• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆ: ಜನರಿಗೆ ವಂಚಿಸಿದ ಸರ್ಕಾರ
ಮೈಕ್ರೋಫೈನಾನ್ಸ್ ಸಾಲ ವಸೂಲಿ ಬಾಧೆಗೆ ಲಕ್ಷಾಂತರ ಕುಟುಂಬಗಳು ತುತ್ತಾಗಿವೆ. ಹಾಲು, ಬಸ್ ಹಾಗೂ ವಿದ್ಯುತ್ ದರ ಏರಿಸಿ ಮಧ್ಯಮ ವರ್ಗದವರಿಗೆ ಅನ್ಯಾಯ ಮಾಡಲಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಹ ಸರ್ಕಾರಿ ಕಣ್ಮುಚ್ಚಿ ಕುಳಿತಿದೆ.
ಮಡಿವಾಳ ಮಾಚಿದೇವರ ತತ್ವ-ಸಂದೇಶ ಅಳವಡಿಸಿಕೊಳ್ಳಿ
ಮಡಿವಾಳ ಮಾಚಿದೇವ ಕನ್ನಡದ ಶಿವಶರಣರಲ್ಲಿಯೆ ಅತ್ಯಂತ ಹಿರಿಯರು. ಬಸವಣ್ಣನವರು ಕಲ್ಯಾಣದಲ್ಲಿ ಅನುಭವ ಮಂಟಪ ಕಟ್ಟುವಲ್ಲಿ ಅವರ ಕಾಯಕ ಅತಿ ಮಹತ್ವದ್ದು. ದೇಶದ ನಾನಾ ಭಾಗಗಳಿಂದ ಕಲ್ಯಾಣಕ್ಕೆ ಬರುವವರಿಗೆ ಪರೀಕ್ಷಿಸಿ, ಸ್ವಾಗತಿಸುವ ಕೆಲಸ ಅವರದಾಗಿತ್ತು.
ಕಾರ್ಖಾನೆ ಉಳಿಸಿಕೊಂಡರೇ ಕೊಪ್ಪಳ ಸ್ಥಳಾಂತರಿಸಿ: ಅಲ್ಲಮಪ್ರಭು ಬೆಟ್ಟದೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌಖಿಕ ಆದೇಶ ಮಾಡಿದರು ಅದರಿಂದ ನಾವು ಮೈಮರೆಯುವುದು ಬೇಡ. ಹೋರಾಟ ಮುಂದುವರಿಸಬೇಕಾಗುತ್ತದೆ. ಜನಪ್ರತಿನಿಧಿಗಳು ಸಹ ಇದರಲ್ಲಿ ಕೇವಲ ಸರ್ಕಾರಕ್ಕೆ ಮನವಿ ಕೊಟ್ಟರೇ ಸಾಲದು, ತಮ್ಮ ರಾಜೀನಾಮೆ ನೀಡಿ, ಹೋರಾಟಕ್ಕೆ ಬರಬೇಕು.
ಪರಿಪೂರ್ಣ ಕಲಿಕೆಗೆ ಮಕ್ಕಳ ಹಬ್ಬ ಪೂರಕ
ಮಕ್ಕಳು ಕಲಿಕೆಯಲ್ಲಿ ಆಸಕ್ತಿ ಹೊಂದಬೇಕು. ಕಲಿಕೆ ಎಂಬುದು ಮಕ್ಕಳಿಗೆ ಉತ್ಸಾಹದಾಯಕವಾಗಿರಬೇಕು. ವಿಷಯ, ಆಟ, ಸಂಸ್ಕೃತಿ, ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಸದಾ ಕ್ರಿಯಾಶೀಲರಾಗಿರಬೇಕು.
ನರೇಗಾದಿಂದ ಅಭಿವೃದ್ಧಿಗೆ ವೇಗ: ಸಂಸದ ರಾಜಶೇಖರ ಹಿಟ್ನಾಳ
ನರೇಗಾ ಯೋಜನೆಯಡಿ ಕೆಲಸಕ್ಕೆ ಯಾರೇ ಬಂದರೂ ಅವರಿಗೆ ನಿಯಮ ಪ್ರಕಾರ ಅವಕಾಶ ಕಲ್ಪಿಸಿಕೊಡಬೇಕು. ಮಾನವ ದಿನಗಳ ಸೃಜನೆಯಲ್ಲಿ ಪ್ರಗತಿ ಸಾಧಿಸಿದ ಪಂಚಾಯಿತಿಗಳು ಈ ಕೂಡಲೇ ಆ ಬಗ್ಗೆ ಗಮನ ಹರಿಸಬೇಕು.
ಗ್ಯಾರಂಟಿಗಳಿಂದ ಜನರಿಗೆ ಶಕ್ತಿ ಕೊಟ್ಟ ಕಾಂಗ್ರೆಸ್‌: ಸಂಸದ ರಾಘವೇಂದ್ರ ಹಿಟ್ನಾಳ
ಕುಷ್ಟಗಿ ತಾಲೂಕಿಗೆ ಕೆರೆ ತುಂಬಿಸುವ ಯೋಜನೆ ತಂದವರು ಈಗಿನ ಮಾಜಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ. ಈಗ ಆ ಕೆರೆಗಳಿಂದ ಸಾವಿರಾರು ರೈತರಿಗೆ ಅನೂಕೂಲವಾಗುತ್ತಿದೆ. ಕೆಕೆಆರ್‌ಡಿಬಿ ವತಿಯಿಂದ ಕುಷ್ಟಗಿ ತಾಲೂಕಿಗೆ ₹ 130 ಕೋಟಿ ಹಣ ಬಿಡುಗಡೆಯಾಗಲಿದೆ.
ಲಿಂಗಾಯತ ಒಂದು ಧರ್ಮವಲ್ಲ ಎಂಬ ರಂಭಾಪುರಿ ಶ್ರೀವೀರಸೋಮೇಶ್ವರ ಸ್ವಾಮೀಜಿ ಹೇಳಿಕೆಗೆ ಖಂಡನೆ
“ಲಿಂಗಾಯತ ಒಂದು ಧರ್ಮವಲ್ಲ” ಎಂದು ಹೇಳಿದ್ದಲ್ಲದೇ ನಾಡಿನ ಬಹುದೊಡ್ಡ ವಿದ್ವಾಂಸರೂ, ಬಸವ ಸಾಕ್ಷಿಯಂತಿರುವ 94 ವರ್ಷದ ಸಾಹಿತಿ ಡಾ. ಗೊ.ರು. ಚನ್ನಬಸಪ್ಪ ಅವರನ್ನು “ವಯೋವೃದ್ಧ, ಅವನಿಗೆ ಧರ್ಮದ ಇತಿಹಾಸವೇ ಗೊತ್ತಿಲ್ಲ” ಎಂದು ಏಕವಚನದಲ್ಲಿ ಕರೆದಿದ್ದಾರೆ.
ಧರ್ಮ ಪಾಲನೆಯಿಂದ ಬದುಕು ಸಾರ್ಥಕ: ಬಸವಲಿಂಗೇಶ್ವರ ಸ್ವಾಮೀಜಿ
ಜೀವನದಲ್ಲಿ ಧರ್ಮ, ಸತ್ಯ, ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ದೇವರ ಕಾಣಬಹುದು, ಪ್ರಯಾಗರಾಜ್ ಯಾತ್ರೆ ನೋಡಿದಾಗ ಅಲ್ಲಿನ ಸಾಧುಗಳ ರೂಪದಲ್ಲಿ ದೇವರ ದರ್ಶನ ಸಿಗುತ್ತದೆ.
ಸಿಎಂ ಸೂಚಿಸಿದರೂ ನಿಲ್ಲದ ಕಾಮಗಾರಿ
ಕೊಪ್ಪಳ ಬಳಿ ಬಿಎಸ್‌ಪಿಎಲ್ ಕಂಪನಿ ₹ 54 ಸಾವಿರ ಕೋಟಿ ವೆಚ್ಚದಲ್ಲಿ ಉಕ್ಕು ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿ ನಿರ್ಮಾಣಕ್ಕೆ ಚಾಲನೆ ನೀಡಿರುವುದನ್ನು ತಕ್ಷಣ ನಿಲ್ಲಿಸುವಂತೆ ಜಿಲ್ಲೆಯ ಸರ್ವಪಕ್ಷದ ನಿಯೋಗವು ಮಂಗಳವಾರ ಬೆಂಗಳೂರಿನ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತ್ತು.
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕನಕಗಿರಿ ಉತ್ಸವ ಆಚರಣೆ
ಸಚಿವರು ಜಾತ್ರಾ ಪೂರ್ವಭಾವಿ ಸಭೆಯ ಮುಕ್ತಾಯದ ನಂತರ ಉತ್ಸವ ಆಚರಣೆ ಕುರಿತಂತೆ ಅಭಿಪ್ರಾಯ ಪಡೆಯಲು ಸಾಮೂಹಿಕ ಚರ್ಚೆಗೆ ಅವಕಾಶ ನೀಡಿದ್ದರು. ಮೊದಲು ಸಚಿವರು ಜಾತ್ರೆಯ ದಿನವೇ ಉತ್ಸವ ಆಚರಿಸಿದರೆ ಒಳ್ಳೆಯದು. ಇದರಿಂದ ಜನಸಂಖ್ಯೆ ಹೆಚ್ಚಾಗುವುದಲ್ಲದೇ ನಾಡಿನಾದ್ಯಂತ ಕನಕಗಿರಿ ಉತ್ಸವ ಮುನ್ನೆಲೆಗೆ ಬರಲಿದೆ ಎಂಬ ಅಭಿಪ್ರಾಯ ಮಂಡಿಸಿದ್ದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 461
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved