ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮೀಣ ಜನರ ಪ್ರಗತಿಗೆ ನರೇಗಾ ಬಲ: ನಿಂಗನಗೌಡ
ನರೇಗಾ ಯೋಜನೆ ಗ್ರಾಮೀಣ ಜನರ ಬದುಕಿನಲ್ಲಿ ಉತ್ತಮವಾದ ಗುಣಾತ್ಮಕ ಬದಲಾವಣೆ ತಂದಿದೆ.
ಅದ್ಧೂರಿಯ ಮಾರುತೇಶ್ವರ ಜಾತ್ರಾ ಮಹೋತ್ಸವ
ತಾಲೂಕಿನ ಹಳೇ ಬಂಡಿಹರ್ಲಾಪುರ ಗ್ರಾಮದ ಮಾರುತೇಶ್ವರ ಜಾತ್ರಾ ಮಹೋತ್ಸವ ಹಾಗೂ 3ನೇ ವರ್ಷದ ರಥೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು.
ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಆದೇಶ, ವಿಜಯೋತ್ಸವ
ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ ಹಿನ್ನೆಲೆ ನಗರದಲ್ಲಿ ಕಟ್ಟಡ ಕಾರ್ಮಿಕರ ಸಂಘಟನೆಯಿಂದ ವಿಜಯೋತ್ಸವ ಆಚರಿಸಲಾಯಿತು.
ನೋಡಲ್ ಅಧಿಕಾರಿ ಕೂಡಿ ಹಾಕಿದ ರೈತರು
ತೊಗರಿ ಖರೀದಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ತಾಂತ್ರಿಕ ತೊಂದರೆ ಸರಿಪಡಿಸಲು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ವಿಎಸ್ಎಸ್) ಎದುರು ಪ್ರತಿಭಟನೆ ನಡೆಸಿದರು.
ಮೈಕ್ರೋ ಫೈನಾನ್ಸ್ಗಳಿಂದ ಬಡವರಿಗೆ ತೊಂದರೆಯಾದರೇ ಸಹಿಸಲ್ಲ: ಸಚಿವ ತಂಗಡಗಿ
ಮೈಕ್ರೋ ಫೈನಾನ್ಸ್ಗಳು ನಿಯಮ ಉಲ್ಲಂಘನೆ ಮಾಡಿ ಬಡವರಿಗೆ ಅನವಶ್ಯಕವಾಗಿ ತೊಂದರೆ ನೀಡಿ ಹಣ ವಸೂಲಿಮಾಡುವ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದರೆ ಸಹಿಸಲ್ಲ.
ಎಲ್ಲೆಂದರಲ್ಲಿ ಕಸದ ತ್ಯಾಜ್ಯ, ದನಗಳಿಗೆ ಕಂಟಕವಾದ ಪ್ಲಾಸ್ಟಿಕ್
ಪಟ್ಟಣದ ಬಹುತೇಕ ಕಡೆ ಎಲ್ಲೆಂದರಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯಗಳು ಅನೈರ್ಮಲ್ಯಕ್ಕೆ ಕಾರಣವಾಗುತ್ತಿದ್ದರೆ, ಇನ್ನೊಂದೆಡೆ ಜಾನುವಾರುಗಳ ಹೊಟ್ಟೆ ಸೇರುವ ಮೂಲಕ ಅವುಗಳಿಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ.
ಸೇವಾಲಾಲ್ ಮಹಾರಾಜರ ತತ್ವಾದರ್ಶ ಅಳವಡಿಸಿಕೊಳ್ಳಿ: ಸೋಮಶೇಖರ ಬಿರಾದಾರ
ಸೇವಾಲಾಲ್ ಮಹಾರಾಜರ ತತ್ವಾದರ್ಶಗಳನ್ನು ನಾಗರಿಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ನರೇಗಾ ಯೋಜನೆ ಆರ್ಥಿಕ ಸಧೃಡತೆಗೆ ದಾರಿ: ರಾಹುಲ್
ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಕಾಮಗಾರಿಯಿಂದ ದೊರೆಯುವ ಕೂಲಿ ಹಣವು ಆರ್ಥಿಕ ಸಧೃಡತೆಗೆ ದಾರಿಯಾಗಿದೆ.
ಮೌಢ್ಯದ ವಿರುದ್ಧ ಅರಿವು ಮೂಡಿಸಿದ ಮಡಿವಾಳ ಮಾಚಿದೇವ: ಶಾಸಕ ಪಾಟೀಲ
12ನೇ ಶತಮಾನದಲ್ಲಿ ವಚನಗಳನ್ನು ರಚನೆ ಮಾಡುವ ಮೂಲಕ ಸಮಾಜದಲ್ಲಿದ್ದ ಮೌಢ್ಯಗಳ ಕುರಿತು ಜಾಗೃತಿ ಮೂಡಿಸುವಲ್ಲಿ ಮಡಿವಾಳ ಮಾಚಿದೇವರು ಪ್ರಮುಖರಾಗಿದ್ದಾರೆ.
ಹಿಂದೂಗಳು 8ರಿಂದ 10 ಮಕ್ಕಳಿಗೆ ಜನ್ಮ ನೀಡಲಿ : ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ
ಹಿಂದೂ ಧರ್ಮ ಸಧೃಡವಾಗಿ ಬೆಳೆಯಬೇಕಾದರೆ ಹಿಂದೂಗಳು 8 ರಿಂದ 10 ಮಕ್ಕಳಿಗೆ ಜನ್ಮ ನೀಡಬೇಕು.
< previous
1
...
74
75
76
77
78
79
80
81
82
...
425
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ