ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಕ್ಷರವಷ್ಟೇ ಅಲ್ಲ, ಆದರ್ಶ ಬೋಧಿಸಿದ ಎಂಎಚ್ಪಿಎಸ್ ಶಾಲೆ
ಇಂತಹ ಕಾರ್ಯಕ್ರಮಗಳಿಂದ ಮತ್ತೆ ಶಿಕ್ಷಕನಾಗಬೇಕೆಂಬ ಹಂಬಲ ಹೆಚ್ಚಾಗಿದೆ. ಶಿಕ್ಷಣ ವೃತ್ತಿ ಎಷ್ಟು ಪವಿತ್ರ ಎಂದು ಇದರಿಂದ ಮತ್ತೆ ಸಾಬೀತಾಗಿದೆ. ಇದು ಬಾಂಧವ್ಯ- ಭಾವನೆ ಹೆಚ್ಚಿಸುತ್ತದೆ. ಅಲ್ಲದೇ ಇದು ನಾಲ್ಕು ಗೋಡೆಗಳ ನಡುವಿನ ಕಾರ್ಯಕ್ರಮವಲ್ಲ, ಇದು ಹೃಯದಗಳ ಸಂಭ್ರಮ.
ಮಳೆಯ ರಭಸಕ್ಕೆ ಮನೆಗಳಿಗೆ ನುಗ್ಗಿದ ನೀರು: ಪರಿಶೀಲನೆ
ಕೊಪ್ಪಳ ನಗರದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಭಾರಿ ಮಳೆಗೆ ಹಲವು ಕಡೆಗಳಲ್ಲಿ ಮಳೆಯ ಮನೆಗಳಿಗೆ ನುಗ್ಗಿದ್ದು, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ನಗರಸಭೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲಿಸಿದರು.
ಪಿಂಚಣಿ ಪರಿಷ್ಕರಣೆ ನಿರಾಕರಿಸಿದ ಕೇಂದ್ರದ ನಿರ್ಣಯ ಖಂಡನೀಯ
ನಿವೃತ್ತ ಸರ್ಕಾರಿ ನೌಕರರ ಪಿಂಚಣಿ ಪರಿಷ್ಕರಿಸಲು ನಿರಾಕರಿಸಿದ ಕೇಂದ್ರ ಸರ್ಕಾರದ ನಿರ್ಣಯ ಖಂಡಿಸಿ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಪಟ್ಟಣದ ಗ್ರೇಡ್-೨ ತಹಸೀಲ್ದಾರ್ ವಿರೂಪಣ್ಣ ಹೊರಪೇಟಿ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ತಂದೆ-ತಾಯಿ ಜೋಪಾನ ಮಾಡದಿದ್ದರೆ ಜೀವನ ವ್ಯರ್ಥ: ಶಂಕರಣ್ಣ ಮುನವಳ್ಳಿ
ಗಂಗಾವತಿ ನಗರದ ಶ್ರೀ ಚೆನ್ನಬಸವಸ್ವಾಮಿ ಕಲ್ಯಾಣ ಮಂಟಪದಲ್ಲಿ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕದಿಂದ ಸೋಮವಾರ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ನಡೆಯಿತು.
ಅದಲು ಬದಲಾದ ಸರ್ವೆ ನಂಬರ್ ಸರಿಪಡಿಸಲು ರೈತರ ಆಗ್ರಹ
ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಹೋಬಳಿ ವ್ಯಾಪ್ತಿಯ ತರಲಕಟ್ಟಿ ಗ್ರಾಮದ ರೈತರ ಜಮೀನುಗಳ ಪಹಣಿಯಲ್ಲಿನ ಸರ್ವೆ ನಂಬರ್ ಅದಲು ಬದಲಾಗಿದ್ದು, ಸರಿಪಡಿಸಿಕೊಡುವಂತೆ ಗ್ರಾಮಸ್ಥರು ಪಟ್ಟಣದ ತಹಸಿಲ್ ಕಚೇರಿ ಆವರಣದ ಮುಂಭಾಗ ಸೋಮವಾರ ಧರಣಿ ನಡೆಸಿದರು.
ಅತಂತ್ರ ಸ್ಥಿತಿಯಲ್ಲಿ ಆದರ್ಶ ಶಾಲೆಯ 42 ವಿದ್ಯಾರ್ಥಿಗಳು
ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು (ಎನ್ಎಸ್ಕ್ಯೂಎಫ್) ಅಡಿ ಕಳೆದ ಶೈಕ್ಷಣಿಕ ವರ್ಷದಿಂದ ಆರಂಭಗೊಂಡಿರುವ ಐಟಿ (ಇನ್ಫಾರ್ಮೆಷನ್ ಟೆಕ್ನಾಲಜಿ) ಕೋರ್ಸ್ ಆಯ್ಕೆ ಮಾಡಿಕೊಂಡಿರುವ ಪಟ್ಟಣದ ಆದರ್ಶ ಆಂಗ್ಲ ಮಾಧ್ಯಮ ಶಾಲೆಯ ೪೨ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ! ಯಾಕೆಂದರೆ ಕಂಪ್ಯೂಟರ್ ವಿಷಯ ಕಲಿಸುವ ಶಿಕ್ಷಕರನ್ನೇ ನೇಮಕ ಮಾಡಿಲ್ಲ.
ವಚನಗಳು ಸರ್ವಕಾಲಕ್ಕೂ ಪ್ರಸ್ತುತ
ಶರಣರು ವಚನಗಳನ್ನು ರಚಿಸುವುದರ ಮೂಲಕ ಜನ ಸಾಮಾನ್ಯರಿಗೆ ತಿಳಿಯುವಂತೆ ಪ್ರಕಟಿಸಿದ್ದಾರೆ. ಮಹಿಳೆಯರು ಇಂತಹ ಕಾರ್ಯಕ್ರಮ ಆಯೋಜಿಸಿರುವದು ಶ್ಲಾಘನೀಯ
ಯೂರಿಯಾ ಗೊಬ್ಬರ ಸಮರ್ಪಕ ವಿತರಿಸಿ: ಡಿಸಿ
ಕೊಪ್ಪಳ ಜಿಲ್ಲೆಯ ರೈತರಿಗೆ ಮೊದಲ ಆದ್ಯತೆ ನೀಡಬೇಕು. ನಿಗದಿತ ದರದಲ್ಲಿ ಮಾರಾಟ ಮಾಡಬೇಕು. ರೈತರ ದಾಖಲಾತಿಗಳ ನೈಜತೆ ಖಾತ್ರಿಪಡಿಸಿಕೊಂಡು ವಿತರಣಾ ಕ್ರಮಕ್ಕೆ ಮುಂದಾಗಬೇಕು
ಕರಡಿ, ಚಿರತೆ ದಾಳಿಗೆ ಹೆಚ್ಚಿದ ಆತಂಕ
ನೆಲಜೇರಿ, ವಟಪರ್ವಿ ಗ್ರಾಮಗಳ ಬಳಿ ರೈತರು ಬೆಳೆದ ಕಲ್ಲಂಗಡಿ ಹಾಗೂ ಇತರ ಹಣ್ಣಿನ ಬೆಳೆಗಳನ್ನು ಕರಡಿಗಳು ತಿಂದು ಹಾಳು ಮಾಡುತ್ತವೆ.
ಜಾಲಿಹಾಳ-ರ್ಯಾವಣಕಿ ಹಳ್ಳಕ್ಕೆ ಸೇತುವೆ ನಿರ್ಮಿಸಿ
ಹಳ್ಳ ಬಂತೆಂದರೆ ಸಾಕು ರ್ಯಾವಣಕಿ ಗ್ರಾಮಸ್ಥರು ಜಾಲಿಹಾಳ ಗ್ರಾಮಕ್ಕೆ ಬರಲು ಸಾಧ್ಯವಾಗುವುದಿಲ್ಲ. ಸೇತುವೆ ನಿರ್ಮಾಣದ ಮೂಲಕ ನಿವಾಸಿಗಳ ಸಮಸ್ಯೆ ಇತ್ಯರ್ಥಗೊಳಿಸಲು ಸರ್ಕಾರ ಮುಂದಾಗಬೇಕಿದೆ
< previous
1
...
83
84
85
86
87
88
89
90
91
...
572
next >
Top Stories
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ