• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೂರಿಯಾ ಗೊಬ್ಬರ ಪೂರೈಕೆ, ಸರತಿಯಲ್ಲಿ ಖರೀದಿ
ಕೊಪ್ಪಳ ಜಿಲ್ಲೆಯಲ್ಲಿ ಏಪ್ರಿಲ್‌ನಿಂದ ಜುಲೈ ವರೆಗೆ ಯೂರಿಯಾ ರಸಗೊಬ್ಬರದ ಬೇಡಿಕೆ 31,252 ಮೆಟ್ರಿಕ್ ಟನ್ ಇದ್ದು ಈ ಪೈಕಿ 33,459 ಮೆಟ್ರಿಕ್ ಟನ್ ದಾಸ್ತಾನಿದೆ. ಇದರಲ್ಲಿ 28,757 ಮೆಟ್ರಿಕ್ ಟನ್ ರಸಗೊಬ್ಬರ ವಿತರಿಸಿದ್ದು 4,702 ಮೆಟ್ರಿಕ್ ಟನ್ ದಾಸ್ತಾನು ಲಭ್ಯವಿದೆ.
ಗವಿಮಠ, ಸಿದ್ಧಗಂಗಾ ಮಠ ಕರ್ನಾಟಕದ ಎರಡು ಕಣ್ಣು: ಯತ್ನಾಳ
ಗವಿಸಿದ್ದೇಶ್ವರ ಸ್ವಾಮೀಜಿ 5000 ವಿದ್ಯಾರ್ಥಿಗಳಿಗೆ ಆಶ್ರಯ ನೀಡಿದ್ದಾರೆ. ಸಿದ್ಧಗಂಗಾ ಮಠದ ನಂತರ ಗವಿಮಠ ದೀನ, ದಲಿತರಿಗೆ ಆಶಾ ಕಿರಣವಾಗಿದೆ.
ಶಾಲೆ ಬಿಟ್ಟು ಗೊಬ್ಬರ ಖರೀದಿಗೆ ಬಂದ ವಿದ್ಯಾರ್ಥಿಗಳು
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರಿಂದ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದ್ದು ರೈತರು ಅಂಗಡಿಯಿಂದ ಅಂಗಡಿಗೆ ತಿರುಗುತ್ತಿದ್ದಾರೆ. ಈ ನಡುವೆ ಮಂಗಳವಾರ ಬೆಳಗ್ಗೆ ತಾಲೂಕು ಒಕ್ಕಲುತನ ಮಾರಾಟ ಮಂಡಳಿಗೆ ಗೊಬ್ಬರ ಖರೀದಿಸಲು ಆಗಮಿಸಿದ್ದ ರೈತರಿಗೆ ಗೊಬ್ಬರವಿಲ್ಲವೆಂದು ಬಾಗಿಲು ಹಾಕಿದ್ದರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒತ್ತಡ ನಿವಾರಣೆಗೆ ಪ್ರವಚನ ಸಹಕಾರಿ
ಒತ್ತಡದ ಬದುಕಿನಿಂದ ಹೊರಬರಲು ಪ್ರತಿಯೊಬ್ಬರೂ ಪುರಾಣ, ಪ್ರವಚನ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ ಲಭಿಸುತ್ತದೆ. ಎಲ್ಲರೂ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಜತೆಗೆ ದಾನ, 0ಧರ್ಮ ಮಾಡುವ ಮೂಲಕ ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು.
ನಿರ್ಮಲ ತುಂಗಭದ್ರಾಕ್ಕಾಗಿ ನವೆಂಬರ್‌ನಲ್ಲಿ 3ನೇ ಅಭಿಯಾನ
ತುಂಗಾ ಹಾಗೂ ಭದ್ರಾ ಎರಡು ನದಿಗಳು ಸೇರಿಕೊಂಡು ತುಂಗಭದ್ರಾ ನದಿಯಾಗಿ ಹರಿಯುತ್ತದೆ. ದಕ್ಷಿಣ ಭಾರತದಲ್ಲಿ ಅತಿ ಉದ್ಧವಾಗಿರುವ ನದಿ ಇದಾಗಿದ್ದು, ಇದರ ಪರಿಸ್ಥಿತಿ ಕೇವಲ ಕುಡಿಯುವ ನೀರಿಗೆ ಮಾತ್ರ ಉಪಯೋಗ ಮಾಡುವಂತೆ ಆಗಿದೆ. ಕಾರ್ಖಾನೆಗಳ ತ್ಯಾಜ್ಯ, ಕಲುಷಿತ ನೀರು ನದಿ ಸೇರುವ ಮೂಲಕ ನದಿಯು ಸಾಕಷ್ಟು ಕಲುಷಿತಗೊಂಡಿದೆ.
ಯೂರಿಯಾ ರಸಗೊಬ್ಬರ ಬೆಲೆ ಹೆಚ್ಚಳ ಖಂಡಿಸಿ ದಿಢೀರ್ ಪ್ರತಿಭಟನೆ
ಬೆಳೆದು ನಿಂತ ನಾನಾ ಬೆಳೆಗೆ ಯೂರಿಯಾ ರಸಗೊಬ್ಬರದ ಕೊರತೆ ಕಾಡುತ್ತಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಗೊಬ್ಬರದ ದಾಸ್ತಾನು ಇಲ್ಲವಾಗಿದೆ. ಇದರಿಂದ ರೈತರಿಗೆ ಸಕಾಲಕ್ಕೆ ಗೊಬ್ಬರ ತರಿಸುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.
ಸಾಮಾಜಿಕ ಅಭಿವೃದ್ಧಿಗೆ ಪತ್ರಿಕೆಗಳ ಕೊಡುಗೆ ಅಪಾರ
ಪತ್ರಿಕೆಗಳು ಸಾಮಾಜಿಕ ವಿಷಯದ ಮೇಲೆ ಬೆಳಕು ಚೆಲ್ಲುತ್ತವೆ. ಸಾಮಾಜಿಕ ಜಾಗೃತಿ ಹಾಗೂ ಸರ್ಕಾರವನ್ನು ಬಡಿದೆಬ್ಬಿಸುವ ಕಾರ್ಯ ಮಾಡುತ್ತವೆ. ಪತ್ರಿಕೆ ಹಾಗೂ ಪತ್ರಕರ್ತರನ್ನು ಹೀಯಾಲಿಸುವ, ತೆಗಳುವ ಕಾರ್ಯ ಆಗಬಾರದು. ಪತ್ರಿಕೆ ಮುನ್ನಡೆಸುವ ಕಾರ್ಯ ಸಾಮಾನ್ಯವಾದದ್ದಲ್ಲ.
102 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿಯ 575 ಮೆಟ್ಟಿಲೇರಿದ ಭಕ್ತ
102 ಕೆಜಿಯ ಜೋಳದ ಚೀಲ ಹೊತ್ತ 62 ವರ್ಷದ ಭಕ್ತರೊಬ್ಬರು 62 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲೇರಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದ ನಿಂಗಪ್ಪ ಸವಣೂರು (62) ಸಾಧನೆ ಮಾಡಿದ್ದಾರೆ.
ಶಾಸಕ ರಾಘವೇಂದ್ರ ಹಿಟ್ನಾಳ ರಾಬಕೊ ನಾಮನಿರ್ದೇಶನ ಸದಸ್ಯ
ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸರ್ಕಾರದ ಅಧೀನ ಕಾರ್ಯದರ್ಶಿ ರಂಗನಾಥ ಜಿ., ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಈ ಮೊದಲು ನೇಮಕವಾಗಿದ್ದ ಹಂಪಯ್ಯಸ್ವಾಮಿ ಹಿರೇಮಠ ಅವರ ನಾಮನಿರ್ದೇಶನ ರದ್ದು ಮಾಡಿ ಶಾಸಕ ರಾಘವೇಂದ್ರ ಹಿಟ್ನಾಳ ಅವರನ್ನು ನೇಮಕ ಮಾಡಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲೂ ನೂರಾರು ವ್ಯಾಪಾರಸ್ಥರಿಗೆ ತೆರಿಗೆ ಇಲಾಖೆ ನೋಟಿಸ್‌
ಕೊಪ್ಪಳ ವಾಣಿಜ್ಯ ತೆರಿಗೆ ಇಲಾಖೆಯು ಕೇವಲ ಕೊಪ್ಪಳ, ಕುಕನೂರು, ಯಲುಬುರ್ಗಾ ಮತ್ತು ಕುಷ್ಟಗಿ ವ್ಯಾಪ್ತಿ ಹೊಂದಿದೆ. ಉಳಿದಂತೆ ಗಂಗಾವತಿ ಇಲಾಖೆ ವ್ಯಾಪ್ತಿಗೆ ಬರುವ ಗಂಗಾವತಿ, ಕಾರಟಗಿ, ಕನಕಗಿರಿಯ ವ್ಯಾಪ್ತಿಯೂ ಸೇರಿದರೆ 100ಕ್ಕೂ ಹೆಚ್ಚು ವ್ಯಾಪಾರಸ್ಥರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 572
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved