• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಕ್ಕುಲಾತಿಯ ಸಿಹಿ ಹೂರಣ ಅವ್ವನ ಬುತ್ತಿ
ಅವ್ವನ ತ್ಯಾಗ ಪದಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಅವ್ವನ ಬುತ್ತಿಯಲ್ಲಿ ತ್ಯಾಗ, ಪ್ರೀತಿ, ಕಕ್ಕುಲಾತಿ ಹಾಗೂ ನಿಸ್ವಾರ್ಥವಿದೆ. ಅವ್ವನ ಬುತ್ತಿಯ ರುಚಿ ಜಗತ್ತಿನ ಯಾವ ಪಂಚತಾರಾ ಹೋಟೆಲ್‌ಗಳಲ್ಲಿಯೂ ಇರಲು ಸಾಧ್ಯವಿಲ್ಲ. ತಾಯಿಯಿಂದ ತ್ಯಾಗ, ತಂದೆಯಿಂದ ಧೀಮಂತಿಕೆ ಕಲಿಯಬೇಕು.
ಸಿಎಂ ಅಧ್ಯಕ್ಷತೆಯಲ್ಲಿ ಶೀಘ್ರ ಗ್ಯಾರಂಟಿ ಫಲಾನುಭವಿಗಳ ಸಮಾವೇಶ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಯೋಜನೆಯ ಫಲ ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು.
ಕೈಗಾರಿಕೆ ತ್ಯಾಜ್ಯದಿಂದ ಹೃದಯ ಸಂಬಂಧಿ ಸಮಸ್ಯೆ
2022ರಲ್ಲಿ 17 ಗ್ರಾಮಗಳ 5991 ಜನರ ಸಮೀಕ್ಷೆ ಮಾಡಿದ ವೇಳೆ ದಾಖಲಾದ ಅಂಶಗಳು ಇದಾಗಿದ್ದು, ಈ ವ್ಯಾಪ್ತಿಯಲ್ಲಿ 41,402 ಜನರ ಆರೋಗ್ಯ ತಪಾಸಣೆಯಾಗಬೇಕಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಸುಮಾರು 40 ಸಾವಿರ ಜನಸಂಖ್ಯೆಯಲ್ಲಿ ಬರೋಬ್ಬರಿ 400 ಜನರು ಹೃದಯ ಸಮಸ್ಯೆ ಹಾಗೂ 800 ಜನರು ಟಿಬಿಯಿಂದ ಬಳಲುತ್ತಿರಬಹುದು ಎಂದು ಹೇಳಲಾಗಿದೆ.
ಸ್ವಯಂಪ್ರೇರಿತ ರಕ್ತದಾನ ಮಾಡಿ
ಹನಿ ರಕ್ತದಿಂದ ಮತ್ತೊಂದು ಜೀವ ಉಳಿಸಬಹುದು. ರಕ್ತಕ್ಕೆ ಪರ್ಯಾಯ ವ್ಯವಸ್ಥೆಯಿಲ್ಲ. ಹೀಗಾಗಿ ದಾನದಿಂದ ಮಾತ್ರ ಪಡೆಯಬಹುದು ಎಂಬುದನ್ನು ನಾಗರಿಕರು ಅರಿತುಕೊಳ್ಳಬೇಕು.
100 ಅನಧಿಕೃತ ರೆಸಾರ್ಟ್‌, ಹೋಂ ಸ್ಟೇಗಳ ವಿದ್ಯುತ್ ಕಡಿತ
ಸಾಣಾಪುರ, ಜಂಗ್ಲಿ, ಹನುಮನಹಳ್ಳಿ, ಅಂಜನಹಳ್ಳಿ, ರುಷಿಮುಖ ಪರ್ವತ ಸೇರಿದಂತೆ ತುಂಗಭದ್ರಾ ನದಿ ತೀರದಲ್ಲಿರುವ ಅನಧಿಕೃತ ರೆಸಾರ್ಟ್ ಮತ್ತು ಹೋಂ ಸ್ಚೇಗಳ ಮೇಲೆ ತಹಸೀಲ್ದಾರ್‌ ನೇತೃತ್ವದಲ್ಲಿ ಎರಡು ತಂಡ ರಚಿಸಿ ದಾಳಿ ನಡೆಸಲಾಗಿದೆ.
ಮಹಿಳಾ ಕಾನೂನು ದುರ್ಬಳಕೆ ಆಗದಿರಲಿ: ನ್ಯಾಯಾಧೀಶ ರಂಗಸ್ವಾಮಿ
ಈ ಹಿಂದೆ ಗಂಡ ತೀರಿ ಹೋದರೆ ಹೆಂಡತಿ ಚಿತೆಗೆ ಹಾರುತ್ತಿದ್ದಳು. ಆದರೆ, ಈಗ ಆ ಪರಿಸ್ಥಿತಿ ಇಲ್ಲ. ಮಹಿಳೆಯರನ್ನು ಪುರುಷನಂತೆ ಸರಿಸಮಾನ ರೀತಿಯಲ್ಲಿ ಕಾಣಲಾಗುತ್ತಿದೆ. ಆಗ ಬಾಲ್ಯವಿವಾಹ ಮಾಡಿಕೊಡುವ ಕೆಟ್ಟ ಪದ್ಧತಿಯಿತ್ತು. ಇದೀಗ ಅಂತಹ ಪ್ರಕರಣ ತೀರಾ ಕಡಿಮೆ. ಹೆಣ್ಮುಕ್ಕಳನ್ನು ಗಂಡು ಮಗುವಿನಂತೆ ಪ್ರತಿಯೊಬ್ಬ ಪಾಲಕರು ಕಾಣಬೇಕು.
ಕಾರ್ಖಾನೆ ಸ್ಥಳಾಂತರಕ್ಕೆ ಶಿಫಾರಸು
ಕೈಗಾರಿಕೆಯಿಂದ ಕೃಷಿ ಉತ್ಪಾದನೆಯ ಮೇಲೆಯೂ ಪೆಟ್ಟು ಬಿದ್ದಿದೆ. ಜೋಳ, ಭತ್ತ, ಕೆಂಪಕ್ಕಿ ಸೇರಿದಂತೆ ಕೃಷಿ ಬೆಳೆಗಳ ಉತ್ಪಾದನೆಯೂ ಗಣನೀಯವಾಗಿ ಇಳಿಕೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕೈಗಾರಿಕೆಗಳಿಂದ ಹೊರಬರುವ ಧೂಳಿನಿಂದ ಮಣ್ಣಿನ ಸೂಕ್ಷ್ಮಜೀವಿ ಚಟುವಟಿಕೆ ಪ್ರತಿಬಂಧಿಸಿರುವುದರಿಂದ ಕೈಗಾರಿಕೆಗಳ ಪಕ್ಕದಲ್ಲಿಯ ಹೊಲಗಳಲ್ಲಿನ ಬೆಳೆ ಇಳುವರಿ ಕುಸಿತ ಕಂಡಿದೆ.
ಧ್ಯಾನದಿಂದ ಮಾನಸಿಕ ನೆಮ್ಮದಿ, ಮನಸ್ಸು ಪರಿಶುದ್ಧ
ಆನಾಪಾನ ಸತಿ ಧ್ಯಾನ ಎಂದರೆ ನಾವು ಉಸಿರಿನ ಜತೆಗೆ ಇರುವುದು. ಪಿರಮಿಡ್ ಮಾಸ್ಟರ್ ಯಾವಾಗಲೂ ಉಸಿರಿನ ಜತೆಗೆ ಸ್ವ-ಅನುಭವ ಮಾಡಿಕೊಳ್ಳಬೇಕು. ಕೆಲವೊಬ್ಬರು ಅನೇಕ ರೀತಿಯ ಧ್ಯಾನ ಮಾಡುತ್ತಾರೆ. ಆನಾಪಾನ ಸತಿ ಧ್ಯಾನ ಮಾಡುವವರು ಸುಜ್ಞಾನಿಗಳಾಗುತ್ತಾರೆ.
ಏಪ್ರಿಲ್‌ 20ರ ವರೆಗೆ ಕಾಲುವೆಗೆ ನೀರು ಹರಿಸಿ
ತುಂಗಭದ್ರಾ ನದಿಯಿಂದ ಕೆರೆ ತುಂಬುವ ಯೋಜನೆಯಡಿ ತಾಲೂಕಿನ ಹಲವು ಕೆರೆಗಳು ತುಂಬಿಲ್ಲ. ಅದಕ್ಕಾಗಿ ಕೃಷ್ಣ ಬಿ ಸ್ಕೀಂ ಯೋಜನೆ ವಿಸ್ತರಿಸಿ ಕನಕಗಿರಿ ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕು. ತುಂಗಭದ್ರಾ ನದಿಯಿಂದ ಎಡದಂಡೆ ಕಾಲುವೆಗೆ ಏ. ೨೦ರ ವರೆಗೆ ನೀರು ಹರಿಸಬೇಕು.
ಶ್ರೀಶೈಲಕ್ಕೆ ಪಾದಯಾತ್ರೆ, ದಾರಿಯುದ್ದಕ್ಕೂ ಸೇವೆ
ದೋಟಿಹಾಳದ ಶುಖಮುನಿ ತಾತನ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿ 19ನೇ ವರ್ಷದ ಪಾದಯಾತ್ರೆ ಆರಂಭಿಸಿದ್ದಾರೆ. ಯುಗಾದಿ ಹಬ್ಬದ ವೇಳೆ ಶ್ರೀಶೈಲ ಮಲ್ಲಯ್ಯನ ಜಾತ್ರೆಗೆ ದೋಟಿಹಾಳ, ಕೇಸೂರ, ಕಲಕೇರಿ, ಬಿಜಕಲ್, ಮುದೇನೂರ, ಜಾಲಿಹಾಳ ಸೇರಿದಂತೆ ಸುತ್ತಲಿನ ಹತ್ತಾರು ಗ್ರಾಮಗಳಿಂದ ಸಾವಿರಾರು ಭಕ್ತರು ಪಾದಯಾತ್ರೆ ಕೈಗೊಂಡಿದ್ದಾರೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 461
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved