• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗವಿಕಲನ ಬಾಳಿಗೆ ನರೇಗಾ ಬೆಳಕು
ಫಕೀರಪ್ಪ ದುಡಿಯುವ ಉತ್ಸಾಹ, ಹುಮ್ಮಸ್ಸಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ನಿರೇರೆದಿದ್ದು, ಕಳೆದ 3 ವರ್ಷದಿಂದ ವಿಕಲಚೇತನರಿಗೆ ಇರುವ ಪ್ರತ್ಯೇಕ ಉದ್ಯೋಗ ಚೀಟಿಯ ಸೌಲಭ್ಯ ಪಡೆದುಕೊಂಡು ನರೇಗಾ ಕಾಮಗಾರಿಯಲ್ಲಿ ಸಕ್ರಿಯ ಕೂಲಿಕಾರರಾಗಿ ಕೆಲಸ ಮಾಡುತ್ತಿದ್ದಾರೆ.
ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣ ನಾಮಫಲಕ ಅನಾವರಣ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣ ಅಭಿವೃದ್ಧಿಗೆ ಶಾಸಕ ಬಸವರಾಜ ರಾಯರಡ್ಡಿ ₹ 9 ಕೋಟಿ ಅನುದಾನ ತಂದಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಿ ಮಾದರಿ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ.
ಹೊಸಪೇಟೆ ಸಾಧನಾ ಸಮಾವೇಶದಲ್ಲಿ 3 ಲಕ್ಷ ಜನ ಭಾಗಿ: ಸಿಎಂ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಸಾಧನೆಗಳನ್ನು ಜನರಿಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಮಟ್ಟದಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ 3 ಲಕ್ಷ ಜನ ಸೇರಲಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆದ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುತ್ತಿದೆ.
ಉಗ್ರರರ ನಾಶಕ್ಕೆ ಆಪರೇಷನ ಸಿಂದೂರ ನಿಲ್ಲಿಸಬಾರದಿತ್ತು: ಸಿದ್ದರಾಮಯ್ಯ
ಕಾಶ್ಮಿರದಲ್ಲಿ ಉಗ್ರಗಾಮಿಗಳಿಗೆ ಬೆಂಬಲ ನೀಡುತ್ತಿರುವವರು ಯಾರು. ಪೆಹಲ್ಗಾಮ್‌ನಲ್ಲಿ 26 ಜನರ ಅಮಾಯಕರನ್ನು ಭಯೋತ್ಪಾದಕರು ಕೊಂದು ಹಾಕಿದ್ದರು. ಇವರಿಗೆ ಸಹಾಯ ಮಾಡಿದ್ದು ಪಾಕಿಸ್ತಾನದವರು. ಹೀಗಾಗಿ, ಉಗ್ರರರನ್ನು ಸೆದೆ ಬಡಿಯಲು ಆಪರೇಷನ್‌ ಸಿಂದೂರ ಮೂಲಕ ಅವಕಾಶ ಸಿಕ್ಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗಂಗಾವತಿ ಕ್ಷೇತ್ರದಲ್ಲಿ ದಿನಕ್ಕೊಂದು ತಿರುವು
ಮಾಜಿ ಸಂಸದ ಸಂಗಣ್ಣ ಕರಡಿ, ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೋ, ಇಲ್ಲವೋ ಎಂದು ಈಗಲೇ ಹೇಳಲು ಆಗದು. ಚುನಾವಣೆ ಘೋಷಣೆ ಆಗಲಿ ಎಂದು ಮುಗುಮ್ಮಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಅಲರ್ಟ್‌ ಆದ ಇಕ್ಬಾಲ್‌ ಅನ್ಸಾರಿ, ಕಾರ್ಯಕರ್ತರು, ಅಭಿಮಾನಿಗಳಿಗೆ ವ್ಯಾಟ್ಸ್‌ಆ್ಯಪ್‌ ಆಡಿಯೋ ಸಂದೇಶ ಕಳಿಸಿ ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
ಉತ್ತಮ ಫಲಿತಾಂಶಕ್ಕಾಗಿ ಸರ್ಕಾರಿ ಶಾಲೆಗೆ ದಾಖಲಿಸಿ
ಖಾಸಗಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ, ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು. ಸರ್ಕಾರ ಶಿಕ್ಷಣ, ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಇತರೆ ಸೌಲಭ್ಯ ಉಚಿತವಾಗಿ ನೀಡುತ್ತಿದೆ.
ನಿರ್ಬಂಧವಿದ್ದರೂ ಟಿಬಿ ಡ್ಯಾಂ ವ್ಯಾಪ್ತಿಯಲ್ಲೇ ಮಗನ ನಿಶ್ಚಿತಾರ್ಥ ಮಾಡಿದ ಇಇ
ಪಾಕಿಸ್ತಾನದ ಮೇಲೆ ಆಪರೇಷನ್‌ ಸಿಂದೂರ ನಡೆಸಿದ ಬಳಿಕ ಮೇ 8ರಂದು ಕೊಪ್ಪಳ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆದೇಶ ಮೇರೆಗೆ ತುಂಗಭದ್ರ ಜಲಾಶಯದಕ್ಕೆ ಸಾರ್ವಜನಿಕರ ನಿರ್ಬಂಧ ವಿಧಿಸಲಾಗಿತ್ತು. ಆದರೂ ನೀರಾವರಿ ಇಲಾಖೆಯ ತುಂಗಭದ್ರಾ ಜಲಾಶಯದ ಕಾರ್ಯಪಾಲಕ ಅಭಿಯಂತರ ಗಿರೀಶ ಮೇಟಿ ಮೇ 10ರಂದು ನಿಷೇಧಿತ ಪ್ರದೇಶದಲ್ಲಿ ಮಗನ ನಿಶ್ಚಿತಾರ್ಥದ ನಿಮಿತ್ತ ಬೀಗರಿಗೆ ಹಾಗೂ ಗೆಳೆಯರಿಗೆ ಹೋಳಿಗೆ ಊಟ ಹಾಕಿಸಿದ್ದಾರೆ.
ಮಳೆಗಾಲದಲ್ಲಿ ಡೆಂಘೀ ಉಲ್ಬಣ, ಜಾಗೃತಿ ಅಗತ್ಯ
1945ರಲ್ಲಿ ಡೆಂಘೀ ಜ್ವರ ದೇಶಕ್ಕೆ ಕಾಲಿಟ್ಟಿದ್ದು, ಕುಷ್ಟಗಿತಾಲೂಕಿನಲ್ಲಿ ಕಳೆದ ವರ್ಷ 30 ಪ್ರಕರಣ ದಾಖಲಾಗಿವೆ. ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಗುಣಮುಖರಾಗಿದ್ದು ಪ್ರಾಣಹಾನಿ ಸಂಭವಿಸಿಲ್ಲ.
ಆಪರೇಷನ ಸಿಂದೂರ ನಿಲ್ಲಿಸಿದ್ದು ಏಕೆ?
ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ್ದಕ್ಕೆ ಕದನ ವಿರಾಮ ಘೋಷಣೆ ಮಾಡಲಾಯಿತೇ ಎನ್ನುವುದು ಗೊಂದಲವನ್ನುಂಟು ಮಾಡಿದೆ. ಭಾರತದ ವಿದೇಶಾಂಗ ನೀತಿಯಲ್ಲಿ ಮತ್ತೊಂದು ದೇಶ ಮಧ್ಯಪ್ರವೇಶ ಮಾಡುವುದಕ್ಕೆ ಈ ವರೆಗೂ ಅವಕಾಶವಿರಲಿಲ್ಲ. ಅದರಲ್ಲೂ ಪಾಕಿಸ್ತಾನ ಮತ್ತು ಭಾರತದ ನಡುವಿನ ಸಮಸ್ಯೆಯನ್ನು ಎರಡು ದೇಶಗಳೇ ಇತ್ಯರ್ಥ ಮಾಡಿಕೊಳ್ಳಬೇಕಾಗಿದೆ.
ಭೂಮಿ ಮಂಜೂರಿಗಾಗಿ ತಂಗಡಗಿ ಮನೆಗೆ ಮುತ್ತಿಗೆ ಯತ್ನ
ಸಿಂಗನಾಳ ಗ್ರಾಮದ ದಲಿತ, ದೇವದಾಸಿ ಕುಟುಂಬಗಳು ಕಳೆದ ೪೫ ದಿನಗಳಿಂದ ತಾವು ಸಾಗುವಳಿ ಮಾಡುತ್ತಿರುವ ಭೂಮಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಇಲ್ಲಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ನಿರಂತರ ಪ್ರತಿಭಟನೆ ನಡೆಸಿದರೂ ನ್ಯಾಯ ದೊರಕಿರಲಿಲ್ಲ. ಹೀಗಾಗಿ ಸಚಿವರ ಮನೆಗೆ ಮುತ್ತಿಗೆ ಯತ್ನ ನಡೆಸಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 522
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved