• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಶ್ರಯ ಮನೆ ಹಂಚಿಕೆಯ ಫಲಾನುಭವಿಗಳ ಪಟ್ಟಿ ನ್ಯಾಯಸಮ್ಮತ
ಪಿಡಿಓ ನೇತೃತ್ವದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ನಮ್ಮ ಮೇಲೆ ಆರೋಪ ಮಾಡುವಂತಹ ಗ್ರಾಮಸ್ಥರಿಗೂ ಮನೆಗಳನ್ನು ಆಯ್ಕೆ ಮಾಡಲಾಗಿದೆ.
ಮಲ್ಲಿಕಾ, ಬೇನಿಶಾ, ದಸೇರಿ ತಳಿಯ ಮಾವಿಗೆ ಬೇಡಿಕೆ
ಒಂದು ಕೆಜಿಯಲ್ಲಿ ಮೂರರಿಂದ ಐದು ಮಾವಿನ ಹಣ್ಣುಗಳು ಬರುತ್ತವೆ. ಮೊಟ್ಟೆ ಗಾತ್ರದ ಸ್ವಲ್ಪ ಉದ್ದವಾಗಿರುವ ದಸೇರಿ ಮಾವು ಹೆಚ್ಚು ರುಚಿಕಟ್ಟಾಗಿವೆ
ಕಾಲುವೆ ಕಾಮಗಾರಿಗೆ ಸಚಿವರಿಂದ ಭೂಮಿಪೂಜೆ
ಕಾಲುವೆ ದುರಸ್ತಿಯಾಗುತ್ತಿದ್ದರಿಂದ ರೈತರ ಹೊಲ ಗದ್ದೆಗಳಿಗೆ ಸುಗಮವಾಗಿ ನೀರು ತಲುಪುತ್ತವೆ
ದುಡ್ಡು ಪಡೆದು ಆಶ್ರಯ ಮನೆ ಹಂಚಿಕೆ : ತನಿಖೆಗೆ ಆಗ್ರಹ
ಪಿಡಿಒ ಜನರಿಂದ ಯಾವುದೇ ನೋಟಿಸ್ ಹಚ್ಚದೇ, ಡಂಗೂರ ಹಾಕಿಸಿದೇ, ಮಾಹಿತಿ ನೀಡದೆ ಅಧ್ಯಕ್ಷರು ಮತ್ತು ಸದಸ್ಯರು ತಮಗೆ ಬೇಕಾದ ಫಲಾನುಭವಿಗಳನ್ನು ಒಬ್ಬರಿಗೆ ₹ 20000ದಂತೆ ೯೦ಕ್ಕೂ ಹೆಚ್ಚು ಜನರಿಂದ ಹಣ ಪಡೆದುಕೊಂಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ಆರೋಪಿಸಿದ್ದಾರೆ.
ರೆಡ್ಡಿ ಸಮಾಜ ಸಂಘಟಿತವಾಗಲಿ: ಸಚಿವ ಶಿವರಾಜ ತಂಗಡಗಿ
ಹೇಮರಡ್ಡಿ ಮಲ್ಲಮ್ಮ ರೆಡ್ಡಿ ಸಮಾಜಕ್ಕೆ ಮಾತ್ರವಲ್ಲದೆ ಸರ್ವ ಸಮಾಜಕ್ಕೂ ಆದರ್ಶವಾಗಿದ್ದಾರೆ. ಅವರ ಸ್ಮರಣೆ ನಿರಂತರವಾಗಿ ನಡೆಯಬೇಕು.
8 ವರ್ಷದ ಬಳಿಕ ಕನಕಗಿರಿಗೆ ಪ್ರಜಾಸೌಧ
ಕನಕಗಿರಿ ತಾಲೂಕು ಘೋಷಣೆಯಾದಾಗಿನಿಂದ ತಾಲೂಕು ಕಚೇರಿ ನಿರ್ಮಾಣಕ್ಕೆ ಪಟ್ಟಣದ ಎಂಟು ದಿಕ್ಕುಗಳಲ್ಲಿ ಜಾಗೆ ಪರಿಶೀಲಿಸಿ ಕೈಬಿಡಲಾಗುತ್ತಿತ್ತು. ನಾಲ್ಕೈದು ವರ್ಷ ಅಧಿಕಾರಿಗಳು, ಮಾಜಿ ಶಾಸಕ ಬಸವರಾಜ ದಢೇಸೂಗುರು, ಹಾಲಿ ಸಚಿವ ಶಿವರಾಜ ತಂಗಡಗಿ ಜಾಗೆ ಪರಿಶೀಲನೆ ತೊಡಗಿದ್ದರು. ಇದೀಗ ೧೮೭ ಹಾಗೂ ೧೮೯ರ ಸರ್ವೇ ನಂಬರಲ್ಲಿ ಪ್ರಜಾ ಸೌಧ ನಿರ್ಮಾಣಕ್ಕೆ ಕಂದಾಯ ಇಲಾಖೆ ಮುಂದಾಗಿದೆ.
ಹಡಪದ ಸಮಾಜದ ಕೊಡುಗೆ ಅಪಾರ: ಗವಿಸಿದ್ಧೇಶ್ವರ ಶ್ರೀ
ಹಡಪದ ಸಮಾಜ ರಾಜಕೀಯ, ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ಧಿಯಾಗಬೇಕು. ಒಗ್ಗಟ್ಟಿನಿಂದ ಹೋರಾಡಿದರೆ ಸಮಾಜದ ಅಭಿವೃದ್ಧಿ ಸಾಧ್ಯವಿದೆ.
ವಿಲೇವಾರಿ ಆಗದ ತ್ಯಾಜ್ಯ, ಸಾಂಕ್ರಾಮಿಕ ರೋಗದ ಭೀತಿ
ಮಳೆಗಾಲ ಶುರುವಾಗುವ ಮೊದಲೇ ಪುರಸಭೆ ಪಟ್ಟಣದ ಎಲ್ಲ ಚರಂಡಿಗಳನ್ನು ಸ್ವಚ್ಛಗೊಳಿಸಬೇಕಿತ್ತು. ಆದರೆ, ಯಾವುದೇ ಮುಂಜಾಗ್ರತಾ ಕ್ರಮಕೈಗೊಳ್ಳದೆ ಇರುವುದರಿಂದ ಚರಂಡಿಯಲ್ಲಿ ಸಂಪೂರ್ಣ ಹೂಳು ತುಂಬಿದೆ. ಇದರಿಂದ ಮಳೆ ನೀರು ಚರಂಡಿಯಲ್ಲಿ ಹರಿದು ಹೋಗದೆ ರಸ್ತೆ ಮೇಲೆ ಬರುತ್ತಿದೆ.
₹ 300 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಚಾಲನೆ: ಸಚಿವ ತಂಗಡಗಿ
ನಾನು ಬಸವರಾಜ ದಢೇಸೂಗುರ ಗೆ ಗನ್‌ಮ್ಯಾನ್ ನೀಡಲು ತಡೆಯೊಡ್ಡಿಲ್ಲ. ಗನ್‌ಮ್ಯಾನ್ ನೀಡಲು ಪೊಲೀಸ್ ಇಲಾಖೆಯಲ್ಲಿ ತನ್ನದೆಯಾದ ನಿಯಮಗಳಿವೆ. ಇದರಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಪ್ರತಿಯೊಂದರಲ್ಲಿ ನನ್ನ ಹೆಸರು ಬಳಸುವುದು ಒಳ್ಳೆಯದಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಸೈನ್ಯಕ್ಕೆ ಸೇರುವವರ ಸಂಖ್ಯೆ ಹೆಚ್ಚಾಗಲಿ: ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ
ಎಲ್ಲ ಧರ್ಮದಲ್ಲಿ ಕೆಟ್ಟವರು, ಒಳ್ಳೆಯವರು ಇರುತ್ತಾರೆ. ಆದರೆ, ಒಳ್ಳೆಯವರು ಕೆಟ್ಟವರನ್ನು ತಿದ್ದುವ ಮೂಲಕ ಸರಿದಾರಿಗೆ ತರುವ ಕೆಲಸ ಮಾಡಬೇಕಾಗಿದೆ. ನಾವೆಲ್ಲ ಒಂದೇ ಎಂಬ ಮನೋಭಾವನೆಯೊಂದಿಗೆ ಸಮಾಜದಲ್ಲಿ ಉತ್ತಮ ಬದುಕು ನಡೆಸಬೇಕು. ಅಂದಾಗ ಮಾತ್ರ ಸಾಮರಸ್ಯದ ಜೀವನ ಸಾಧ್ಯವಾಗಲಿದೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 522
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved