• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀಜ, ಗೊಬ್ಬರ ಅಭಾವ ಆಗದಿರಲಿ
ರೈತರು ಬಿತ್ತನಿಗೆ ಭೂಮಿ ಹದಮಾಡಿಕೊಳ್ಳುತ್ತಿದ್ದು ಮುಂಜಾಗೃತ ಕ್ರಮವಾಗಿ ತಮ್ಮ ಇಲಾಖೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಡಿಎಪಿ ಗೊಬ್ಬರದ ಸಮರ್ಪಕ ಪೂರೈಕೆಯನ್ನು ರೈತರಿಗೆ ಒದಗಿಸಬೇಕು.
30 ವರ್ಷ ಮೇಲ್ಪಟ್ಟವರು ರಕ್ತದೊತ್ತಡ ಪರೀಕ್ಷಿಸಿಕೊಳ್ಳಿ
ಅಧಿಕ ರಕ್ತದೊತ್ತಡ ಭಾರತದಲ್ಲಿ ದೊಡ್ಡ ಆರೋಗ್ಯ ಸವಾಲಾಗಿದೆ. ಇದರ ವ್ಯಾಪಕತೆ ಹೆಚ್ಚಾಗುತ್ತಿದೆ. ಇದರಿಂದ ಹೃದಯಘಾತ ಮತ್ತು ಪಾರ್ಶ್ವವಾಯುನಂತಹ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.
ನಾಳೆ ರಾಜಯೋಗ ಧ್ಯಾನ: ಬಿ.ಕೆ. ಯೋಗಿನಿ
ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನ ಸಾಗಿಸುತ್ತಿದ್ದು ಮಾನಸಿಕ ನೆಮ್ಮದಿಯ ಅವಶ್ಯವಿದೆ. ಈ ಒತ್ತಡದ ಬದುಕಿಗಾಗಿ ರಾಜಯೋಗ ಧ್ಯಾನದ ಅವಶ್ಯಕತೆಯಿದೆ. ಈಶ್ವರೀಯ ವಿಶ್ವ ವಿದ್ಯಾಲಯವು ಜನರ ಮಾನಸಿಕ ನೆಮ್ಮದಿಗಾಗಿ ಮೆಡಿಟೇಶನ್ ನೀಡುತ್ತಿದೆ.
ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡಲಿ
ರಸ್ತೆಗಳಲ್ಲಿ ಚರಂಡಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿದ್ದು ಇದನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬರು ಸ್ವಚ್ಛತೆಯಿಂದ ಪರಿಸರ ನೋಡಿಕೊಂಡು ಆರೋಗ್ಯವಂತ ಸಮಾಜ ಕಟ್ಟುವಲ್ಲಿ ಶ್ರಮಿಸಬೇಕು
ಸಾಮೂಹಿಕ ವಿವಾಹದಿಂದ ಬಡವರು ಸಾಲದ ಹೊರೆಯಿಂದ ಮುಕ್ತ
ಸಮಾಜದಲ್ಲಿ ಸತ್ಕಾರ್ಯ ಮಾಡುವವರಿಗಿಂತ, ಪಾಪದ ಕಾರ್ಯ ಮಾಡುವವರ ಸಂಖ್ಯೆ ಇಂದು ಹೆಚ್ಚುತ್ತಿದೆ
ಬಹಿಷ್ಕಾರ ತೆರವು ಮಾಡದಿದ್ದರೆ ಕಾನೂನು ಕ್ರಮ
ಯಾರು ಯಾರ ಮೇಲೆಯೂ ಬಹಿಷ್ಕಾರ ಹಾಕುವುದಕ್ಕೆ ಅವಕಾಶ ಇಲ್ಲ. ತಪ್ಪು ಮಾಡಿದ್ದರೆ ನಿಯಮಾನುಸಾರ ಕ್ರಮ ವಹಿಸಬೇಕು
ಹೊಸ ನಿವೇಶನ ಹಂಚಿಕೆ ತಾರತಮ್ಯ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಲ್ಲ. ಚಂಡೂರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಗ್ರಾಮಸಭೆ ಕರೆದು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿತ್ತು.
ಉನ್ನತ ಶಿಕ್ಷಣದ ಜತೆಗೆ ಭವಿಷ್ಯ ರೂಪಿಸಿಕೊಳ್ಳಿ
ಶಿಕ್ಷಣ ಸಂಸ್ಥೆಯು ಪ್ರಾಥಮಿಕ ಹಂತದಿಂದ ವೈವಿಧ್ಯಮಯ ಕೋರ್ಸ್‌ ಸ್ಥಾಪಿಸಿದ್ದು, ವಜ್ರಮಹೋತ್ಸವ ಆಚರಣೆಗೆ ಮುಂದಾಗಿರುವುದು ಸಂತಸದಾಯಕವಾಗಿದೆ
ಉತ್ತಮ ಶಿಕ್ಷಣ ಪಡೆದು ಒಳ್ಳೆಯ ಬದುಕು ನಡೆಸಿ
ಇತ್ತೀಚಿನ ದಿನಗಳಲ್ಲಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟಿರುವ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಯುತ್ತಿದ್ದು ಅವರನ್ನು ನೆನಪಿಸಿಕೊಂಡು ಅವರು ತಮ್ಮ ಜೀವನ ಮುಡಿಪಾಗಿಟ್ಟು ನಮಗೆ ದೊರಕಿಸಿಕೊಟ್ಟಿರುವ ಸ್ವಾತಂತ್ರ್ಯವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು
844 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ
ರಾಜ್ಯ ಸರ್ಕಾರ ಹೊಸಪೇಟೆಯಲ್ಲಿ ೨ವರ್ಷದ ಸಾಧನೆಯ ಕಾರ್ಯಕ್ರಮದ ಜತೆಗೆ ೧.೩ ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಿದ್ದಾರೆ
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 522
  • next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved