ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಿಂಚಣಿ ಪರಿಷ್ಕರಿಸುವಂತೆ ನಿವೃತ್ತ ನೌಕರರಿಂದ ಪ್ರತಿಭಟನೆ
ಸರ್ಕಾರಿ ಸೇವೆಯಿಂದ ನೌಕರರು ನಿವೃತ್ತ ಹೊಂದಿದಾಗ ಅವರಿಗೆ ಹಳೇ ಪಿಂಚಣಿ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ ಮತ್ತು ಪಿಂಚಣಿ ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಲು ಸಾಧ್ಯವಿಲ್ಲ ಎನ್ನುವ ನಿರ್ಣಯ ತೆಗೆದುಕೊಳ್ಳಲಾಗುತ್ತಿದೆ. ಇದರಿಂದ ನಿವೃತ್ತ ನೌಕರರ ಕುಟುಂಬ ಆರ್ಥಿಕ ಸಂಕಷ್ಟಕ್ಕೊಳಗಾಗುತ್ತದೆ.
ಬಲ್ಡೋಟಾ ಹೋರಾಟಕ್ಕೆ ಮೇಧಾ ಪಾಟ್ಕರ್, ಟಿಕಾಯತ್, ಪ್ರಕಾಶ ರೈ ಆಹ್ವಾನಿಸಲು ನಿರ್ಧಾರ
ಕೊಪ್ಪಳ ಬಳಿ 1084 ಎಕರೆಯನ್ನು ಕೈಗಾರಿಕೆ ಸ್ಥಾಪನೆಗೆ ರಾಜ್ಯ ಸರ್ಕಾರವೇ ಸ್ವಾಧೀನಪಡಿಸಿಕೊಂಡು ಕಂಪನಿಗೆ ನೀಡಿದ್ದು, ಆ ಭೂಮಿಯಲ್ಲಿ ಕಾರ್ಖಾನೆ ಸ್ಥಾಪಿಸಲು ಕಂಪನಿ ಸಿದ್ಧತೆ ನಡೆಸಿದ್ದ ಸಂದರ್ಭದಲ್ಲೇ ಸಿಎಂ ಮೌಖಿಕವಾಗಿ ತಡೆ ನೀಡಿದ್ದಾರೆ. ಈ ಕುರಿತು ಲಿಖಿತ ಆದೇಶ ಮಾಡುವುದು ಯಾವಾಗವೆಂಬುದು ಯಕ್ಷಪ್ರಶ್ನೆಯಾಗಿದೆ.
ಜಯತೀರ್ಥರ ಆರಾಧಾನಾ ಮಹೋತ್ಸವ
ನೂರಾರು ಸಂಖ್ಯೆಯ ಭಕ್ತರು ಕೊಪ್ಪಳದ ರಾಯರ ಮಠಕ್ಕೆ ಭೇಟಿ ನೀಡಿ, ಬೃಂದಾವನದ ದರ್ಶನ ಪಡೆದರು. ಮಠದ ವತಿಯಿಂದ ಸುಪ್ರಭಾತ, ಜಯತೀರ್ಥ ಸ್ತುತಿ ಪಾರಾಯಣ, ಅಷ್ತೋತ್ತರ, ಪಂಚಾಮೃತ ಅಭಿಷೇಕ, ನೈವೇದ್ಯ, ಹಸ್ತೋದಕ ಅಲಂಕಾರ, ತೀರ್ಥಪ್ರಸಾದ ಕಾರ್ಯಕ್ರಮ ನಡೆದವು.
ರೋಗ ಹೆಚ್ಚಳಕ್ಕೆ ಆಲಸ್ಯತನವೇ ಕಾರಣ
ನಿತ್ಯವೂ ಕ್ರಿಮಿನಾಶಕ ಸಿಂಪಡಿಸಿದ ಮತ್ತು ಹೈಬ್ರಿಡ್ ಆಹಾರ ಸೇವಿಸುತ್ತಿರುವುದರಿಂದ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿವೆ. ಯಥೇಚ್ಛವಾಗಿ ಎಣ್ಣೆ ಪದಾರ್ಥ, ಮಾಂಸಹಾರ ಸೇವಿಸುವುದರಿಂದಲೂ ಹೃದಯಾಘಾತ ಉಂಟಾಗುವ ಸಾಧ್ಯತೆ ಇದೆ.
ಮೌಲಾನಾ ಆಜಾದ್ ಶಾಲೆ ಸ್ಥಳಾಂತರಕ್ಕೆ ವಿರೋಧ
ಎಲ್ಲ ಪಾಲಕರ ಅಭಿಪ್ರಾಯದಂತೆ ಈಗಿರುವ ಜಾಗದಲ್ಲೇ ಮೌಲಾನಾ ಆಜಾದ್ ಶಾಲೆ ನಿರ್ಮಿಸಲು ಆ.4ರಂದು ಕೊಪ್ಪಳಕ್ಕೆ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು.
ಸ್ತ್ರೀ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಕಾರಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು, ಕೋಟ್ಯಂತರ ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಯೋಜನೆಯಿಂದ ಮಹಿಳೆಯರು ಉಚಿತವಾಗಿ ಪ್ರವಾಸಿ ತಾಣ, ಧಾರ್ಮಿಕ ಸ್ಥಳ ಮತ್ತು ವ್ಯಾಪಾರ-ವಹಿವಾಟುಗಳಿಗೆ ಪ್ರಯಾಣಿಸಿದ್ದಾರೆ.
ದ್ಯಾಂಪೂರು ಗ್ರಾಮಕ್ಕೆ ಪ್ರತ್ಯೇಕ ಗ್ರಾಪಂ ನೀಡಿ
ದ್ಯಾಂಪೂರ ಗ್ರಾಮವು ಮೊದಲು ಮಂಡಲ ಪಂಚಾಯಿತಿ (ಗ್ರೂಪ್ ಪಂಚಾಯಿತಿ) ಇತ್ತು. ಈ ಗ್ರಾಮಕ್ಕೆ ಚನ್ನಪನಹಳ್ಳಿ, ಹರಿಶಂಕರಬಂಡಿ, ಕೊನಾಪೂರ ಗ್ರಾಮಗಳು ಸೇರಿದ್ದವು. ನಂತರದಲ್ಲಿ ರಾಜೂರ ಪಂಚಾಯಿತಿ ವ್ಯಾಪ್ತಿಗೆ ಸೇರಿತು. ಪಂಚಾಯಿತಿಗೆ ಬೇಕಾದ ಎಲ್ಲ ಅರ್ಹತೆ ದ್ಯಾಂಪೂರು ಗ್ರಾಮ ಹೊಂದಿದೆ.
ದೇವನಹಳ್ಳಿಯಂತೆ ಉಳಿದೆಡೆಯೂ ರೈತರ ಭೂಸ್ವಾಧೀನ ಕೈಬಿಡಿ: ಬೆಟ್ಟದೂರು
೧೧೯೮ ದಿನಗಳ ಸುದೀರ್ಘ ಹೋರಾಟದ ನಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತಪರ ಎಂಬ ಸಂದೇಶ ನೀಡಿದ್ದು, ೧೭೭೭ ಎಕರೆ ಭೂಮಿಯ ಸ್ವಾಧೀನ ಕೈಬಿಟ್ಟಿರುವುದು ಸ್ವಾಗತಾರ್ಹ. ಅದರಂತೆ ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧೆಡೆ ಕಾರ್ಖಾನೆ, ಅಭಿವೃದ್ಧಿ ಹೆಸರಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿರುವುದು ಸಹ ಕೈಬಿಡಬೇಕು.
ಗುಳೆ ಹೋಗದೆ ಇದ್ದೂರಲ್ಲೆ ಕೆಲಸ ಮಾಡಿ ಮಕ್ಕಳನ್ನು ಶಾಲೆಗೆ ಕಳಿಸಿ
ಪಿಡಿಒ ಹನುಮಂತಪ್ಪ ತಮ್ಮ ಸಿಬ್ಬಂದಿಯೊಂದಿಗೆ ತಾಂಡಾಕ್ಕೆ ಭೇಟಿ ನೀಡಿ ಗುಳೆ ಹೋಗದಂತೆ ಮನವರಿಕೆ ಮಾಡಿದ್ದಾರೆ. ನಮೂನೆ-೬ ಭರ್ತಿ ಮಾಡಿ ಗ್ರಾಪಂಗೆ ಅರ್ಜಿ ಸಲ್ಲಿಸಿದರೆ ನರೇಗಾದಡಿ ಕೆಲಸ ನೀಡುವುದಾಗಿ ಫಲಾನುಭವಿಗಳಿಗೆ ಭರವಸೆ ನೀಡಿದ್ದಾರೆ.
ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ
ಕಾರ್ಮಿಕರ ನೋಂದಣಿಗೆ ಕುಟುಂಬ ಐಡಿ ಅಪ್ಲಿಕೇಶನ್ ರದ್ದು ಮಾಡಬೇಕು. ನೈಜ ಕಾರ್ಮಿಕರ ಅರ್ಜಿ ತಿರಸ್ಕಾರ ಮಾಡುವುದನ್ನು ನಿಲ್ಲಿಸಬೇಕು. ಸೇವಾ ಸಿಂಧುವಿನಲ್ಲಿ ಮಂಜೂರಿಯಾದ ಫಲಾನುಭವಿಗಳಿಗೆ ಕೂಡಲೇ ಬಾಂಡ್ ನೀಡುವುದು ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಲಾಯಿತು.
< previous
1
...
88
89
90
91
92
93
94
95
96
...
572
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ