• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಶಿಷ್ಟರ ಹಣ ಗ್ಯಾರಂಟಿಗೆ: ಕಾಂಗ್ರೆಸ್ ಸರ್ಕಾರ ಕೋರ್ಟ್‌ಗೆ ಎಳೆಯುತ್ತೇವೆ
ಪರಿಶಿಷ್ಟರ ಅಭಿವೃದ್ಧಿಗಾಗಿ ಎಸ್‌ಸಿಪಿ, ಟಿಎಸ್‌ಪಿಗೆ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಸೇರಿ ಇತರೆ ಯೋಜನೆಗಳಿಗೆ ಬಳಕೆ ಮಾಡಿದರೆ ಸರ್ಕಾರವನ್ನು ಕೋರ್ಟ್ ಕಟಕಟೆಗೆ ನಿಲ್ಲಿಸಬೇಕಾಗುತ್ತದೆ.
ವೇತನ ನೀಡುವ ಭರವಸೆ: ಪ್ರತಿಭಟನೆ ಸ್ಥಗಿತ
ತುಂಗಭದ್ರಾ ನೀರಾವರಿ ಯೋಜನೆಯ ಟಾಸ್ಕ್‌ಪೋರ್ಸ್ ಕಾರ್ಮಿಕರು ನಾಲ್ಕು ತಿಂಗಳ ವೇತನಕ್ಕಾಗಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವೇತನ ನೀಡುವ ಭರವಸೆ ಬಳಿಕ ಶನಿವಾರ ತಾತ್ಕಾಲಿಕವಾಗಿ ಅಂತ್ಯಗೊಳಿಸಿದ್ದಾರೆ.
ಶ್ರೇಣಿಕೃತ ವ್ಯವಸ್ಥೆ ವಿರುದ್ಧ ಹೋರಾಡಿದ ಅಂಬೇಡ್ಕರ್‌
ಅಂಬೇಡ್ಕರ್ ಭಾರತದ ಶ್ರೇಣಿಕೃತ ವ್ಯವಸ್ಥೆ ವಿರುದ್ಧ ಹೋರಾಟ ಮಾಡಿದ್ದಾರೆ. ಅವರ ಸಾಧನೆ ಮತ್ತು ಪರಿಶ್ರಮ ಬಹಳ ದೊಡ್ಡದಿದೆ. ಅವರು ಶಿಕ್ಷಣ ಪಡೆಯುವಾಗ ಕುಡಿಯುವ ನೀರು ಕೂಡ ಕೊಡುತ್ತಿರಲಿಲ್ಲ. ಅವಮಾನ, ಅಸ್ಪೃಶ್ಯತೆ, ಜಾತಿ ತಾರತಮ್ಯ ಅನುಭವಿಸಿದ್ದಾರೆ.
ಕನಕಗಿರಿ ಉತ್ಸವಕ್ಕೆ ವ್ಯವಸ್ಥಿತ ಸಿದ್ಧತೆ ಕೈಗೊಳ್ಳಿ: ಸಚಿವ ಶಿವರಾಜ ತಂಗಡಗಿ
ಕನಕಗಿರಿಯ ಜಾತ್ರೆಯೊಂದಿಗೆ ಉತ್ಸವ ಆಚರಿಸಬೇಕೆಂಬುವುದು ಜನರ ಒತ್ತಾಯ. ಹೀಗಾಗಿ ಎರಡು ಒಟ್ಟಿಗೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕೋಳಿ ಜ್ವರಕ್ಕೆ ಬೆದರಿದ ಕುಕ್ಕುಟೋದ್ಯಮದ ತವರೂರು ಕೊಪ್ಪಳ
ಕೋಳಿ ಮೊಟ್ಟೆ ಉತ್ಪಾದಿಸುವ ೨೦ ಫಾರ್ಮ್ ಹಾಗೂ ೧೬ ಕೋಳಿ ಮಾಂಸ ಉತ್ಪಾದಿಸುವ ಫಾರ್ಮ್ ಸೇರಿದಂತೆ ಮನೆಯಲ್ಲಿ ಸಾಕುವ ಕೋಳಿಗಳ ಲೆಕ್ಕಾಚಾರದಲ್ಲಿ ಬರೋಬ್ಬರಿ ೪೫ ಲಕ್ಷ ಕೋಳಿಗಳು ಜಿಲ್ಲೆಯಲ್ಲಿವೆ.‌ ರಾಜ್ಯದಲ್ಲಿಯೇ ಅತೀ ಹೆಚ್ಚು ಕೋಳಿ ಮೊಟ್ಟೆಯನ್ನು ಜಿಲ್ಲೆಯಲ್ಲಿ ಉತ್ಪಾದಿಸಲಾಗುತ್ತಿದೆ ಎಂದು ಪಶುಸಂಗೋಪನಾ ಇಲಾಖೆಯೇ ಅಧಿಕೃತ ಮಾಹಿತಿ ನೀಡಿದೆ.
ದಲಿತರಿಗೆ ದ್ರೋಹ ಮಾಡಿದ ಕಾಂಗ್ರೆಸ್‌, ಬಿಜೆಪಿ ಪ್ರತಿಭಟನೆ
ದಲಿತರನ್ನು ರಕ್ಷಿಸಬೇಕಾದ ಸರ್ಕಾರ ಆ ಸಮುದಾಯಗಳಿಗೆ ಮೀಸಲಿಟ್ಟ ಅನುದಾನದಲ್ಲಿಯೇ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿದೆ. ಅಧಿಕಾರಕ್ಕೆ ಬರುವ ಮೊದಲು ಗ್ಯಾರಂಟಿ ಯೋಜನೆಗೆ ಬಜೆಟ್‌ನಲ್ಲಿ ₹ 54000 ಕೋಟಿ ಮೀಸಲಿಡುವುದಾಗಿ ಹೇಳಿತ್ತು. ಆ ಹಣ ಗ್ಯಾರಂಟಿಗೆ ಬಳಸಿಕೊಳ್ಳದೆ ಇದೀಗ ದಲಿತರಿಗೆ ಮೀಸಲಿಟ್ಟ ಹಣ ಬಳಿಸಿಕೊಳ್ಳುವ ಮೂಲಕ ದ್ರೋಹ ಮಾಡಿದೆ.
ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಿ: ಮಲ್ಲಿಕಾರ್ಜುನ ತೊದಲಬಾಗಿ
ಪ್ರಸ್ತುತ ತಂತ್ರಜ್ಞಾನಗಳು ಬೆಳೆದಂತೆ ಮಕ್ಕಳು ಓದುವ ಹವ್ಯಾಸ ಬಿಟ್ಟು ಮೊಬೈಲ್‌ ಬಳಕೆಯಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಮೊಬೈಲ್ ಬದಲಾಗಿ ಪುಸ್ತಕ ಅಭ್ಯಾಸ ಮಾಡುವ ಹವ್ಯಾಸ ಬೆಳೆಸಬೇಕಿದೆ.
ಹಂಪಿಯಲಿ ವೈಭವದ ಕೂಗು, ಆದರೆ, ಗತಕಾಲದ ವೈಭವದ ತವರೂರು ಆನೆಗೊಂದಿಯಲ್ಲಿ ಮಾತ್ರ ಆರ್ತನಾದ
ಬಹುಮನಿ ಸುಲ್ತಾನರ ದಾಳಿಗೆ ಸಿಕ್ಕು ಕುಮಾರರಾಮನ ಆಳ್ವಿಕೆ ಕೊನೆಗೊಂಡ ಬಹುವರ್ಷಗಳ ಬಳಿಕ ಆನೆಗೊಂದಿಯಲ್ಲಿಯೇ ಹಕ್ಕಬುಕ್ಕರು ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪಿಸಿದರು. ವೈರಿಗಳ ದಾಳಿಯಿಂದ ರಾಜಧಾನಿಯನ್ನು ಸಂರಕ್ಷಣೆ ಮಾಡಿಕೊಳ್ಳಲು ಆನೆಗೊಂದಿಯಿಂದ ಹಂಪಿಗೆ ವಿಜಯನಗರ ಸಾಮ್ರಾಜ್ಯವನ್ನು ಸ್ಥಳಾಂತರ ಮಾಡಲಾಯಿತು.
ದೊಣ್ಣೆಗುಡ್ಡ ದುರ್ಗಾದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧ: ತಹಸೀಲ್ದಾರ್‌
ಪ್ರಾಣಿಬಲಿ ತಡೆಯಲು ದೊಣ್ಣೆಗುಡ್ಡ ಗ್ರಾಮದಲ್ಲಿ ಪೂರ್ವಭಾವಿ ಸಭೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಜಾತ್ರೆಯ ಮುಗಿಯುವ ತನಕ ಕಂದಾಯ ಇಲಾಖೆ ಸಿಬ್ಬಂದಿ, ಪೊಲೀಸ್‌ ಇಲಾಖೆ, ಗ್ರಾಮ ಪಂಚಾಯಿತಿ, ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪ್ರಾಣಿ ಬಲಿ ತಡೆಯಬೇಕು.
ಶುಖಮುನಿ ತಾತನ ಜಾತ್ರೆಗಿಂದು ತೆರೆ
ಸತತವಾಗಿ ಎಂಟು ದಿನ ಕೇಸೂರು ಗ್ರಾಮದ ವಿರುಪಾಕ್ಷಯ್ಯಜ್ಜನ ಗದ್ದುಗೆಯಲ್ಲಿ ಅನ್ನದಾಸೋಹ ನಡೆಸುತ್ತಿರುವ ಯುವಕರ ತಂಡ, ನಿತ್ಯವೂ ಒಂದು ಒಂದು ಬಗೆಯ ಅನ್ನದಾಸೋಹ ಮಾಡಿದೆ. ಇದೀಗ 9ನೇ ದಿನವಾದ ಶನಿವಾರ ಪಲ್ಲಕ್ಕಿ ಉತ್ಸವದೊಂದಿಗೆ ಶುಖಮುನಿ ತಾತನ ಜಾತ್ರೆಗೆ ತೆರೆ ಬೀಳಲಿದ್ದು ಶೇಂಗಾ ಹೋಳಿಗೆ ನೀಡಲು ಮುಂದಾಗಿದ್ದಾರೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 461
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved