• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲಿಗೆಮ್ಮ ದೇವಿ ಜಾತ್ರೆಗೆ ನಾಲ್ಕು ದಿನದಲ್ಲಿ 11 ಲಕ್ಷ ಭಕ್ತರ ಭೇಟಿ
ದೇವಸ್ಥಾನದ 800 ವರ್ಷದ ಇತಿಹಾಸದಲ್ಲಿ ಜಾತ್ರೆಯಲ್ಲಿ ಇಷ್ಟೊಂದು ಭಕ್ತರು ಬಂದಿದ್ದು ಪ್ರಪ್ರಥಮ ಎನ್ನಲಾಗುತ್ತಿದೆ. ಈ ಹಿಂದೇ ನಡೆದ ಜಾತ್ರೆಗಳಲ್ಲಿ 4 ಲಕ್ಷ ಭಕ್ತರು ಬರುತ್ತಿದ್ದರು. ಇದೀಗ ಅದು ಮೂರು ಪಟ್ಟು ಹೆಚ್ಚಾಗಿದೆ.
ಸಂಭ್ರಮದ ಗಂಡುಗಲಿ ಕುಮಾರರಾಮನ ಜಾತ್ರೆ
ಕುಮ್ಮಟದುರ್ಗದಲ್ಲಿರುವ ಜಟ್ಟಂಗಿ ರಾಮನ ದೇವಾಲಯದಲ್ಲಿ ಸಾಲಾಗಿ ಇಟ್ಟಿರುವ ಹನ್ನೆರಡು ರುಂಡಗಳಿವೆ. ಇವು ಕುಮಾರರಾಮನ ಮತ್ತು ಇತರರ ಶಿರಗಳೆಂದು ಹೇಳಲಾಗುತ್ತದೆ. ಕುಮ್ಮಟದುರ್ಗಕ್ಕೆ ಹೊಂದಿಕೊಂಡಿರುವ ಜಬ್ಬಲಗುಡ್ಡದಲ್ಲಿ ನಾಲ್ಕು, ಇಂದರಗಿಯಲ್ಲಿ ಆರು ಹಾಗೂ ಮಲ್ಲಾಪುರದಲ್ಲಿ ಎರಡು, ಕುಮಾರರಾಮ ಮತ್ತು ಹೋಲ್ಕಿರಾಮನ ರುಂಡಗಳ ಮರದ ಪ್ರತಿಮೆಗಳಿವೆ.
ಕಾಯಕದಂತೆ ಶಿಕ್ಷಣಕ್ಕೆ ಮಹತ್ವ ನೀಡಿ
ಇಪ್ಪತ್ತು ವರ್ಷಗಳ ಹಿಂದೆ ಮುಸ್ಲಿಂ ಮಹಿಳೆಯರು ಕಲಿಕೆಯಿಂದ ವಂಚಿತರು ಎಂಬ ಹಣೆಪಟ್ಟಿ ಇತ್ತು. ಆದರೆ, ಇತ್ತೀಚಿನ 10 ವರ್ಷಗಳಲ್ಲಿ ಹೆಣ್ಣು ಮಕ್ಕಳು ಉತ್ತಮ ಅಭ್ಯಾಸ ಮಾಡುತ್ತಿದ್ದು ಯುವಕರು ಹಿಂದುಳಿದಿದ್ದಾರೆ. ಅವರನ್ನು ಕಲಿಕೆಯತ್ತ ಪ್ರೇರೇಪಿಸುವ ಕೆಲಸವಾಗಬೇಕು.
ಸ್ವಾವಲಂಬಿ ಜೀವನಕ್ಕಾಗಿ ಶಿಕ್ಷಣವಂತರಾಗಿ
ಪ್ರತಿಭಾವಂತ ಮಕ್ಕಳ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿದ್ದು, ಕೀಳರಿಮೆ ಬದಿಗಿಟ್ಟು ಶ್ರಮವಹಿಸಬೇಕು. ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಮಾಜಿಕ ಅಭಿವೃದ್ಧಿ ಸಾಧ್ಯ. ಮಕ್ಕಳು ಈಗಿನಿಂದಲೇ ಉನ್ನತ ಕನಸು ಕಾಣುವ, ಅದನ್ನು ನನಸಾಗಿಸುವ ನಿಟ್ಟಿನಲ್ಲಿ ಬೇಕಾದ ಎಲ್ಲ ಪ್ರಯತ್ನಗಳನ್ನು ಶ್ರದ್ಧೆಯಿಂದ ಕಲಿತುಕೊಳ್ಳಬೇಕು.
ಸಿಂದೂರ ಅಳಿಸಿದರೆ ಪಾಕ್‌ಗೆ ಉಳಿಗಾಲವಿಲ್ಲ
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ಗುಂಡಿಟ್ಟು ಕೊಂದಿದ್ದ ಪ್ರತಿಕಾರವಾಗಿ ಕೇಂದ್ರ ಸರ್ಕಾರ ಆಪರೇಷನ್ ಸಿಂದೂರ ಕಾರ್ಯಾಚರಣೆ ಕೈಗೊಂಡು ನೂರಾರು ಭಯೋತ್ಪಾದಕರು ಮತ್ತು ಅಡಗುತಾಣಗಳನ್ನು ಛಿದ್ರಗೊಳಿಸಿದೆ.
ಉತ್ತಮ ಮಳೆ: ಚುರುಕುಗೊಂಡ ಕೃಷಿ ಚಟುವಟಿಕೆ
ಕೃತಿಕ ಮಳೆ ಸುರಿಯುವ ಮೂಲಕ ರೈತರಲ್ಲಿ ಆಶಾವಾದ ಚಿಗುರಿಸಿದೆ. ಆಕಾಶದತ್ತ ಮುಖ ಮಾಡಿ ಕುಳಿತಿದ್ದ ನೇಗಿಲ ಯೋಗಿಗಳು ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ಬಿತ್ತನೆಗೆ ಭೂಮಿ ಹದಗೊಳಿಸಲಾಗುತ್ತಿದೆ.
ಗವಿಶ್ರೀಗಳಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರೀಕಾರ
ಮಗುವಿಗೆ ಹೊಸ ಬಟ್ಟೆ ಹಾಕಿ, ನೂತನ ಬಳಪ, ಪೆನ್ನು, ಪಾಟಿ, ಪುಸ್ತಕ ತಂದು ಗವಿಶ್ರೀಗಳ ಹಸ್ತದಿಂದ ಮಗುವಿನ ಕೈ ಹಿಡಿಸಿ ಶ್ರೀಕಾರ ಬರೆಯಿಸಿದರು. ಇದು ಪಾಲಕರಿಗೆ ಚೈತನ್ಯ ಮೂಡಿಸಿತು. ಶ್ರದ್ಧಾ, ಭಕ್ತಿಯಿಂದ ಪಾಲಕರು ಮಕ್ಕಳ ವಿದ್ಯಾಭ್ಯಾಸ ಚೆನ್ನಾಗಿ ಆಗಲಿ, ಶ್ರೀಗಳ ಆಶೀರ್ವಾದ ಲಭಿಸಲಿ ಎಂದು ಪ್ರಾರ್ಥಿಸಿದರು.
ಭಕ್ತಿ ಮಾರ್ಗ, ಗುರು ಕಾರುಣ್ಯದಿಂದ ಬದುಕು ಹಸನ
ಪ್ರತಿಯೊಬ್ಬರು ಗುರು-ಭಕ್ತಿಯ ಪರಂಪರೆ ಮುಂದುವರಿಸಿಕೊಂಡು ಹೋದಾಗ ಬದುಕು ಸಾರ್ಥಕಗೊಳ್ಳುತ್ತದೆ. ಶಂಭುಲಿಂಗಾರೂಢರು ತಮ್ಮ ಜೀವತಾವಧಿಯಲ್ಲಿ ಸಮಾಜಮುಖಿ ಕಾರ್ಯ ಕೈಗೊಂಡಿದ್ದಾರೆ. ಅವರು ಹಾಕಿಕೊಟ್ಟ ಭಕ್ತಿ ಮಾರ್ಗದಲ್ಲಿ ಪ್ರತಿಯೊಬ್ಬರು ಸಾಗಬೇಕಿದೆ.
ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ: ಶಾಸಕ ದೊಡ್ಡನಗೌಡ
ಆಧುನಿಕ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವಿದ್ದು ಎಲ್ಲರೂ ಶಿಕ್ಷಣವಂತರಾದರೆ ಸಹಜವಾಗಿ ಸಮಾಜದ ಬೆಳವಣಿಗೆ ಸಾಧ್ಯವಾಗಲಿದೆ. ಎಲ್ಲ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡಿರುವ ಉಪ್ಪಾರ ಸಮುದಾಯ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದೆ.
ಯಲಬುರ್ಗಾ-ಕುಕನೂರು ತಾಲೂಕಿನಲ್ಲಿ 87000 ಹೆಕ್ಟೇರ್‌ ಬಿತ್ತನೆ ಗುರಿ
ಬಿತ್ತನೆ ಬೀಜ ಖರೀದಿಸುವಾಗ ಕಡ್ಡಾಯವಾಗಿ ರಶೀದಿ ಪಡೆಯುವ ಜತೆಗೆ ಬೀಜೋಪಚಾರ ಕೈಗೊಂಡು ಬಿತ್ತನೆ ಮಾಡಬೇಕು. ಇದರಿಂದ ಬೆಳೆಗಳಲ್ಲಿ ಕೀಟ ಮತ್ತು ರೋಗಭಾದೆ ತಡೆಯಬಹುದು. ಅಲ್ಲದೆ ಮಣ್ಣಿನ ಆರೋಗ್ಯ ಕಾಪಾಡಬಹುದು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 522
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved