• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿನ ಸಮಸ್ಯೆಯಾಗದಿರಲಿ: ತಹಸೀಲ್ದಾರ್‌
ಬೇಸಿಗೆ ಪ್ರಾರಂಭವಾಗಿರುವುದರಿಂದ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಮತ್ತು ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಎಲ್ಲ ಅಧಿಕಾರಿಗಳು ಕ್ರಮವಹಿಸಬೇಕು.
ಎಚ್.ಆರ್. ಶ್ರೀನಾಥ ಕಾಲನಿ ನಾಮಫಲಕ ಅನಾವರಣ
ಅಂಜನಾದ್ರಿ ಅಭಿವೃದ್ಧಿಗೆ ₹ 120 ಕೋಟಿ ಅನುದಾನ ಬಂದಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ. ಇನ್ನು ₹ 500 ಕೋಟಿ ಅನುದಾನ ತಂದು ಅಂಜನಾದ್ರಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಲಾಗುವುದು ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಈ ವರ್ಷ ಮಾವು ಬಂಪರ್!
ಕಳೆದ ವರ್ಷ ಬರ ಮತ್ತು ಅತಿಯಾದ ಬಿಸಿಲು ಇದ್ದಿದ್ದರಿಂದ ಮಾವು ಅಷ್ಟು ಚೆನ್ನಾಗಿ ಬಂದಿರಲಿಲ್ಲ. ಆದರೆ, ಈ ವರ್ಷ ಮಳೆಯೂ ವಿಪರೀತವಾಗಿರುವುದರಿಂದ ಮತ್ತು ಸೂಕ್ತ ವಾತಾವರಣ ಇರುವುದರಿಂದ ನಿರೀಕ್ಷೆ ಮೀರಿ ಮಾವು ಫಸಲು ಬರುವ ಸಾಧ್ಯತೆ ಇದೆ ಎನ್ನುತ್ತಾರೆ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು.
ದೊಣ್ಣೆಗುಡ್ಡ ದುರ್ಗಾದೇವಿ ಜಾತ್ರೆಯಲ್ಲಿ ಹರಕೆ ತೀರಿಸಿದ ಭಕ್ತರು
ದುರ್ಗಾದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಕುಂಬಳಕಾಯಿ ಒಡೆಯುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಗಿತ್ತು. ಗ್ರಾಮದ ಸುತ್ತಲೂ ಪೊಲೀಸ್‌ ಇಲಾಖೆಯ ಅಧಿಕಾರಿಗಳ ಕಟ್ಟೆಚ್ಚರ ವಹಿಸಿದ್ದರು. ಬ್ಯಾರಿಕೇಡ ಹಾಕುವ ಮೂಲಕ ವಾಹನಗಳಲ್ಲಿ ಏರಿಕೊಂಡು ಬರುವಂತಹ ಪ್ರಾಣಿಗಳನ್ನು ತಪಾಸಣೆ ಮಾಡಿ ಒಳಗಡೆ ಬಾರದಂತೆ ವಾಪಸ್‌ ಕಳಿಸುತ್ತಿರುವ ದೃಶ್ಯಗಳು ಕಂಡು ಬಂದವು.
ಬಿಎಸ್‌ಪಿಎಲ್ ಕಾರ್ಖಾನೆ: ಸರ್ವಪಕ್ಷ ಸಭೆ ನಿರ್ಣಯದತ್ತ ಹೋರಾಟಗಾರರ ಚಿತ್ತ
ಬೃಹತ್ ಹೋರಾಟದ ಬಳಿಕ ಗವಿಸಿದ್ಧೇಶ್ವರ ಸ್ವಾಮೀಜಿ ಕಟ್ಟಪ್ಪಣೆ ಮಾಡಿ, ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪಿಸಲು ಬಿಎಸ್‌ಪಿಎಲ್‌ಗೆ ಅನುಮತಿ ನೀಡಿರುವುದನ್ನು ರದ್ದು ಮಾಡಿಸಲು ಹೇಳಿರುವುದರಿಂದ ಈ ಸಭೆಗೆ ಭಾರಿ ಮಹತ್ವ ಬಂದಿದೆ. ಇದೇ ಕಾರಣಕ್ಕಾಗಿ ಪಕ್ಷಾತೀತವಾಗಿ ಹಾಲಿ ಮತ್ತು ಮಾಜಿ ಶಾಸಕರು, ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಗಂಗಾವತಿಯ ಡಾಲರ್ಸ್ ಕಾಲನಿಯಲ್ಲಿ ನೀಗದ ದಾಹ
ಈಗಾಗಲೇ ಗಂಗಾವತಿ ನಗರದಲ್ಲಿ ನಗರಸಭೆಯಿಂದ 6ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದ್ದರೂ ಒಂದೇ ಒಂದು ಪ್ರಾರಂಭವಾಗಿಲ್ಲ. ಇದರಲ್ಲಿ ಒಂದಾದ ಜಯನಗರದ 3ನೇ ವಾರ್ಡಿನ ಉದ್ಯಾನವನದಲ್ಲಿ ₹ 10 ಲಕ್ಷ ವ್ಯಯಿಸಿ ಘಟಕ ಸ್ಥಾಪಿಸಲಾಗಿದೆ.
ಶ್ರವಣ ದೋಷ ಹೊಂದಿದ 6 ವರ್ಷದೊಳಗಿನ ಮಕ್ಕಳಿಗೆ ಉಚಿತ ಚಿಕಿತ್ಸೆ
ಶ್ರವಣ ದೋಷ ಹಾಗೂ ಕಿವುಡುತನದ ತಡೆಗಟ್ಟುವಿಕೆಗಾಗಿ ಜಾಗೃತಿ ಮೂಡಿಸಿ ನಿಯಂತ್ರಿಸಲು ಪ್ರತಿ ವರ್ಷ ಮಾ. ೩ರಂದು ವಿಶ್ವ ಶ್ರವಣ ದಿನ ಆಚರಿಸಲಾಗುತ್ತಿದೆ. ಕಿವಿ ದೋಷವಿದೆಯೆಂದು ಕಿವಿಯಲ್ಲಿ ಕಡ್ಡಿ ಹಾಕಬಾರದು, ಎಣ್ಣೆ ಹಾಕಬಾರದು, ನಕಲಿ ವೈದ್ಯರ ಬಳಿ ಹೋಗಿ ಕಿವಿಯಲ್ಲಿ ಗುಗ್ಗೆ ತೆಗೆಸಿಕೊಳ್ಳಬಾರದು.
ಹಿರೇಮ್ಯಾಗೇರಿ ಪಿಡಿಒ ಮೇಲೆ ಹಲ್ಲೆ: ಖಂಡನೆ
ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಪಿಡಿಒ ರತ್ನಮ್ಮ ಗುಂಡಣ್ಣನವರ ಅವರಿಗೆ ಅದೇ ಗ್ರಾಪಂ ಸದಸ್ಯೆ ಶಾಂತಮ್ಮ ಬಂಡಿವಡ್ಡರ ಹಾಗೂ ಅವರ ಪುತ್ರ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಇಂಥ ಘಟನೆಯಿಂದ ಪಿಡಿಒಗಳು ಹಾಗೂ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿದೆ.
ಬಜೆಟ್‌ ಮೇಲೆ ನಿರೀಕ್ಷೆಯೇ ಇಲ್ಲ: ಸಿವಿಸಿ
15 ವರ್ಷಗಳ ಹಿಂದೆ ಕೊಪ್ಪಳ ಹೇಗಿತ್ತು ಈಗಲೂ ಹಾಗೆ ಇದೆ.‌ ಕಳೆದ ಎರಡು ವರ್ಷಗಳಿಂದ ಅಭಿವೃದ್ಧಿ ಕುಂಠಿತವಾಗಿದೆ. ಕಳೆದ ಬಜೆಟ್‌ಟನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಎಲ್ಲಿ ಹೋಯಿತು? ಹೇಗೆ ಖರ್ಚಾಯಿತು? ಖರ್ಚಾಗಿದ್ದರೆ ಅಭಿವೃದ್ಧಿ ಏಕೆ ಕಣ್ಣಿಗೆ ಕಾಣುತ್ತಿಲ್ಲ? ಎಂದು ಕ್ಷೇತ್ರದ ಜನರು ಕೇಳುತ್ತಿದ್ದಾರೆ.
ನವಜೋಡಿ ಮಾದರಿ ಜೀವನ ನಡೆಸಿ: ಗುರುಶಾಂತವೀರ ಶಿವಾಚಾರ್ಯ ಸ್ವಾಮೀಜಿ
ಕೊಪ್ಪಳ ತಾಲೂಕಿನ ಚಾಮಲಾಪುರ ಗ್ರಾಮದ ಶ್ರೀಕರಿಬಸವೇಶ್ವರ ಗದ್ದುಗೆಯಲ್ಲಿ ೧೦ನೇ ವರ್ಷದ ಸಾಮೂಹಿಕ ವಿವಾಹ ಮತ್ತು ಜಾತ್ರಾ ಮಹೋತ್ಸವ ನಡೆಯಿತು. ಇಟಗಿ ಭೂ ಕೈಲಾಸ ಮೇಲುಗದ್ದುಗೆಮಠದ ಗುರುಶಾಂತವೀರ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡಿದ್ದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 461
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved