ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಮಾಜಿಕ ಜಾಲತಾಣದ ಬಗ್ಗೆ ಎಚ್ಚರವಿರಲಿ
ಮಾನವ ಕಳ್ಳ ಸಾಗಾಣಿಕೆ ಜಾಗತಿಕ ಮಟ್ಟದ ಸಮಸ್ಯೆಯಾಗಿದ್ದು ವಾಟ್ಸ್ಆ್ಯಪ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಮುಖಾಂತರ ಪರಿಚಯಿಸಿಕೊಂಡು ಶೋಷಣೆಗೆ ಒಳಪಡಿಸಲಾಗುತ್ತಿದ್ದು ನಾವು ಎಚ್ಚೆತ್ತುಕೊಳ್ಳಬೇಕು.
ಮಾದಕ ವಸ್ತುಗಳ ಸೇವನೆಯಿಂದ ದುಷ್ಪರಿಣಾಮ
ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಒಮ್ಮೆ ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ ಎಂಬುದನ್ನು ತಿಳಿಸುವ ಮೂಲಕ ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು.
ರಸಗೊಬ್ಬರ ಪೂರೈಸುವಲ್ಲಿ ಸರ್ಕಾರ ವಿಫಲ
ರಾಜ್ಯ ಸರ್ಕಾರ ಬೇಡಿಕೆಗಿಂತ ಕೇಂದ್ರ ಸರ್ಕಾರ ಹೆಚ್ಚು ರಸಗೊಬ್ಬರ ಪೂರೈಕೆ ಮಾಡಿದ್ದರೂ ಆಡಳಿತ ಪಕ್ಷದ ಜನಪ್ರತಿನಿಧಿಗಳು, ಅಧಿಕಾರಿಗಳು ಒಳಒಪ್ಪಂದ ಮಾಡಿಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಿ ಹಣ ಮಾಡಿಕೊಳ್ಳುತ್ತಿದ್ದಾರೆ.
ಮಾನವ ಸಾಗಾಣಿಕೆ ಕಂಡುಬಂದರೆ ದೂರು ದಾಖಲಿಸಿ
ಮಾನವ ಕಳ್ಳ ಸಾಗಾಣಿಕೆ ಹಕ್ಕುಗಳ ಉಲ್ಲಂಘನೆಯಾಗಿದೆ. ಇದರಿಂದ ಜನರು ಬಲವಂತವಾಗಿ, ಮೋಸದಿಂದ ಅಥವಾ ಬಲತ್ಕಾರದಿಂದ ದುಡಿಮೆ, ಲೈಂಗಿಕ ಶೋಷಣೆಗಾಗಿ ಸಾಗಿಸಲ್ಪಡುತ್ತಾರೆ.
ದುಶ್ಚಟದಿಂದ ಮಾನವ ಜನ್ಮ ದುರ್ಲಭ
ಇತ್ತೀಚಿನ ದಿನಗಳಲ್ಲಿ ಯುವ ಜನತೆ ದುಶ್ಚಟಕ್ಕೆ ಹೆಚ್ಚು ಬಲಿಯಾಗುತ್ತಿದೆ. ಸಮಾಜಕ್ಕೆ ಇದು ಮಾರಕವಾಗಿದೆ. ಮೊದಲು ನೀವು ಉತ್ತಮ ಗುಣ ಬೆಳೆಸಿಕೊಂಡು ಇತರರಿಗೆ ಮಾರ್ಗದರ್ಶಕರಾಗಬೇಕು. ಆಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ.
ಮಕ್ಕಳ ಕಾಣೆ ಪ್ರಕರಣ ಅಪಹರಣವೆಂದು ದಾಖಲಿಸಿ
ಮಕ್ಕಳ ಕಾಣೆ ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಸುಪ್ರೀಂಕೋರ್ಟ್ ಸಹ ಮಕ್ಕಳ ಕಾಣೆ ಪ್ರಕರಣ ಮಕ್ಕಳ ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳುವಂತೆ ನಿರ್ದೇಶಿಸಿದ್ದರಿಂದ ಅದರಂತೆ ಕ್ರಮವಹಿಸಬೇಕು ಎಂದು ಎಸ್ಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರೈತರ ಹೆಸರಿನಲ್ಲಿ ಯೂರಿಯಾ ಲೂಟಿ!
ಕೊಪ್ಪಳ ಜಿಲ್ಲೆಯೊಂದರಲ್ಲಿಯೇ 1,36,550 ರೈತರು 7,16,230 ಯೂರಿಯಾ ರಸಗೊಬ್ಬರ ಪಡೆದಿದ್ದಾರೆ. ಆದರೆ, ಇದರಲ್ಲಿ ಬಹುತೇಕ ರೈತರ ಹೆಸರಿನ ಆಧಾರ್ ಕಾರ್ಡ್ನಲ್ಲಿ 50 ಚೀಲಗಳಷ್ಟು ಯೂರಿಯಾ ರಸಗೊಬ್ಬರವನ್ನು ಖರ್ಚು ಹಾಕಲಾಗಿದೆ.
ಕಷ್ಟಕಾಲದಲ್ಲಿ ಕಾಪಾಡುವ ನಿಸ್ವಾರ್ಥ ಸೇವೆ
ಮನುಷ್ಯ ಪ್ರಕೃತಿ ನೋಡಿ ಕಲಿಯಬೇಕು. ಗಿಡ-ಮರಗಳು ಮಣ್ಣು ತಿಂದು ನಮಗೆ ಸಿಹಿಯಾದ ಹಣ್ಣು ಕೊಡುತ್ತವೆ. ಹುಲ್ಲು ಮೇಯ್ದ ಆಕಳು ನಮಗೆ ಅಮೃತ ಸಮಾನವಾದ ಹಾಲು ಕೊಡುತ್ತದೆ. ಅದರಂತೆ ಮನುಷ್ಯ ಕೂಡ ಪರೋಪಕಾರಿ ಮನೋಭಾವ ಬೆಳೆಸಿಕೊಳ್ಳಬೇಕು.
ವ್ಯಸನ ಮುಕ್ತರಾಗಿ ಹೊಸ ಬದುಕು ರೂಪಿಸಿಕೊಳ್ಳಿ
ಸಮಾಜದಲ್ಲಿ ತಲೆಎತ್ತಿ ಬದುಕಬೇಕಾದರೆ ಚಟದಿಂದ ಮುಕ್ತರಾಗಬೇಕು. ಸಮಾಜಪರ ಆಲೋಚನೆ ಮೂಲಕ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡು ಕೈಲಾದಷ್ಟು ಸಮಾಜಕ್ಕೆ ಕೊಡುಗೆ ನೀಡಬೇಕು.
ಹಿರೇಬೆಣಕಲ್ ಕೆರೆ ವಿಸ್ತರಿಸಲು ಅಧಿಕಾರಿಗಳ ಆಕ್ಷೇಪ, ಗ್ರಾಮಸ್ಥರ ಆಕ್ರೋಶ
ಐತಿಹಾಸಿಕ ಹಿರೇಬೆಣಕಲ್ನ ಮೊರೇರ ಬೆಟ್ಟದ ಸನಿಹದಲ್ಲಿರುವ (ಬೋಳಮ್ಮನ) ಕೆರೆ ವಿಸ್ತರಿಸಲು ಅರಣ್ಯ ಇಲಾಖೆ ಬಿಡುತ್ತಿಲ್ಲ ಎಂದು ಗ್ರಾಮಸ್ಥರು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥಗೆ ಮನವಿ ಸಲ್ಲಿಸಿದರು.
< previous
1
...
74
75
76
77
78
79
80
81
82
...
572
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ