• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಜನರ ಬಾಗಿಲಿಗೆ ಆರೋಗ್ಯ ಸೇವೆ
ಗ್ರಾಮೀಣ ಭಾಗದಲ್ಲಿ ನುರಿತ ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡು ಆರೋಗ್ಯ ಸೇವೆ ನೀಡುತ್ತಿರುವುದು ಜನರಿಗೆ ವರದಾನವಾಗಿದೆ. ಇದು ಮಾದರಿ ಕೆಲಸವಾಗಿದ್ದು ಇಂಥ ಶಿಬಿರದ ಲಾಭವನ್ನು ಜನರು ಪಡೆಯಬೇಕು.
ಗಂಗಾವತಿ ಉಪಚುನಾವಣೆಯಲ್ಲಿ ನಾನೇ ಸ್ಪರ್ಧಿಸುವೆ: ಇಕ್ಬಾಲ್ ಅನ್ಸಾರಿ
ನಾನು ಎರಡ್ಮೂರು ದಿನಗಳಲ್ಲಿ ಗಂಗಾವತಿಗೆ ಬಂದು ನಿಮ್ಮೆಲ್ಲರನ್ನು ಭೇಟಿ ಮಾಡುತ್ತೇನೆ ಎಂದಿರುವ ಅನ್ಸಾರಿ, ಕ್ಷೇತ್ರದ ಕುರಿತು ಈ ಹಿಂದೆಯೇ ನಾನು ಹೇಳಿದ್ದೆ. ಈಗ ಅದೇ ಆಗಿದೆ. ಅದು ಏನೇ ಇರಲಿ. ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನೀವೆಲ್ಲರೂ ನನ್ನ ಪರವಾಗಿ ಮನೆ-ಮನೆಗೆ ಹೋಗಿ, ತಿಳಿ ಹೇಳಿ ಎಂದು ಮನವಿ ಮಾಡಿದ್ದಾರೆ.
ರೈಲು ಓಡಾಟ ಕಂಡು ಜನರ ಹರ್ಷೋದ್ಗಾರ
ಕುಷ್ಟಗಿಯಿಂದ ಹುಬ್ಬಳ್ಳಿಗೆ ಗುರುವಾರದಿಂದ ನೂತನವಾಗಿ ಆರಂಭಿಸಿರುವ ರೈಲು ಯಲಬುರ್ಗಾ ತಾಲೂಕಿನ ಲಿಂಗನಬಂಡಿ, ಯಲಬುರ್ಗಾ, ಸಂಗನಹಾಳ, ಕುಕನೂರು, ತಳಕಲ್ಲಿನ ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಜನರು ಪ್ರಥಮವಾಗಿ ತಮ್ಮೂರಿಗೆ ರೈಲು ಆಗಮಿಸಿದ ಖುಷಿಯಲ್ಲಿ ಘೋಷಣೆ ಕೂಗಿ ಪಟಾಕಿ ಸಿಡಿಸಿ, ಸಂಭ್ರಮಿಸಿ ಸ್ವಾಗತಿಸಿದರು.
ಪತ್ರಿಕಾ ವಿತರಕ ಪಾಟೀಲಗೆ 559 ಅಂಕ, ಸನ್ಮಾನ
ಪತ್ರಿಕೆ ವಿತರಿಸುತ್ತಾ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಕೊಪ್ಪಳದ ಶಿವನಗೌಡ ಪಾಟೀಲ್ 625ಕ್ಕೆ 559 ಅಂಕಗಳಿಸಿದ್ದಾನೆ. ಹೀಗಾಗಿ ಆತನನ್ನು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಜಿಲ್ಲಾ ಸಂಘದಿಂದ ಸನ್ಮಾನಿಸಲಾಯಿತು.
ಏಳು ದಶಕದ ಕನಸು ನನಸು, ಸಂಭ್ರಮಿಸಿದ ಜನರು
ಕುಷ್ಟಗಿಯಿಂದ ಎರಡು ಕಿಲೋ ಮೀಟರ್‌ ದೂರದಲ್ಲಿರುವ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಜನತೆ ಹೊಸ ರೈಲಿನ ಮುಂದೇ ನಿಂತು ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ವಿವಿಧ ಹೂವಿಗಳಿಂದ ಶೃಂಗರಿಸಿದ್ದ ರೈಲು ನೋಡಿ ಕೊನೆಗೆ ನಮ್ಮ ಕನಸು ಈಡೇರಿತಲ್ಲ ಎನ್ನುವ ಭಾವ ಕಣ್ಣಲ್ಲಿ ಗೋಚರಿಸಿತು.
7.50 ಲಕ್ಷ ಕೋಟಿ ವೆಚ್ಚದಲ್ಲಿ 44500 ಕಿ.ಮೀ. ಹಳೆಯ ರೈಲ್ವೆ ಮಾರ್ಗ ನಿರ್ಮಾಣ
ರೈಲ್ವೆ ಸೂಕ್ಷ್ಮ ಇಲಾಖೆಯಾಗಿದ್ದು ಕಾನೂನು ಮೀರಿ ಯಾವ ಕೆಲಸಗಳು ನಡೆಯುವುದಿಲ್ಲ. ಅನುದಾನ ಕೇವಲ ಕಾಂಗ್ರೆಸ್‌ನವರು ಕೊಟ್ಟಿಲ್ಲ, ಮೋದಿ ಕೊಟ್ಟಿದ್ದಾರೆ. ಯೋಜನೆ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಸಾರ್ವತ್ರಿಕವಾಗಿದ್ದು ಸದುಪಯೋಗ ಪಡೆದುಕೊಳ್ಳಬೇಕು.
ಯುವನಿಧಿ ಯೋಜನೆ ಸದ್ಬಳಕೆಯಾಗಲಿ
ಯುವನಿಧಿ ಯೋಜನೆಯು ೨೦೨೩-೨೪ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ತೇರ್ಗಡೆ ಆಗಿ ೬ ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಮಾತ್ರ ಅನ್ವಯವಾಗಲಿದೆ. ಯೋಜನೆ ಕುರಿತು ಸಂಪೂರ್ಣ ಮಾಹಿತಿ ಪಡೆದು ಸದ್ಬಳಕೆ ಮಾಡಿಕೊಳ್ಳಬೇಕು.
ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ವಿದ್ಯುತ್ ಸಮರ್ಪಕ ಪೂರೈಕೆಯಾಗುತ್ತಿಲ್ಲ. ರಾತ್ರಿಯ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ರೈತರು ಪರಿತಪಿಸುತ್ತಿದ್ದಾರೆ. ಈ ನಡುವೆ ರೈತರ ಪಂಪಸೆಟ್ ಗಳನ್ನು ಆಧಾರ ಕಾರ್ಡ್‌ಗೆ ಲಿಂಕ್ ಮಾಡುತ್ತಿದ್ದಾರೆ.
ಕಾಯಕತತ್ವ ಸಾರಿದ ಹೇಮರಡ್ಡಿ ಮಲ್ಲಮ್ಮ
ಮೇ ೨೧, ೨೨ರಂದು ಕಾರ್ಯಕ್ರಮವನ್ನು ಬೃಹತ್ ಮಟ್ಟದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಸರ್ವರು ಸಂಕಲ್ಪ ತೊಟ್ಟು ಕಾರ್ಯ ನಿರ್ವಹಿಸಬೇಕು. ನೀವುಗಳು ಮಾಡುವ ಕಾರ್ಯ ಇನ್ನೊಬ್ಬರಿಗೆ ಪ್ರೇರಣೆ ಆಗಬೇಕು.
ಬಯೋಮೆಟ್ರಿಕ್‌ ತೊಂದರೆ ಇರುವ ಕಾರ್ಡ್‌ಗಳಿಗೆ ಪಡಿತರ ವಿತರಣೆ
ಆಹಾರ ಇಲಾಖೆಯ ಶಿರಸ್ತೆದಾರ ಚನ್ನಬಸಪ್ಪ ಅವರಿಗೆ ಸೂಚಿಸಿದರು. ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ಬರಲಾರದಂತಹ ಪ್ರಕರಣಗಳಿಗೆ ಪರ್ಯಾಯ ಮಾರ್ಗ ಕಂಡುಕೊಳ್ಳಬೇಕು. ಪಡಿತರ ಕಾರ್ಡ್‌ ಹೊಂದಿದವರಿಗೆ ವಿತರಿಸಬೇಕು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 522
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved