• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕಲು ಮುಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿ: ಕಾಂಬಳೆ
ಕುಷ್ಟಗಿ ತಾಲೂಕಿನ ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ 4784 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ರೆಗ್ಯುಲರ್ 4511, ರಿಪಿಟರ್ 273 ಪರೀಕ್ಷಾರ್ಥಿಗಳು ಇದ್ದಾರೆ. ವೆಬ್‌ಕಾಸ್ಟಿಂಗ್‌ ಮೂಲಕ ಪರೀಕ್ಷೆ ನಡೆಯುತ್ತಿದ್ದು ಎಲ್ಲ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರ ಸುಸ್ಥಿತಿಯಲ್ಲಿ ಇರಬೇಕು.
ಮಕ್ಕಳ ಪ್ರತಿಭೆ ಹೊರಹೊಮ್ಮಲು ಕಲಿಕಾ ಹಬ್ಬ ಸಹಕಾರಿ
ಬುನಾದಿ ಸಾಮರ್ಥ್ಯ ಹಾಗೂ ಸಂಖ್ಯಾ ಜ್ಞಾನ ಗಳಿಸುವಲ್ಲಿ ಹಿಂದುಳಿದ ಮಕ್ಕಳನ್ನು ಕಲಿಕೆಯಲ್ಲಿ ಹೆಚ್ಚು ಆಸಕ್ತಿ ಮೂಡಿಸುವ ಉದ್ದೇಶವೇ ಕಲಿಕಾ ಹಬ್ಬದ್ದಾಗಿದೆ.
ಬಿಎಸ್‌ಪಿಎಲ್ ಮೊಂಡಾಟ, ಜನಪ್ರತಿನಿಧಿಗಳ ಪೀಕಲಾಟ!
ಜಿಲ್ಲೆಯ ಸರ್ವಪಕ್ಷ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಹೋಗಿ ಕಾರ್ಖಾನೆ ಆರಂಭಕ್ಕೆ ತಡೆ ನೀಡಿದೆ. ಮುಖ್ಯಮಂತ್ರಿಗಳು ಮೌಖಿಕ ಆದೇಶ ಮಾಡಿದ್ದನ್ನೇ ಜಿಲ್ಲೆಯ ಜನಪ್ರತಿನಿಧಿಗಳು ಗೆದ್ದುಬಿಟ್ಟೆವು ಎನ್ನುವಂತೆ ಬೀಗಿ ಸುಮ್ಮನಾಗಿದ್ದಾರೆ. ಆದರೆ, ಇದಾದ ಮೇಲೂ ಬಿಎಸ್‌ಪಿಎಲ್‌ ಕಾರ್ಖಾನೆ ಸ್ಥಾಪಿಸಲು ಪ್ರಯತ್ನಿಸುತ್ತಲೇ ಇದೆ.
ಬಸ್ ನಿಲ್ದಾಣದಲ್ಲಿ ಮಕ್ಕಳಸ್ನೇಹಿ ವಾತಾವರಣ ಅವಶ್ಯ
ದೇಶದ ಅಭಿವೃದ್ಧಿಯಾಗಬೇಕಾದರೆ, ಸಾರಿಗೆ ವ್ಯವಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ಭಾರತ ಸಂವಿಧಾನ ಮಕ್ಕಳಿಗೆ ನೀಡಿರುವ ಮೂಲಭೂತ ಹಕ್ಕುಗಳಲ್ಲಿ ಒಂದಾದ ಶಿಕ್ಷಣ ಹಕ್ಕು ಸಾಕಾರಗೊಳ್ಳುವಲ್ಲಿ ಸಾರಿಗೆ ಇಲಾಖೆಯ ಪಾತ್ರ ಅತ್ಯಂತ ಪ್ರಾಮುಖ್ಯತೆ ಪಡೆದಿದೆ.
ನವಲಹಳ್ಳಿಯಲ್ಲಿ ಬೆಳದಿಂಗಳ ಬುತ್ತಿ ಜಾತ್ರೆ, ಸಾಮೂಹಿಕ ಭೋಜನ
ತಲೆಯ ಮೇಲೆ ರೊಟ್ಟಿ ಬುತ್ತಿ , ಕೈಯಲ್ಲಿ ಸಿಹಿ ತಿಂಡಿಗಳ ಚೀಲ ಹಿಡಿದ ಭಕ್ತರು ಕಂಡುಬಂದರು. ಜಾತ್ರೆ ಹಿನ್ನೆಲೆಯಲ್ಲಿ ಸಭಾಂಗಣ ಭಕ್ತರಿಂದ ಕಿಕ್ಕಿರಿದು ತುಂಬಿತ್ತು. ವಿವಿಧ ಗ್ರಾಮಗಳಿಂದ ಆಗಮಿಸಿ ಸಮುದಾಯ ಭೋಜನ ಸವಿದು ಭಾವೈಕ್ಯತೆಯ ಸಂದೇಶ ಸಾರಿದರು.
ಅಲೆಮಾರಿ ಬದುಕೇ ಸಾಧನೆಗೆ ಪ್ರೇರಣೆ: ಸಾಹಿತಿ ಮದರಿ
ಕೊಪ್ಪಳದ ಸಾಹಿತಿಗಳು ಮತ್ತು ಸದಭಿರುಚಿಯ ಅನೇಕರು ಗೊಂದಲಿಗ್ಯಾ ಕೃತಿ ಬರೆಯಲು ಒತ್ತಾಸೆಯಾಗಿ ನಿಂತರು. ಕನಕಗಿರಿಯ ನನ್ನ ವೃತ್ತಿ ಬದುಕು ನನ್ನನ್ನು ಉತ್ತಮ ಶಿಕ್ಷಕನನ್ನಾಗಿ ಮತ್ತು ಅಧ್ಯಯನಶೀಲನನ್ನಾಗಿ ಮಾಡಿತು. ಎಲ್ಲರ ಪ್ರೇರಣೆ ಒತ್ತಾಸೆ ಮತ್ತು ಸಹಕಾರದಿಂದ ಸಾಹಿತ್ಯ ಸೇವೆ ಮಾಡಿದ್ದೇನೆ ಎಂದು ಸಾಹಿತಿ ಎ.ಎಂ. ಮದರಿ ಹೇಳಿದರು.
ಹಂಪಿಗೆ ಡಿವೈಸ್ಪಿ ಕಚೇರಿ, ಆನೆಗೊಂದಿಯಲ್ಲಿ ಪೊಲೀಸ್ ಠಾಣೆ ಸ್ಥಾಪಿಸಿ
ಹಂಪಿ ಹಾಗೂ ಆನೆಗೊಂದಿ ವಿಶ್ವವಿಖ್ಯಾತಿ ಮತ್ತು ಐತಿಹಾಸಿಕ ತಾಣಗಳಾಗಿದ್ದು, ಪ್ರತಿ ವರ್ಷ 40 ಲಕ್ಷ ಸ್ವದೇಶಿ, ವಿದೇಶದಿಂದ 3 ಲಕ್ಷಕ್ಕೂ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಾರೆ. ಈ ಕಾರಣದಿಂದಾಗಿ ಇಲ್ಲಿನ ಪ್ರವಾಸಿಗರು ಹಾಗೂ ಸ್ಥಳೀಯ ಜನರ ಸುರಕ್ಷತೆ ಅಗತ್ಯತೆವಿದೆ.
ಕುಟುಂಬ ಐಡಿ ತಪಾಸಣೆ ಕೈ ಬಿಡಿ: ಸರ್ಕಾರಕ್ಕೆ ಕಾರ್ಮಿಕರ ಮನವಿ
ಈಗಾಗಲೇ ಕಾರ್ಮಿಕರ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕಟ್ಟಡ ಕಾರ್ಮಿಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ತೇಜಾವತಿ ಅವರು ಯಾವುದೇ ಸೂಚನೆ-ಸಲಹೆ ನೀಡದೆ ಅರ್ಜಿದಾರರ ಕುಟುಂಬದ ಐಡಿ ಪರಿಶೀಲಿಸಿಲಿಸುವಂತೆ ಹೇಳಿದ್ದಾರೆ.
ಮುಂಬೈ, ದೆಹಲಿ ಮಾದರಿ ಹೋಳಿಯಾಟಕ್ಕೆ ಕೊಪ್ಪಳ ಫಿದಾ
ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹೋಳಿಯಾಟದಲ್ಲಿ ಬಣ್ಣ ಎರಚಿ ಸಂಭ್ರಮಿಸಿದರು. ಸಂಗೀತಕ್ಕೆ ಹೆಜ್ಜೆ ಹಾಕಿ ನೆರೆದಿದ್ದವರನ್ನು ಹುರಿದುಂಬಿಸಿದರು.
ಅಂಕುರಾರ್ಪಣದೊಂದಿಗೆ ಆರಂಭಗೊಂಡ ಕನಕಗಿರಿ ಜಾತ್ರೆ
ಜಾತ್ರೆಯಲ್ಲಿ ಕನಕಾಚಲಪತಿ ದೇವರ ಕಲ್ಯಾಣೋತ್ಸವವು ನಡೆಯುವುದರಿಂದ ರಾಜ ಪುರೋಹಿತರ ಮನೆಯಿಂದ ಸಂಪ್ರದಾಯದಂತೆ ಬಾಜಾ ಭಜಂತ್ರಿಗಳೊಂದಿಗೆ ಪಲ್ಲಕ್ಕಿಯಲ್ಲಿ ತಾಳೆಗರಿಯಲ್ಲಿನ ಆಮಂತ್ರಣ ಪತ್ರಿಕೆ(ವಾಲಿ)ಯನ್ನು ತಂದು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 461
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved