• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಡ್ಡಿ ಯಾವ ಪ್ರವರ್ಗದಲ್ಲಿ ಬರೆಯಿಸುವ ಕುರಿತು ಶೀಘ್ರ ತೀರ್ಮಾನ
ಕೇಂದ್ರ ಸರ್ಕಾರ ಜನಗಣತಿ ಮತ್ತು ಜಾತಿ ಗಣತಿಗೆ ನಿರ್ಧರಿಸಿದ್ದು ಅಷ್ಟರೊಳಗೆ ಸ್ಪಷ್ಟ ನಿರ್ಧಾರಕ್ಕೆ ಬರಬೇಕಾಗಿದೆ. ಹಿಂದು ರಡ್ಡಿ, ಲಿಂಗಾಯತ ರಡ್ಡಿ ಹಾಗೂ ವೀರಶೈವ ಲಿಂಗಾಯತ ರಡ್ಡಿ ಎನ್ನುವುದರಲ್ಲಿ ಯಾವುದನ್ನು ಬರೆಯಿಸಬೇಕು ಎನ್ನುವುದೇ ಸವಾಲಾಗಿದೆ.
ಗಂಗಾವತಿ-ದರೋಜಿ ರೈಲು ಮಾರ್ಗಕ್ಕೆ ಅನುದಾನ ನೀಡಿ
ಗಂಗಾವತಿಯಿಂದ -ದರೋಜಿ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರಕ್ಕೆ ಅನುದಾನ ನೀಡುವಂತೆ ಒತ್ತಾಯ ಮಾಡಬೇಕು ಎಂದು ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಅವರಿಗೆ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘ ಮತ್ತು ವಕೀಲರ ಸಂಘದ ಪದಾದಿಕಾರಿಗಳು ಮನವಿ ಸಲ್ಲಿಸಿದರು.
ಯಲಬುರ್ಗಾದಲ್ಲಿ ಬಿ.ಎಸ್ಸಿ ನರ್ಸಿಂಗ್ ಕಾಲೇಜ್ ಆರಂಭಕ್ಕೆ ಅನುಮೋದನೆ
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ಯಲಬುರ್ಗಾಕ್ಕೆ ನರ್ಸಿಂಗ್ ಕಾಲೇಜು ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಅವರ ಪ್ರಸ್ತಾವನೆ ಮೇರೆಗೆ ಸರ್ಕಾರ ₹ 6 ಕೋಟಿ ವೆಚ್ಚದಲ್ಲಿ ಕಾಲೇಜು ಮಂಜೂರು ಮಾಡಿ, ಕೆಕೆಆರ್‌ಡಿಬಿ ಅನುದಾನದಲ್ಲಿ ಆರಂಭಿಸಲು ಘೋಷಿಸಿದೆ.
ಪ್ರಗತಿಪರ ರೈತನಿಗೆ ಡಾಕ್ಟರೇಟ್‌ ಗೌರವ
ಕುಷ್ಟಗಿ ನಿವಾಸಿ, ಪ್ರಗತಿಪರ ಕೃಷಿಕ ದೇವೇಂದ್ರಪ್ಪ ಬಳೂಟಗಿ ಅವರ ಕೃಷಿ ಸಾಧನೆ ಗುರುತಿಸಿ ರಾಯಚೂರು ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿರುವುದು ಇತರರಿಗೂ ಮಾದರಿಯಾಗಿದೆ. ಮೊದಲು ದಾಳಿಂಬೆ ಬೆಳೆ ಬೆಳೆದು ಉತ್ತಮ ಲಾಭ ಗಳಿಸುವ ಮೂಲಕ ಇತರ ರೈತರು ಈ ಬೆಳೆ ಬೆಳೆಯಲು ಪ್ರೇರಣೆಯಾಗುತ್ತಾರೆ.
ಬೀಜ, ಗೊಬ್ಬರದ ಕೊರತೆ ಆಗದು: ಬಸವರಾಜ ರಾಯರಡ್ಡಿ
ಯಲಬುರ್ಗಾ, ಕುಕನೂರು ತಾಲೂಕಿನ ಒಟ್ಟು 3.16 ಲಕ್ಷ ಎಕರೆ ಸಾಗುವಳಿ ಭೂಮಿಯಲ್ಲಿ 2.19 ಲಕ್ಷ ಎಕರೆ ಮುಂಗಾರು ಬಿತ್ತನೆ ಗುರಿ ಹೊಂದಲಾಗಿದೆ. ಒಟ್ಟು 8 ಕಡೆ ಬೀಜ ಮಾರಾಟ ಕೇಂದ್ರ ತೆರಯಲಾಗಿದೆ. ಬೇಡಿಕೆಗೆ ತಕ್ಕಷ್ಟು ಬೀಜಗಳನ್ನು ರೈತರಿಗೆ ನೀಡಲು ತರಿಸಲಾಗಿದೆ.
ಮಾವು ಮೇಳಕ್ಕೆ ತೆರೆ: ₹2.60 ಕೋಟಿಗೂ ಅಧಿಕ ವಹಿವಾಟು
ಕೊಪ್ಪಳ ಮಾವು ವೇಳದಲ್ಲಿ 280 ಟನ್‌ಗೂ ಹೆಚ್ಚಿನ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ರೈತರು ಮಾರಾಟ ಮಾಡಿದ್ದು ₹2.60 ಕೋಟಿಗೂ ಹೆಚ್ಚಿನ ವಹಿವಾಟು ದಾಖಲಾಗಿದೆ. ಮೇಳದಲ್ಲಿ 30 ಮಳಿಗೆಗಳನ್ನು ತೆರದಿದ್ದು ಜಿಲ್ಲೆಯ ಎಲ್ಲ ತಾಲೂಕುಗಳ ರೈತರು 15ಕ್ಕೂ ಹೆಚ್ಚಿನ ತಳಿಯ ಹಣ್ಣು ಮಾರಾಟ ಮಾಡಿದರು.
ಕನಕಗಿರಿ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ
೨೦೦೮ ರಲ್ಲಿ ಚುನಾಯಿತರಾದ ಬಳಿಕ ೨೦೧೮ರಲ್ಲಿ ಕನಕಗಿರಿ-ಕಾರಟಗಿ ಪಟ್ಟಣಗಳನ್ನು ತಾಲೂಕು ಕೇಂದ್ರಗಳನ್ನಾಗಿ ಮಾಡಿದ್ದೇನೆ.
ಬೆಂಗಳೂರಿನಿಂದ ಕೊಪ್ಪಳಕ್ಕೆ ವಂದೇ ಭಾರತ ರೈಲು ಶೀಘ್ರ
ಕೊಪ್ಪಳ ಹಾಗೂ ಹೊಸಪೇಟೆ ಪ್ರವಾಸೋದ್ಯಮದಲ್ಲಿ ದಿನದಿಂದ ದಿನಕ್ಕೆ ಪ್ರಸಿದ್ಧಿ ಪಡೆಯುತ್ತಿದೆ. ಕೊಪ್ಪಳದ ಶಕ್ತಿ ಪೀಠ ಶ್ರೀ ಹುಲಿಗಮ್ಮ ದೇವಸ್ಥಾನಕ್ಕೆ ದೇಶದ ನಾನಾ ಕಡೆಯಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ.
ಕರ್ನಾಟಕದ ಗಾಜಾಪಟ್ಟಿ ಕೊಪ್ಪಳ: ನ್ಯಾಯಾಧೀಶ ಚಂದ್ರಶೇಖರ
ಎಸ್‌ಸಿ-ಎಸ್‌ಟಿ ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಅಡಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುವ ವೇಳೆಯಲ್ಲಿ ಅಂಕಿ ಸಂಖ್ಯೆ ನೋಡಿದಾಗ ಇದೆಲ್ಲ ಗೊತ್ತಾಗುತ್ತಿದೆ
ಬೇಸಿಗೆ ಶಿಬಿರದಿಂದ ಮಕ್ಕಳಿಗೆ ಕ್ರೀಯಾಶೀಲ ಚಟುವಟಿಕೆ
ಶಾಲಾ ಮಕ್ಕಳು, ಅದರಲ್ಲೂ ಗ್ರಾಮೀಣ ಭಾಗದವರಿಗೆ ತಮ್ಮ ದೈನಂದಿನ ಚಟುವಟಿಕೆಯ ಜತೆಗೆ ಉತ್ತಮ ಹವ್ಯಾಸ ರೂಪಿಸಲು ರಾಜ್ಯ ಸರ್ಕಾರ ಬೇಸಿಗೆ ಶಿಬಿರ ಆಯೋಜಿಸಿತ್ತು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 522
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved