ಪ್ರಜಾಪ್ರಭುತ್ವ ವ್ಯವಸ್ಥೆಯು ಇಡೀ ಜಗತ್ತಿಗೆ ಮಾದರಿ. ಎಂತಹ ಸವಾಲುಗಳು ಬಂದರೂ ಅವುಗಳನ್ನು ಎದುರಿಸಿ ನಮ್ಮ ಪ್ರಜಾಪ್ರಭುತ್ವದ ವ್ಯವಸ್ಥೆಯ ನೆಲೆಗಟ್ಟು ಭದ್ರವಾಗಿ ನಿಂತಿದೆ. ವಿಶ್ವದಲ್ಲಿಯೇ ನಮ್ಮದು ಸರ್ವಶ್ರೇಷ್ಠ ಸಂವಿಧಾನ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದು ತಹಸೀಲ್ದಾರ್ ಎಂ. ಕುಮಾರಸ್ವಾಮಿ ಹೇಳಿದರು.