• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮರಸ್ಯದ ಬದುಕು ಸಾಗಿಸಿ: ಚಂದ್ರಶೇಖರ ದೇವರು
ವಿಶ್ವ ಬಂಧುತ್ವದ ಆದರ್ಶ ಮಾನವೀಯ ಮೌಲ್ಯ ತೋರಿಸಿದ ಜಗದ್ಗುರು ರೇಣುಕಾಚಾರ್ಯರ ವಿಚಾರಧಾರೆಗಳು ಸರ್ವಕಾಲಕ್ಕೂ ಸರ್ವರಿಗೂ ಅನ್ವಯಿಸುತ್ತವೆ.
ಸ್ವಾವಲಂಬಿ ಸ್ವಗ್ರಾಮ ನಿರ್ಮಾಣಕ್ಕೆ ಹನುಮನಹಳ್ಳಿ ಯುವಕರಿಗೆ ದೀಕ್ಷೆ
ಗದಗ ಮಹಾತ್ಮ ಗಾಂಧೀ ಗ್ರಾಮೀಣಭಿವೃದ್ಧಿ ವಿಶ್ವವಿದ್ಯಾಲಯ ಅಡಿಯಲ್ಲಿ ನಡೆಯುವ "ಸ್ವಗ್ರಾಮ ಫೆಲೊಷಿಪ್‌ "ಗೆ ಆಯ್ಕೆಯಾಗಿರುವ ಈ ಹನುಮನಹಳ್ಳಿ ಗ್ರಾಮದ ಆಯ್ದ 15 ಯುವಕರಿಗೆ ಹೆಸರಾಂತ ಗ್ರಾಮೀಣಭಿವೃದ್ಧಿ ತಜ್ಞ ಡಾ. ಪ್ರಕಾಶ ಭಟ್‌ ಎರಡು ದಿನಗಳ ಕಾಲ ಇಲ್ಲಿನ ತಮ್ಮ ಮನೆಯಲ್ಲಿ (ಬಯಲು) ತರಬೇತಿ ಆಯೋಜಿಸಿದ್ದರು.
ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮೂಲಭೂತ ಸೌಲಭ್ಯ ಹಾಗೂ ನುರಿತ ಶಿಕ್ಷಕರ ನೇಮಕವಾದಲ್ಲಿ ಮಾತ್ರ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ಆಶಯ ಈಡೇರಲಿದೆ. ತನ್ಮೂಲಕ ಸರ್ಕಾರಿ ಶಾಲೆಗಳ ಸಬಲೀಕರಣ ಸಾಧ್ಯವಾಗಲಿದೆ.
ಮುಂಬೈ, ದೆಹಲಿ ಮಾದರಿ ಹೋಳಿಗೆ ಕೊಪ್ಪಳ ಸಜ್ಜು
ಜಿಲ್ಲಾ ಅಥ್ಲೆಟಿಕ್ಸ್ ಆಯೋಜನೆ ಮಾಡಿರುವ ಈ ಹೋಳಿಯಾಟದ ಕಲ್ಪನೆ ಮತ್ತು ಉಸ್ತುವಾರಿಯನ್ನು ಸಂಸದ ರಾಜಶೇಖರ ಹಿಟ್ನಾಳ ನೋಡಿಕೊಳ್ಳುತ್ತಿದ್ದಾರೆ. ಅವರೇ ಮುತುವರ್ಜಿ ವಹಿಸಿ ಮುಂಬೈ, ದೆಹಲಿ ಮಾದರಿಯ ಹೋಳಿಯಾಟಕ್ಕೆ ಸಿದ್ಧತೆ ಮಾಡಿಸಿದ್ದಾರೆ.
ಯಲಬುರ್ಗಾದಲ್ಲಿ ಹೋಳಿ ಹಬ್ಬಕ್ಕೆ ಅದ್ಧೂರಿ ಚಾಲನೆ
ಗಾಳಿಯರ್ ಕಾಮ, ಕಂಡೇರ್ ಕಾಮ, ದೈವದಕಾಮ ಹಾಗೂ ಸರ್ಕಾರಿ ಕಾಮ ಸೇರಿ ನಾಲ್ಕು ಕಡೆಗಳಲ್ಲಿ ಸ್ಥಾಪಿಸಲ್ಪಡುವ ಕಾಮನನನ್ನು ನೆಲ್ಲು ಹುಲ್ಲಿನಿಂದ ತಯಾರಿಸಿ ಅದಕ್ಕೆ ವಸ್ತ್ರ ಹಾಗೂ ಆಭರಣಗಳಿಂದ ಅಲಂಕರಿಸಿ ಬಣ್ಣದ ಮುಖವಾಡ ತೊಡಸಿ ಕೂಡಿಸಿದ್ದಾರೆ.
ಕುಡಿಯುವ ನೀರಿಗಾಗಿ ರೈಲ್ವೆ ಸೇತುವೆ ಬಂದ್
ನೀರು ಪೂರೈಸಲು ಪೈಪ್‌ಲೈನ್‌ ಸಮಸ್ಯೆಯಾಗಿದೆ ಎಂದು ಹೇಳುತ್ತಾರೆ. ಈ ಕುರಿತು ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಸುತ್ತಮುತ್ತಲಿನ ಏರಿಯಾಗಳಿಗೆ ಹೋಗಿ ನೀರು ತಂದು ಜೀವನ ನಡೆಸಬೇಕಾಗಿದೆ. ಬೇಸಿಗೆಯಲ್ಲಿಯೂ ನೀರು ಇಲ್ಲದೆ ಜೀವನ ನಡೆಸುವುದಾದರೂ ಹೇಗೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ತ್ರಿಶಂಕು ಸ್ಥಿತಿಯಲ್ಲಿ ಕನಕಗಿರಿ ಉತ್ಸವ!
ಜಾತ್ರೆಯ ಪೂರ್ವಭಾವಿ ಸಭೆಯಲ್ಲಿಯೂ ಚರ್ಚೆಯಾಗಿ ಪರ-ವಿರೋಧದ ನಡುವೆ ಮಾ.೨೦, ೨೧ಕ್ಕೆ ಉತ್ಸವದ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಸಚಿವರು ಬೆಂಗಳೂರಿನಲ್ಲಿರುವಾಗಲೇ ಸ್ಥಳೀಯವಾಗಿ ಕೆಲವರು ಜಾತ್ರೆಯೊಂದಿಗೆ ಉತ್ಸವಕ್ಕೆ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ, ಬಂದ್ ಮಾಡುವ ನಿಟ್ಟಿನಲ್ಲಿ ಮನವಿ ಸಲ್ಲಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಜಿಲ್ಲಾಧಿಕಾರಿ
ಪರೀಕ್ಷೆಯಲ್ಲಿ ಅಕ್ರಮ ಚಟುವಟಿಕೆಗೆ ಅವಕಾಶ ನೀಡದಂತೆ ಕಟ್ಟುನಿಟ್ಟಾಗಿ ನಡೆಸಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿಕಲಚೇತನ ವಿದ್ಯಾರ್ಥಿಗಳಿಗೆ ನೆಲಮಹಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ, ಅಂಧ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಹಾಗೂ ಬರವಣಿಗೆ ಸಹಾಯಕರ ಒಪ್ಪಿಗೆ ಪತ್ರ ಪರಿಶೀಲಿಸಬೇಕು.
ಕಚೇರಿಗೆ ಜನರ ಅಲೆದಾಟ ತಪ್ಪಿಸಿ: ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ಸತೀಶ ಚಿಟಗುಬ್ಬಿ
ಕಚೇರಿ ಕೆಲಸ ಮಾಡಿಕೊಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟರೇ ಲೋಕಾಯುಕ್ತದ ಗಮನಕ್ಕೆ ತನ್ನಿ. ನಿಮ್ಮ ಹೆಸರನ್ನು ಗೌಪ್ಯವಾಗಿಟ್ಟು ತಪ್ಪಿಸ್ಥರ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು.
ಸೌಹಾರ್ದತೆಯಿಂದ ಹೋಳಿ ಆಚರಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್
ನಾವು ಸಂಭ್ರಮಿಸುವ ಹಬ್ಬ ಇನ್ನೊಬ್ಬರಿಗೆ ತೊಂದರೆಯಾಗಬಾರದು. ಡಿಜೆ ಹಚ್ಚಿ ಶಬ್ದ ಮಾಲಿನ್ಯ ಮಾಡುವುದು, ಸಾಮಾಜಿಕ ಜಾಲತಾಣದಲ್ಲಿ ಕೋಮು-ಸೌಹಾರ್ದತೆಗೆ ಧಕ್ಕೆ ತರುವ ಪೋಸ್ಟ್‌ ಹಾಕಬಾರದು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 461
  • next >
Top Stories
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved