• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತ್ಯಾಜ್ಯ ಹಾಕುವುದನ್ನು ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ
ಅಸಹಜ ಸಾವುಗಳು ಊರನ್ನೇ ಬೆಚ್ಚಿಬೀಳಿಸಿದೆ. ಈ ಕಾರ್ಖಾನೆಗಳು ಬಿಡುವ ವಿಷಗಾಳಿ, ಕಲಿಷಿತ ನೀರು, ಜನರ ಆರೋಗ್ಯಕ್ಕೆ ಮಾರಕವಾಗಿರುವ ಇಂತಹ ವಾತಾವರಣಕ್ಕೆ ಜನ ರೋಸಿ ಹೋಗಿದ್ದಾರೆ.
ಒಟ್ಟಾಗಿ ಕೇಂದ್ರದ ಮೇಲೆ ಒತ್ತಡ ಹೇರಿದರೇ ಓಬಿಸಿ ಸ್ಥಾನಮಾನ
ಎಲ್ಲ ಲಿಂಗಾಯತರಿಗೆ ಕೇಂದ್ರದಲ್ಲಿ ಓಬಿಸಿ ಸ್ಥಾನಮಾನ ಸಿಗಬೇಕಿದೆ. ಈ ಕುರಿತು ಅನೇಕ ಬಾರಿ ಸಿಎಂ ಜತೆ ಮಾತನಾಡಿದ್ದೇನೆ
ಕೊಪ್ಪಳ ಸುತ್ತ ಉಕ್ಕು ಕಾರ್ಖಾನೆಗಳ ವಿಸ್ತರಣೆ, ಸ್ಥಾಪನೆ ನಿಷೇಧಕ್ಕೆ ಶಿಫಾರಸು
ಕೇಂದ್ರ ಸರ್ಕಾರದ ಸಚಿವಾಲಯ ವಿಜ್ಞಾನಿಗಳು, ಪರಿಸರ ತಜ್ಞರು ಸೇರಿದಂತೆ ತಜ್ಞರನ್ನೇ ಒಳಗೊಂಡಿರುವ ಸಮಿತಿ ಅಧ್ಯಯನ ಮಾಡಿ, ಫೆಬ್ರುವರಿ ತಿಂಗಳಲ್ಲಿ ವರದಿಯನ್ನು ಸಲ್ಲಿಕೆ ಮಾಡಿದೆ
ದೌರ್ಜನ್ಯಕ್ಕೆ ಒಳಗಾದ ದಲಿತರಿಗೆ ಪರಿಹಾರ, ಸೌಲಭ್ಯ ಒದಗಿಸಿ
ಮರಕುಂಬಿಯಲ್ಲಿ 2002ರಲ್ಲಿ ದಲಿತರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿತ್ತು. ಆಗ ಐವರಿಗೆ ಅಲ್ಪಸ್ವಲ್ಪ ಪರಿಹಾರ ಬಂದಿದೆ. ದಲಿತರ ಮೂಲಭೂತ ಸಮಸ್ಯೆಯಾದ ಮನೆ, ನಿವೇಶನ, ಭೂ ಒಡೆತನ ಯೋಜನೆ ಅಡಿ ಸಾಗುವಳಿ ಭೂಮಿ, ಉದ್ಯೊಗ ಯಾವುದು ಸಿಗಲಿಲ್ಲ, ಹಲವು ಬಾರಿ ಹೋರಾಟ ನಡೆಸಿದರು ಯಾವುದೇ ಪ್ರಯೋಜನವಾಗಿಲ್ಲ.
ಪಡಿತರದಾರರಿಗೆ ತಲಾ 10 ಕೆಜಿ ಅಕ್ಕಿ ವಿತರಿಸಿ: ಮುಜಾವರ
ಪಡಿತರ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಜತೆಗೆ ಹಣದ ಬದಲಾಗಿ ತಲಾ 10 ಕೆಜಿ ಅಕ್ಕಿ ನೀಡಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಿರ್ಮಾನಿಸಿದೆ. ಅದರಂತೆ ಇದೇ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ನೀಡಬೇಕು. ತೂಕ ಮೋಸದಲ್ಲಿ ಆಗದಂತೆ ನೋಡಿಕೊಳ್ಳಬೇಕು.
ದೇವದಾಸಿ ಪದ್ಧತಿ ಬೇರು ಸಮೇತ ನಿರ್ಮೂಲನೆ ಆಗಲಿ
೧೯೮೨ರಲ್ಲಿ ದೇವದಾಸಿ ಸಮರ್ಪಣಾ ನಿಷೇಧ ಕಾಯ್ದೆ ಬಂದರೂ ಈ ಹಿಂದೆ ಎರಡು ಪ್ರಕರಣ ದಾಖಲೆಯಾಗಿವೆ. ದೇವದಾಸಿ ಪದ್ಧತಿ ತಡೆಗಟ್ಟಲೇಬೇಕು. ಗೃಹಲಕ್ಷ್ಮೀ ಹಣ, ಮಾಸಾಶನ ಹಣವು ಸರ್ಕಾರದಿಂದ ಮಾಜಿ ದೇವದಾಸಿಯರಿಗೆ ಬರುತ್ತಿದೆ. ಜತೆಗೆ ಸರ್ಕಾರ ಸಾಕಷ್ಟು ಯೋಜನೆ ಜಾರಿಗೊಳಿಸಿದೆ.
19ರಂದು ನೀರಿಗಾಗಿ ಬೃಹತ್‌ ಪ್ರತಿಭಟನೆಗೆ ರೈತರ ನಿರ್ಧಾರ
ಕೆಳ ಭಾಗಕ್ಕೆ ಸಮರ್ಪಕ ನೀರು ಹರಿಸುವಂತೆ ಒತ್ತಾಯಿಸಿ ಮುಂಜಾಗ್ರತ ಕ್ರಮವಾಗಿ ಮಾ. ೧೯ರಂದು ಕಾರಟಗಿಯಲ್ಲಿ ಬೃಹತ್ ಪ್ರತಿಭಟನಾ ಕಾಲು ನಡೆಗೆ ಜಾಥಾ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆದು ಏ. ೨೦ರ ವರೆಗೆ ನೀರು ಹರಿಸಿಕೊಳ್ಳಲು ನಿರ್ಧರಿಸಲಾಗಿದೆ.
ಪಂಚಭೂತಗಳಲ್ಲಿ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಲೀನ
ಡಾ. ಪಂಚಾಕ್ಷರಿ ಹಿರೇಮಠ ಅವರ ನಿಧನಕ್ಕೆ ಕೊಪ್ಪಳದ ಕವಿ ಸಮೂಹ ಬಳಗ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿತು. ಹಿರೇಮಠ ಅವರನ್ನು ಕಳೆದುಕೊಂಡು ಇಡೀ ನಾಡು, ಸಾಹಿತ್ಯ ಲೋಕ ಬಡವಾಗಿದೆ. ಹಳೆಯ ತಲೆಮಾರಿನ ಕೊಂಡಿ ಕಳಿಚಿಕೊಂಡಂತಾಗಿದೆ ಎಂದು ಕವಿ ಸಮೂಹ ಬಳಗ ಕಂಬನಿ ಮಿಡಿದಿದೆ.
ಸಾಣಾಪುರದಲ್ಲಿ ವಿದೇಶಿಯರಿಂದ ಸಂಭ್ರಮ ಹೋಳಿ
ಸಾಣಾಪುರ ವ್ಯಾಪ್ತಿಯಲ್ಲಿ ಇತ್ತೀಚೆಗೆ ವಿದೇಶಿ ಮಹಿಳೆ ಸೇರಿ ಇಬ್ಬರ ಮಹಿಳೆಯರ ಮೇಲೆ ಅತ್ಯಾಚಾರ ನಡೆದ ಪ್ರಕರಣದಿಂದ ವಿದೇಶಿಗರು ಆನೆಗೊಂದಿ, ಹಂಪಿ, ಸಾಣಾಪುರ ವ್ಯಾಪ್ತಿಯ ಪ್ರದೇಶದಿಂದ ಕಾಲ್ಕಿತ್ತಿದ್ದರು. ಆದರೆ, ಇದೀಗ ಪೊಲೀಸರು ಸೂಕ್ತ ಬಂದೋಬಸ್ತ್‌ ಒದಗಿಸಿದ ಪರಿಣಾಮ ಶನಿವಾರ ಸಾಣಾಪುರ, ಕಿಷ್ಕಿಂದೆ, ಹನುಮನಹಳ್ಳಿ, ಜಂಗ್ಲಿ, ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದೇಶಿಗರು ಸಂಭ್ರಮದಿಂದ ಬಣ್ಣದೋಕುಳಿಯಲ್ಲಿ ಪಾಲ್ಗೊಂಡು ಹೋಳಿ ಆಡಿದರು.
ಜಾಗತೀಕರಣದಿಂದ ಕ್ಷೀಣಿಸಿದ ಸಾಹಿತ್ಯ
ಜಾಗತೀಕರಣದಲ್ಲಿ ಅತಿಯಾದ ಮೊಬೈಲ್ ಬಳಕೆಯಿಂದ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಕ್ಷೀಣಿಸುತ್ತಿದೆ. ನಾಡು, ನುಡಿ, ಭಾಷೆ, ಸಂಸ್ಕೃತಿ, ಪರಂಪರೆ, ಜನ, ನೆಲದ ಬಗ್ಗೆ ಅಭಿಮಾನ ಇಲ್ಲದ ದಿನಗಳನ್ನು ನಾವು ನೋಡುತ್ತಿದ್ದೇವೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 461
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved