• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
177 ಹಳ್ಳಿಗೆ ಒಂದೇ ಅಗ್ನಿಶಾಮಕ ವಾಹನ
ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು ಎರಡು ಜಲವಾಹನಗಳು ಇದ್ದು ಅದರಲ್ಲಿ ಒಂದು ಹದಿನೈದು ವರ್ಷಕ್ಕೂ ಮೀರಿದ್ದಾಗಿದೆ. ಒಂದು ವಾಹನದ ಸೇವೆಯನ್ನು ಸರ್ಕಾರದ ನಿರ್ದೇಶನದ ಪ್ರಕಾರ ಸ್ಥಗಿತಗೊಳಿಸಲಾಗಿದೆ.
ಕಲ್ಯಾಣ ಪಥದಲ್ಲಿ ರಸ್ತೆ ದುರಸ್ತಿ: ಶಾಸಕ ರಾಘವೇಂದ್ರ ಹಿಟ್ನಾಳ
ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಹದಗೆಟ್ಟಿರುವ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ತರುವ ಕೆಲಸ ಮಾಡುತ್ತಿದ್ದೇವೆ. ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ಆತ್ಮಸ್ಥೈರ್ಯದಿಂದ ಜೀವನದಲ್ಲಿ ಯಶಸ್ಸು: ಶಂಕರ ತೋಳಮಟ್ಟಿ
ಪ್ರತಿಯೊಬ್ಬರ ಜೀವನದಲ್ಲಿ ಅನೇಕ ರೀತಿಯಲ್ಲಿ ಅವಕಾಶಗಳು ಒದಗಿ ಬರುತ್ತೇವೆ. ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಬದುಕನ್ನು ಉತ್ತಮ ರೀತಿಯಿಂದ ಕಟ್ಟಿಕೊಳ್ಳುಬಹುದು.
ಕಂದಾಯ ಗ್ರಾಮಗಳಾಗಿ ಕ್ಯಾಂಪ್‌ ಮಾರ್ಪಾಡು: ಸಚಿವ ಶಿವರಾಜ ತಂಗಡಗಿ
ಕ್ಷೇತ್ರ ವ್ಯಾಪ್ತಿಯಲ್ಲಿನ ಕೆಲ ಕ್ಯಾಂಪ್‌ಗಳು ಹೆಚ್ಚಿದ್ದು ಅವುಗಳನ್ನು ಮುಖ್ಯವಾಹಿನಿಗೆ ತರಲಾಗುವುದು. ಕೆಲ ದೊಡ್ಡ ಗಾತ್ರದ ಕ್ಯಾಂಪ್‌ಗಳನ್ನು ಗ್ರಾಮಗಳನ್ನಾಗಿ ಮಾರ್ಪಡಿಸಿ ನಂತರ ಜನರಿಗೆ ಹಕ್ಕು ಪತ್ರ ವಿತರಿಸಲಾಗುವುದು.
8 ತಿಂಗಳಿಂದ ವೇತನವಿಲ್ಲದೆ ನೌಕರರ ಪರದಾಟ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಕೋನ ಇಟ್ಟುಕೊಂಡು ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು ತಾಲೂಕಿನಲ್ಲಿ ಕೆಕೆಆರ್‌ಡಿಬಿ ಅನುದಾನ ಬಳಸಿ 12 ವಿಶೇಷ ಪ್ರೌಢಶಾಲೆ ಪ್ರಾರಂಭಿಸಲಾಗಿದೆ. ಅಲ್ಲಿಗೆ ಕೌನ್ಸೆಲಿಂಗ್‌ ಮೂಲಕ ಶಿಕ್ಷಕರನ್ನು ವರ್ಗಾವಣೆ ಮಾಡಿರುವುದೇ ಈ ಸಮಸ್ಯೆಗೆ ಮೂಲ ಕಾರಣವಾಗಿದೆ.
ಸಮಸ್ಯೆಗಳ ವಿರುದ್ಧ ಮಹಿಳೆ ಧ್ವನಿ ಎತ್ತಲಿ
ಮಾ. 8, 1918ರಂದು ನ್ಯೂಯಾರ್ಕ್‌ನ ಸಿದ್ಧ ಉಡುಪಿನ ಕಾರ್ಖಾನೆಯ ಸಾವಿರಾರು ಮಹಿಳಾ ಕಾರ್ಮಿಕರು, ಉಸಿರುಗಟ್ಟಿಸಿ ದುಡಿಯುವ ವಾತಾವರಣ ವಿರೋಧಿಸಿ, 8 ಗಂಟೆ ದುಡಿಮೆ ಅವಧಿ ನಿಗದಿಗಾಗಿ, ಸಮಾನ ವೇತನ, ಹೆರಿಗೆ ರಜೆಯ ಹಕ್ಕಿಗಾಗಿ ಧ್ವನಿಯೆತ್ತಿದರು. ಅವರ ಮೇಲೆ ಗುಂಡು ಹಾರಿಸಲಾಯಿತು. ಈ ಐತಿಹಾಸಿಕ ಹೋರಾಟದ ಸ್ಫೂರ್ತಿಯಿಂದ ವಿಶ್ವದ್ಯಾದ್ಯಂತ ಹಲವು ಮಹಿಳಾ ಹೋರಾಟಗಳಿಗೆ ನಾಂದಿ ಹಾಡಿತು.
ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸಹಕರಿಸಿ: ಶಾಸಕ ಗಾಲಿ ಜನಾರ್ದನ್‌ ರೆಡ್ಡಿ
ಸಮ್ಮೇಳನಕ್ಕೆ ಅವಶ್ಯವಿರುವ ಎಲ್ಲ ಸೌಲಭ್ಯ ಕಲ್ಪಿಸಲಾಗುವುದು. ಸಮ್ಮೇಳನದ ಅಧ್ಯಕ್ಷರ ಆಯ್ಕೆ ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಗಣ್ಯರನ್ನು ಮಾಡುವಂತೆ ಶಾಸಕ ಗಾಲಿ ಜನಾರ್ದನ್‌ ರೆಡ್ಡಿ ಸಲಹೆ ನೀಡಿದರು.
ಕುಷ್ಟಗಿ, ನರಗುಂದ, ಘಟಪ್ರಭಾ ಹೊಸ ರೈಲ್ವೆ ಮಾರ್ಗ ಆರಂಭಿಸಿ
ಕುಷ್ಟಗಿ-ನರಗುಂದ-ಘಟಪ್ರಭಾ ರೈಲ್ವೆ ಹೋರಾಟ ಸಮಿತಿ ಈ ಹೊಸ ಮಾರ್ಗದ ಬೇಡಿಕೆಗೆ ಹೋರಾಟ ಆರಂಭಿಸಿದೆ. ಈ ಮಾರ್ಗ ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳಿಗೆ ಸಂಪರ್ಕ ಸೇತುವೆ ಆಗಲಿದೆ. ಕೃಷಿ, ತೋಟಗಾರಿಕೆ ಉತ್ಪನ್ನ ವಾಣಿಜ್ಯ ವಹಿವಾಟು, ಸರಕು ಸಾಗಾಣಿಕೆ ಜನರಿಗೆ ಆದಾಯ ದ್ವಿಗುಣ ಹಾಗೂ ಕಡಿಮೆ ವೆಚ್ಚದ ಪ್ರಯಾಣ ಸೇರಿದಂತೆ ಧಾರ್ಮಿಕ ಹಾಗೂ ಪ್ರೇಕ್ಷಣೀಯ ಸ್ಥಳಗಳ ದರ್ಶನಕ್ಕೆ ಅನುಕೂಲವಾಗಲಿದೆ.
ಕನಕಾಚಲಪತಿ ಜಾತ್ರೆಯೊಂದಿಗೆ ಕನಕಗಿರಿ ಉತ್ಸವವಿಲ್ಲ: ಸಚಿವ ಶಿವರಾಜ ತಂಗಡಗಿ
ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಹಿರಿಯರು, ಮುಖಂಡರ ಅಭಿಪ್ರಾಯದ ಮೇರೆಗೆ ಉತ್ಸವ ಆಚರಣೆಗೆ ಮುಂದಾಗಿದ್ದೆ. ಕೆಲ ಸ್ಥಳೀಯರು ದಿನಾಂಕ ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ, ಹೋರಾಟ ಮಾಡುವುದಾಗಿ ಹೇಳಿಕೆಗಳು ಬಂದವು. ಇದರಿಂದಾಗಿ ಯಾರು ನಿರಾಶೆಯಾಗುವುದು ಬೇಡ.
ದೇವದಾಸಿ ಪದ್ಧತಿ ನಿರ್ಮೂಲನೆಗೆ ಶಿಕ್ಷಣ ಅಗತ್ಯ: ನ್ಯಾಯಾಧೀಶ ಮಾಹಂತೇಶ ದರಗದ
ದೇವದಾಸಿಯರು ಸಂಕಟ ಮುಚ್ಚಿಟ್ಟುಕೊಂಡು ಎಷ್ಟೇ ನೋವುಗಳಿದ್ದರೂ ಸಹಿತ ಖುಷಿಯಾಗಿ ಇರುತ್ತಾರೆ. ನಿಮಗೆ ಮುಖ್ಯವಾಗಿ ಬೇಕಿರುವುದು ಮಾನಸಿಕ ನೆಮ್ಮದಿ, ಸಮಾಜದಲ್ಲಿ ಗೌರವ. ಮುಂದಿನ ಪೀಳಿಗೆಯವರು ಈ ಪದ್ಧತಿಗೆ ಬಲಿಯಾಗದಿರಲು ಶಿಕ್ಷಣ ದೊರೆಯಬೇಕು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 461
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved