• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆ ಒತ್ತುವರಿ ತಡೆದು ಸಂರಕ್ಷಣೆಗೆ ಕ್ರಮವಹಿಸಿ: ಡಿಸಿ
ಜಲಮೂಲ ಗುರುತಿಸಿ ಅವುಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ ನೀಡಿ ಅತಿಕ್ರಮಣ ತಪ್ಪಿಸುವ ಜತೆಗೆ ಕೆರೆಗಳಲ್ಲಿ ತ್ಯಾಜ್ಯ ವಸ್ತು ಸುರಿಯುವುದನ್ನು ತಡೆಯಬೇಕು. ಇದರೊಂದಿಗೆ ಕೆರೆ ಅಭಿವೃದ್ಧಿಗೆ ಕ್ರಮಕೈಗೊಳ್ಳುವ ಜತೆಗೆ ನೀರಿನ ಗುಣಮಟ್ಟ ಕಾಪಾಡಿಕೊಳ್ಳಬೇಕು.
ಗಣಿ ಉದ್ಯಮಿಗಳು, ವಂಶ ಪಾರಂಪರ್ಯ ರಾಜಕಾರಣದಿಂದ ಪ್ರಜಾಪ್ರಭುತ್ವದ ಕಗ್ಗೊಲೆ
ಕಾನೂನು ಪದವಿ ಮುಗಿಸಿದ ಶಾಸಕರ ಸಂಖ್ಯೆ ಕಡಿಮೆ ಇದೆ. ಕಾನೂನಿನ ಬಗ್ಗೆ ಮಾಹಿತಿ ಇದ್ದವರು ಬೆರಳೆಣಿಕೆಯಷ್ಟಿದ್ದಾರೆ. ಪ್ರತಿಷ್ಠೆ ಬಿಟ್ಟು, ಅಭಿವೃದ್ಧಿಪರ ಚಿಂತನೆ ಮಾಡುವವರ ಅವಶ್ಯಕತೆ ಇಂದು ಅಗತ್ಯವಾಗಿದೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.
ಎಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಜಾಗೃತಿ
ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮ, ಸ್ನೇಹಿತರ ಒತ್ತಡಕ್ಕೆ ಮಣಿದು ಕ್ಷಣಿಕ ಸುಖಕ್ಕಾಗಿ ಜೀವನ ಹಾಳುಮಾಡಿಕೊಳ್ಳುವ ರೀತಿ ವರ್ತಿಸಬಾರದು. 2030ರ ವೇಳೆಗೆ ಎಚ್‌ಐವಿ ಮುಕ್ತ ಭಾರತ ನಿರ್ಮಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಹಣದ ಕೊರತೆಗೆ ಉದ್ಘಾಟನೆಯಾಗದ ನವಲಿ ಬಸ್‌ ನಿಲ್ದಾಣ!
ಐದು ವರ್ಷದ ಹಿಂದೆ ಬಸವರಾಜ ದಢೇಸೂಗೂರು ಅವಧಿಯಲ್ಲಿ ನವಲಿ ಬಸ್ ನಿಲ್ದಾಣದ ಕಾಮಗಾರಿಗೆ ₹ 60 ಲಕ್ಷ ಅನುದಾನ ಮಂಜೂರು ಮಾಡಿಸಿ ಕಾಮಗಾರಿ ಪೂರ್ಣಗೊಳಿಸಿದ್ದರು. ಆದರೆ, ಅನುದಾನದ ಕೊರತೆಯಿಂದಾಗಿ ನಿಲ್ದಾಣದ ಕಾಮಗಾರಿ ಅರೆಬರೆಯಾಗಿತ್ತು.
ಬೀದಿನಾಯಿಗಳ ದಾಳಿಗೆ ಬೆಚ್ಚಿಬಿದ್ದ ಜನರು
ಕಳೆದೆರಡು ವರ್ಷದಲ್ಲಿ ಗ್ರಾಮದಲ್ಲಿ ಬರೋಬ್ಬರಿ 100ಕ್ಕೂ ಅಧಿಕ ಜನರ ಮೇಲೆ ದಾಳಿ ನಡೆಸಿವೆ. ಭಾನುವಾರವೂ ಸಹ ತುಂಗಭದ್ರಾ ಜಲಾಶಯ ವೀಕ್ಷಣೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕ ಚಂದ್ರಶೇಖರ ಎಂಬುವನ ಮೇಲೆ ದಾಳಿ ನಡೆಸಿರುವ ಬೀದಿನಾಯಿಗಳು ಕಚ್ಚಿ ಗಾಯಗೊಳಿಸಿವೆ.
ಪಡಿತರ ಅಕ್ರಮ ಅಕ್ಕಿ ದುಬೈಗೆ ಸಾಗಾಣಿಕೆ ಪ್ರಕರಣ, ಇಬ್ಬರ ವಿರುದ್ಧ ದೂರು
ಗಂಗಾವತಿಯಿಂದಲೇ ದುಬೈಗೆ ಅಕ್ಕಿ ಅಕ್ರಮ ಸಾಗಾಣಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ್ದ ತಹಸೀಲ್ದಾರ್‌ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಉಗ್ರಾಣ ವ್ಯವಸ್ಥಾಪಕ ಸೋಮಶೇಖರ ಮೇಲೆ ಪ್ರಕರಣ ದಾಖಲಿಸಿದ್ದರಿಂದ ಅಮಾನತುಗೊಂಡಿದ್ದರು.
ಧಾರ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಮಾಡುವುದು ಪಾಪದ ಕೆಲಸ: ಸಚಿವ ಎಚ್.ಕೆ. ಪಾಟೀಲ್
ಅಂಜನಾದ್ರಿ ಅಭಿವೃದ್ಧಿ ಕುರಿತು ಶಾಸಕ ಗಾಲಿ ಜನಾರ್ದನ ರೆಡ್ಡಿ ಏನು ಹೇಳಿದ್ದಾರೆಂದು ನನಗೆ ಮಾಹಿತಿ ಇಲ್ಲ. ಹೀಗಾಗಿ ಅದಕ್ಕೆ ಉತ್ತರಿಸಲ್ಲ. ಆದರೆ, ಅಂಜನಾದ್ರಿ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದೆ. ಕೇಬಲ್ ಕಾರ್ ಅಳವಡಿಸುವುದು ಸೇರಿದಂತೆ ವಿವಿಧ ಯೋಜನೆ ಒಳಗೊಂಡಿದ್ದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಜಾರಿಗೊಳಿಸಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.
ಬೆಳಗ್ಗೆ ವರೆಗೂ ನಡೆದ ಗಣೇಶ ವಿಸರ್ಜನಾ ಮೆರವಣಿಗೆ
ಮೆರವಣಿಗೆಯಲ್ಲಿ ನಾನಾ ವಾದ್ಯ, ಹಗಲು ವೇಷಗಾರರು ರಾಮಾಯಣ, ಮಹಾಭಾರತ ದರ್ಶನ ನೀಡಿದರು. ರಾಕ್ಷಸರ ಸಂಹಾರ, ರಾಮ, ಲಕ್ಷ್ಮಣರ ಯುದ್ಧ ಸೇರಿದಂತೆ ರಾಮಾಯಣ ಮತ್ತು ಮಹಾಭಾರತದ ಚಿತ್ರಣವನ್ನು ಮೆರವಣಿಗೆಯುದ್ದಕ್ಕೂ ಪ್ರದರ್ಶನ ಮಾಡಿದರು.
ಶರಣ ಬಸವೇಶ್ವರರ ಸನ್ನಿದಿಯಲ್ಲಿ ಭಕ್ತಿಯ ಪರಾಕಾಷ್ಠೆ
ಶರಣಬಸವೇಶ್ವರ ಜಾತ್ರಾ ಮಹೋತ್ಸವ ಮತ್ತು ಪುರಾಣ ಮಂಗಲೋತ್ಸವದ ಅಂಗವಾಗಿ ಕಳೆದ ೫ ದಶಕಗಳಿಂದ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬಂದ ಭ್ಯವ ಪರಂಪರೆಯ ದಿವ್ಯ ಮೆರಣಿಗೆಗೆ ಈ ಬಾರಿ ರಾಜ್ಯದ ವಿವಿಧೆಡೆಯಿಂದ ಪಾಲ್ಗೊಂಡ ದೇಸಿ ಕಲಾ ತಂಡಗಳು ಮತ್ತಷ್ಟು ಮೆರುಗು ನೀಡಿದರು.
ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಕ್ಕೆ ಒತ್ತು
ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳಿಗೆ ಮಹತ್ವ ನೀಡುವ ಜತೆಗೆ ಸೌಲಭ್ಯ ಒದಗಿಸಲಾಗುವುದು
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 526
  • next >
Top Stories
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved