• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಕಾಪುರದಲ್ಲಿ ಕನಕಗಿರಿ ಪಾಳೇಗಾರರ ಶಾಸನ ಪತ್ತೆ
ಕನಕಗಿರಿ ಪಾಳೇಗಾರ ಇಮ್ಮಡಿ ಉಡಚನಾಯಕನ ಕಾಲದ ಎರಡು ಶಾಸನಗಳು ತಾಲೂಕಿನ ಬಂಕಾಪುರ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿವೆ. ಗ್ರಾಮದ ಉತ್ತರಕ್ಕೆ ಒಂದು ಶಾಸನ ಮತ್ತು ಆಗ್ನೇಯಕ್ಕೆ ಎರಡು ಕಿಲೋ ಮೀಟರ್‌ ಅಂತರದಲ್ಲಿ ಹುಟ್ಟು ಬಂಡೆಯ ಮೇಲೆ ಬರೆದ ಮತ್ತೊಂದು ಶಾಸನ ಪತ್ತೆಯಾಗಿದೆ.
ಘನತೆ-ಗೌರವ ಉಳಿಸಿಕೊಂಡ ಪತ್ರಿಕೆ: ಪಾಟೀಲ
ಪತ್ರಕರ್ತರು ವಾಸ್ತವ್ಯ ಸಂಗತಿ ಮಾತ್ರ ಬರೆಯಬೇಕು. ವರದಿ ಮೂಲಕ ರಾಜಕಾರಣಿ ಹಾಗೂ ಅಧಿಕಾರಿಗಳನ್ನು ಎಚ್ಚರಿಸಿ ಸಮಾಜದ ಅಭಿವೃದ್ಧಿಯಲ್ಲಿ ಮುಖ್ಯಪಾತ್ರ ವಹಿಸಬೇಕು.
ಒಳ ಮೀಸಲಾತಿ: ಮೂಗಿಗೆ ತುಪ್ಪ ಸವರಿದ ಸರ್ಕಾರ
ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿ ಆ. 1ಕ್ಕೆ ಒಂದು ವರ್ಷ ಕಳೆದಿದೆ. ಈ ವರೆಗೂ ಕಾಲಹರಣ ಮಾಡುತ್ತಾ ಬಂದಿರುವ ಸರ್ಕಾರ ಜಾತಿ ಗಣತಿ, ಆಯೋಗ ರಚನೆ ಮಾಡಿ ದತ್ತಾಂಶ ಪಡೆದು ಒಳ ಮೀಸಲಾತಿ ಜಾರಿಗೆ ಮಾಡುತ್ತೇವೆ ಎಂದು ಹಸಿ ಸುಳ್ಳು, ಭರವಸೆ ನೀಡಿದೆ.
ಸಿಬಿಎಸ್ ಬ್ಯಾಂಕ್ ಪ್ರಗತಿಗೆ ಗ್ರಾಹಕರ ಸಹಕಾರ ಅಗತ್ಯ
1995ರಲ್ಲಿ ಪ್ರಾರಂಭಿಸಿರುವ ಸಿಬಿಎಸ್‌ ಬ್ಯಾಂಕ್ ನಾಗರಿಕರಿಗೆ ಉತ್ತಮ ಬ್ಯಾಂಕಿಂಗ್ ಸೌಲಭ್ಯ, ಆರ್ಥಿಕ ನೆರವು ನೀಡಿದೆ. ಸಹಕಾರ ತತ್ವದನ್ವಯ ದುರ್ಬಲ ವರ್ಗ, ಮಹಿಳೆಯರಿಗೆ, ಸ್ವಯಂ ಉದ್ಯೋಗಿಗಳು ಮತ್ತು ವ್ಯಾಪಾರಸ್ಥರಿಗೆ, ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಸಾಲ ನೀಡುವುದು ಹಾಗೂ ಸಾರ್ವಜನಿಕರಿಂದ ಠೇವಣಿ ಸಂಗ್ರಹಿಸಿ ಉಳಿತಾಯಕ್ಕೆ ಪ್ರೇರೇಪಿಸಲಾಗಿದೆ.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸಿಎಂ ಅಸ್ತು
ಕೊಪ್ಪಳ ನಗರದಲ್ಲಿರುವ ಕಿಮ್ಸ್‌ ಆಸ್ಪತ್ರೆಯನ್ನೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ನಿರ್ಮಿಸಲು ಬಜೆಟ್‌ನಲ್ಲಿ ಘೋಷಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಶಾಸಕ, ಸಚಿವರ ಸಭೆಯಲ್ಲಿ ಈ ಆಸ್ಪತ್ರೆಯಲ್ಲಿ ಮತ್ತೆ 5 ಮಹಡಿ ನಿರ್ಮಿಸಲು ಅನುಮತಿ ನೀಡಿದ್ದಾರೆ.
ಮೈದಾನ, ದೈಹಿಕ ಶಿಕ್ಷಣ ಶಿಕ್ಷಕರಿಲ್ಲದೆ ಕಮರುತ್ತಿದೆ ಮಕ್ಕಳ ಕ್ರೀಡಾ ಕನಸು!
ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಹಲವು ಯೋಜನೆ ಜಾರಿಗೊಳಿಸಿದೆ. ಪಠ್ಯಕ್ಕೆ ಆದ್ಯತೆ ನೀಡಿದಷ್ಟು ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಪಠ್ಯೇತರ ಚಟುವಟಿಕೆಗೂ ನೀಡಬೇಕಿದೆ. ಆದರೆ, ಕ್ಷೇತ್ರದ ಬಹುತೇಕ ಶಾಲೆಗಳಿಗೆ ಆಟದ ಮೈದಾನ ಮತ್ತು ದೈಹಿಕ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳ ಆಟೋಟಕ್ಕೆ ಪ್ರೋತ್ಸಾಹ ಸಿಗುತ್ತಿಲ್ಲ.
ಸ್ವಾವಲಂಬಿ ಜೀವನಕ್ಕೆ ಗ್ಯಾರಂಟಿ
ಗ್ಯಾರಂಟಿ ಯೋಜನೆಗಳಿಂದ ಕುಟುಂಬದ ಅಭಿವೃದ್ಧಿಗೆಯೊಂದಿಗೆ ಮಹಿಳಾ ಸಬಲೀಕರಣವೂ ಆಗುತ್ತಿದೆ. ಯಾರು ಗ್ಯಾರಂಟಿ ಸೌಲಭ್ಯದಿಂದ ವಂಚಿತರಾಗಬಾರದು. ಬಾಕಿ ಇರುವ ಫಲಾನುಭವಿಗಳನ್ನು ಪತ್ತೆ ಮಾಡಿ ಎಲ್ಲರಿಗೂ ಸೌಲಭ್ಯ ಒದಗಿಸಿಕೊಡಬೇಕು.
ನಿಷೇಧವಿದ್ದರೂ ತುಂಗಭದ್ರಾ ನದಿಯಲ್ಲಿ ತೆಪ್ಪಗಳ ಸಂಚಾರ
ಕಳೆದ ಎರಡ್ಮೂರು ದಿನಗಳಿಂದ ನದಿ ನೀರಿನ ಮಟ್ಟ ಏರುಗತಿಯಲ್ಲಿದ್ದರೂ ತೆಪ್ಪಗಳ ಮಾಲೀಕರು ಅದನ್ನು ಲೆಕ್ಕಿಸದೆ, ಜಿಲ್ಲಾಡಳಿತದ ನಿಯಮ ಉಲ್ಲಂಘಿಸಿ ದುಡ್ಡಿನ ಆಸೆಗಾಗಿ ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಇದನ್ನು ತಡೆಯಬೇಕಾದ ಸ್ಥಳೀಯ ಅಧಿಕಾರಿಗಳು ಸಹ ಕಣ್ಮುಚ್ಚಿ ಕುಳಿತಿದ್ದಾರೆ.
ಯಲಬುರ್ಗಾದಲ್ಲಿ ಅನಧಿಕೃತ ಅಂಗಡಿ, ಶೆಡ್‌ ತೆರವಿಗೆ ಮಾಲೀಕರ ವಿರೋಧ
ನಾನಾ ಯೋಜನೆಗಳಡಿ ಸಣ್ಣ ವ್ಯಾಪಾರಸ್ಥರು ಅನಧಿಕೃತ ಸ್ಥಳದಲ್ಲಿ ಅಂಗಡಿ ನಿರ್ಮಿಸಿಕೊಂಡ ಕಾರಣ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸುಗಮ ಸಂಚಾರದ ಹಿತದೃಷ್ಟಿಯಿಂದ ಪಾದಚಾರಿ ರಸ್ತೆ ಅತಿಕ್ರಮಣದಿಂದ ಮುಕ್ತಗೊಳಿಸುವಂತೆ ಜಿಲ್ಲಾಧಿಕಾರಿ ಕಟ್ಟನಿಟ್ಟಿನ ಸೂಚನೆ ನೀಡಿದ್ದಾರೆ.
ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಪರವಾನಗಿ ರದ್ದು
ಅನಧಿಕೃತವಾಗಿ ಸ್ಟಾಕ್‌ ಇಟ್ಟುಕೊಂಡು ಮಾರಾಟ ಮಾಡಬಾರದು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved