• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರ್ಚ್‌ 22, 23ರಂದು ಸಿದ್ದಾಪುರದಲ್ಲಿ ಕಾರಟಗಿ ತಾಲೂಕು ಕಸಾಪ ಸಮ್ಮೇಳನ
ಪರಿಷತ್‌ನಿಂದ ವರ್ಷಕ್ಕೊಮ್ಮೆ ನಡೆಯುವ ಸಮ್ಮೇಳನ ಕನ್ನಡಿಗರ ಅಸ್ಮಿತೆಯನ್ನು ಬಿಂಬಿಸುತ್ತವೆ. ಹಾಗಾಗಿ ಸಿದ್ದಾಪುರ ಗ್ರಾಮದ ಕನ್ನಡ ಮನಸ್ಸುಗಳು ಕನ್ನಡ ತಾಯಿ ಭುವನೇಶ್ವರಿಯ ತೇರು ಎಳೆಯುವ ಸದಾವಕಾಶ ಪಡೆದಿದ್ದು, ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿಕೊಡಬೇಕು.
ಆನೆಗೊಂದಿ ಉತ್ಸವಕ್ಕೆ ಗ್ರೀನ್‌ ಸಿಗ್ನಲ್‌
ವಿಜಯನಗರ ಸಾಮ್ಯಾಜ್ಯದ ರಾಜಧಾನಿಯಾಗಿದ್ದ ಆನೆಗೊಂದಿ ಉತ್ಸವ ಆಚರಣೆಗೆ ಸರ್ಕಾರ ಮಂಗಳವಾರ ಸಮ್ಮತಿ ನೀಡಿದೆ. ಈ ಮಧ್ಯೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನಿವಾಸಕ್ಕೆ ತೆರಳಿ ಆನೆಗೊಂದಿ ಉತ್ಸವ ಆಚರಿಸಲು ಅನುದಾನ ನೀಡಬೇಕು ಮತ್ತು ಕಳೆದ ವರ್ಷದ ಉತ್ಸವದ ಬಾಕಿ ಹಣ ನೀಡಬೇಕೆಂದು ಮನವಿ ಸಲ್ಲಿಸಿದ್ದಾರೆ.
ವೇತನದ ಭರವಸೆ, ಹೋರಾಟ ಕೈಬಿಟ್ಟ ಗ್ಯಾಂಗ್‌ಮನ್‌ಗಳು
ಗ್ಯಾಂಗ್‌ಮನ್‌ಗಳ ಪ್ರತಿಭಟನೆಯಿಂದ ಕಾಲುವೆ, ಉಪಕಾಲುವೆಗಳ ನೀರು ನಿರ್ವಹಣೆ ಸಮಸ್ಯೆಯಾಗಿ ರೈತರು ತೊಂದರೆ ಅನುಭವಿಸಿದರು. ಕಾಲುವೆಯ ಮೇಲ್ಭಾಗ ಮತ್ತು ಕೆಳಭಾಗದಲ್ಲಿ ನೀರು ಹರಿಯದೆ ಸಮಸ್ಯೆ ಹೆಚ್ಚಾಗಿತ್ತು.
ಕನಕಗಿರಿ ಉತ್ಸವ ಮುಂದೂಡದಿದ್ದರೆ ಮಾರ್ಚ್‌ 7ರಂದು ಬಂದ್
ಕನಕಾಚಲಪತಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಉತ್ಸವ ಆಚರಿಸುವ ಕುರಿತು ಘೋಷಿಸಿರುವುದು ತಪ್ಪು. ಈ ಹಿಂದೇ ನಡೆದ ಉತ್ಸವದ ಸಂದರ್ಭದಲ್ಲಿ ಸ್ಥಳೀಯ ಜನರ ಅಭಿಪ್ರಾಯ ಪಡೆದು ಉತ್ಸವದ ದಿನಾಂಕ ಘೋಷಿಸಲಾಗುತ್ತಿತ್ತು. ಆದರೆ, ಜಾತ್ರೆಯ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಉತ್ಸವದ ವಿಷಯ ಪ್ರಸ್ತಾಪಿಸಿ ಗೊಂದಲ ಸೃಷ್ಟಿಸಿದ್ದಾರೆ.
ಬಿಎಸ್‌ಪಿಎಲ್ ಕಾಮಗಾರಿ ಸ್ಥಗಿತಕ್ಕೆ ಸಿಎಂ ಸೂಚನೆ
ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣ ಕಾರ್ಖಾನೆ ಆರಂಭಿಸಲು ನಡೆದಿರುವ ಸಿದ್ಧತೆ ನಿಲ್ಲಿಸುವಂತೆ ಹೇಳಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜಿನೀಶ್ ಅವರಿಗೂ ಸೂಚಿಸಿದ ಸಿದ್ದರಾಮಯ್ಯ, ಕಾರ್ಖಾನೆ ಸ್ಥಾಪನೆಗೆ ಜನರು ಹಾಗೂ ಗವಿಸಿದ್ಧೇಶ್ವರ ಶ್ರೀಗಳ ವಿರೋಧವಿದೆ. ಜತೆಗೆ ಜಿಲ್ಲೆಯ ಸರ್ವಪಕ್ಷ ನಿಯೋಗವು ಮನವಿ ಸಲ್ಲಿಸಿದೆ. ಹೀಗಾಗಿ ಜನರಿಗೆ ತೊಂದರೆಯಾಗುವ ಸ್ಥಳದಲ್ಲಿ ಕಾರ್ಖಾನೆ ಆರಂಭಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಕಾರ್ಖಾನೆಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ಕೊಪ್ಪಳ ಜಿಲ್ಲೆಗೆ ಬಂದಿರುವ ಕಾರ್ಖಾನೆಗಳಿಂದ ಜನರ ಆರೋಗ್ಯ ಮತ್ತು ಕೃಷಿ ಭೂಮಿಯೂ ಹಾಳಾಗಿದ್ದು, ಜಾನುವಾರುಗಳು ಸಹ ಬದುಕದಂತೆ ಆಗಿದೆ. ಇದರ ವಿರುದ್ಧ ಕಾನೂನು ರೀತಿ ಕ್ರಮವಹಿಸಬೇಕು.
ಬಿಸಿಲಿನ ಝಳಕ್ಕೆ ಜನ ಹೈರಾಣ, ತಂಪು ಪಾನೀಯ ಮೊರೆ
ಬೆಳಗ್ಗೆ 10 ಗಂಟೆ ಆಗುತ್ತಿದ್ದಂತೆ ಸೂರ್ಯನ ಕಿರಣಗಳ ಪ್ರಖರತೆ ಪಡೆದು ಜನರು ಮನೆಯಿಂದ ಹೊರಬರುತ್ತಿಲ್ಲ. ಇದರಿಂದ ಮಾರುಕಟ್ಟೆ ಸೇರಿದಂತೆ ರಸ್ತೆಗಳು ಬೀಕೋ ಎನ್ನುತ್ತಿವೆ. ಜನರು ಮಾರುಕಟ್ಟೆಯತ್ತ ದಾವಿಸದೆ ಇರುವುದರಿಂದ ವ್ಯಾಪಾರ ವಹಿವಾಟಿಗೂ ಹೊಡೆತ ಬಿದ್ದಿದೆ.
ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಹಜರತ್ ಹುಸೇನ್ ಮುಜಾವರ
ಗೃಹಜ್ಯೋತಿ ಯೋಜನೆ ಒಳಪಡದೇ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು.
ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ: ಉಪನ್ಯಾಸಕ ರಾಜೇಂದ್ರ ಬೆಳ್ಳಿ
ವಿಜ್ಞಾನಿಗಳು ತಮ್ಮ ಕೊಡುಗೆ ನೀಡಿದ ಪರಿಣಾಮ ನಮ್ಮ ಜೀವನ ಅತ್ಯಂತ ಸರಳವಾಗಿದೆ. ಬೆರಳಿನ ತುದಿಯಲ್ಲಿ ಜಗತ್ತನ್ನು ಅರಿಯಬಹುದಾಗಿದೆ. ಪ್ರತಿಯೊಂದು ಮಗು ತಾನೇಕೆ ವಿಜ್ಞಾನಿಯಾಗಬಾರದು ಎಂದೇ ವಿವೇಚಿಸಿಕೊಳ್ಳಬೇಕು.
ನಾಗಲಾಪುರ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದ ಹಲವೆಡೆ ಕೆರೆ ಹೂಳೆತ್ತುವ ಮೂಲಕ ನೀರಿನ ಸಂರಕ್ಷಣೆ, ಪ್ರಾಣಿ-ಪಕ್ಷಿ, ಜಾನುವಾರುಗಳಿಗೆ ನೀರುಣಿಸುವುದು, ಕೃಷಿ ಚಟುವಟಿಕೆಗೆ ಅನುಕೂಲವಾಗುವ ಕಾರ್ಯ ನಿರಂತರವಾಗಿದೆ ಸಾಗಿದೆ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 461
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved