮಾಡಿಕೊಡುವ ಕೆಟ್ಟ ಪದ್ಧತಿಯಿತ್ತು. ಇದೀಗ ಅಂತಹ ಪ್ರಕರಣ ತೀರಾ ಕಡಿಮೆ. ಹೆಣ್ಮುಕ್ಕಳನ್ನು ಗಂಡು ಮಗುವಿನಂತೆ ಪ್ರತಿಯೊಬ್ಬ ಪಾಲಕರು ಕಾಣಬೇಕು.
ಕಾರ್ಖಾನೆ ಸ್ಥಳಾಂತರಕ್ಕೆ ಶಿಫಾರಸು
ಕೈಗಾರಿಕೆಯಿಂದ ಕೃಷಿ ಉತ್ಪಾದನೆಯ ಮೇಲೆಯೂ ಪೆಟ್ಟು ಬಿದ್ದಿದೆ. ಜೋಳ, ಭತ್ತ, ಕೆಂಪಕ್ಕಿ ಸೇರಿದಂತೆ ಕೃಷಿ ಬೆಳೆಗಳ ಉತ್ಪಾದನೆಯೂ ಗಣನೀಯವಾಗಿ ಇಳಿಕೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕೈಗಾರಿಕೆಗಳಿಂದ ಹೊರಬರುವ ಧೂಳಿನಿಂದ ಮಣ್ಣಿನ ಸೂಕ್ಷ್ಮಜೀವಿ ಚಟುವಟಿಕೆ ಪ್ರತಿಬಂಧಿಸಿರುವುದರಿಂದ ಕೈಗಾರಿಕೆಗಳ ಪಕ್ಕದಲ್ಲಿಯ ಹೊಲಗಳಲ್ಲಿನ ಬೆಳೆ ಇಳುವರಿ ಕುಸಿತ ಕಂಡಿದೆ.
< previous
1
...
73
74
75
76
77
78
79
80
81
...
461
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ