• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆದಾಪುರ ಶಾಲೆಗೆ 1 ಎಕರೆ ಭೂಮಿ ದಾನ: ಸಚಿವ ತಂಗಡಗಿ
ನವಲಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ₹ ೨೨ ಕೋಟಿ ಅನುದಾನ ಮಂಜೂರಾಗಿದ್ದು, ಮಾರ್ಚ್ ತಿಂಗಳಲ್ಲಿ ಭೂಮಿಪೂಜೆ ಸಲ್ಲಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ನವಲಿಯಿಂದ ಕಲಮಂಗಿ ರಸ್ತೆ ಅಭಿವೃದ್ಧಿಗೆ ₹ ೧.೭೦ ಕೋಟಿ, ಸಂಕನಾಳದಿಂದ ಈಚನಾಳದ ವರೆಗಿನ ರಸ್ತೆ ಅಭಿವೃದ್ಧಿಗೆ ₹ ೩ ಕೋಟಿ ಬಿಡುಗಡೆಯಾಗಿದೆ.
ಸಚಿವ ಜಮೀರ್‌ ಅಹ್ಮದ್‌ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಶ್ರೀನಾಥ ಗೌಪ್ಯ ಚರ್ಚೆ

ಸಚಿವ ಜಮೀರ್‌ ಅಹ್ಮದ್‌ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಶ್ರೀನಾಥ ಗುರುವಾರ ಇಲ್ಲಿ ಗೌಪ್ಯ ಮಾತುಕತೆ ನಡೆಸಿರುವುದು ಭಾರೀ ಸಂಚಲನ ಮೂಡಿಸಿದೆ.

ದೇವಸ್ಥಾನದಲ್ಲಿ ಮಾರ್ದನಿಸಿದ ಶಿವನಾಮ ಸ್ಮರಣೆ
ಶಿವರಾತ್ರಿ ಪ್ರಯುಕ್ತ ದೇವಸ್ಥಾನಗಳನ್ನು ಹೂಗಳಿಂದ ಅಲಂಕರಿಸಿದ್ದು ಬೆಳಗ್ಗೆಯಿಂದ ವಿಶೇಷ ಪೂಜೆ ಜರುಗಿದವು. ಶಿವ ದೇವಸ್ಥಾನದಲ್ಲಿ ಶಿವಲಿಂಗ, ಶಿವಮೂರ್ತಿ ಹಾಗೂ ದೇವರ ಮೂರ್ತಿಗಳಿಗೆ ವಿಶೇಷ ಪೂಜೆ, ಅಭಿಷೇಕ ನಡೆಯಿತು.
ಗ್ರಾಮ ಪಂಚಾಯಿತಿ ಮಕ್ಕಳ ಸ್ನೇಹಿಯಾಗಿಸಿ: ಶೇಖರಗೌಡ ರಾಮತ್ನಾಳ
ಗ್ರಾಮ ಪಂಚಾಯಿತಿಯನ್ನು ಮಕ್ಕಳ ಸ್ನೇಹಿಯನ್ನಾಗಿಸಲು ಮತ್ತು ಮಕ್ಕಳ ಸಮಸ್ಯೆಯನ್ನು ಸ್ಥಳೀಯವಾಗಿ ಗುರುತಿಸಿ ಪರಿಹಾರ ಕಂಡುಕೊಳ್ಳಲು ಗ್ರಾಪಂ ಮಟ್ಟದಲ್ಲಿ ರಚನೆಯಾಗಿರುವ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಸಕ್ರಿಯಗೊಳಿಸಬೇಕು.
ಮಹಾಕುಂಭಮೇಳದಿಂದ ವಿಶ್ವಕ್ಕೆ ಒಳ್ಳೆಯದು: ಶ್ರೀಭೈರವಿ ಅಮ್ಮನವರು
ಮಹಾಕುಂಭ ಮೇಳ 144 ವರ್ಷಗಳಿಗೊಮ್ಮೆ ಬರುತ್ತದೆ. ಕುಂಭಮೇಳ 12 ವರ್ಷಕ್ಕೊಮ್ಮೆ ಬರುತ್ತದೆ. ಮಹಾಕುಂಭಮೇಳದಲ್ಲಿ ಮಿಂದೆದ್ದ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಸಾರ್ಥಕತೆ ಪಡೆದುಕೊಳ್ಳುತ್ತಾರೆ. ಅಷ್ಟೇ ಅಲ್ಲ ಈ ಮಹಾಕುಂಭ ಮೇಳವನ್ನು ಎಲ್ಲಿಯೇ ಇದ್ದರೂ ಅಲ್ಲಿಂದಲೇ ಒಳ್ಳೆಯ ಭಾವನೆಯಿಂದ ಕಣ್ಣ ತುಂಬಿಕೊಂಡರೆ ಖಂಡಿತವಾಗಿಯೂ ಅವರಿಗೂ ಒಳ್ಳೆಯದಾಗುತ್ತದೆ.
ಶಿವರಾತ್ರಿ: ಮಹಾದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ
ಶಿವರಾತ್ರಿ ನಿಮಿತ್ತ ವಿವಿಧ ಶಿವನ ದೇವಸ್ಥಾನಗಳಲ್ಲಿ ಬೆಳ್ಳಗೆಯಿಂದದಲೇ ವಿಶೇಷ ಪೂಜೆ, ಅಭಿಷೇಕ, ಅರ್ಚನೆ ನಡೆದವು. ಇಲ್ಲಿನ ಪುರಾತನ ಮಹಾದೇಶ್ವರ ದೇವಾಲಯದಲ್ಲಿ 12 ಅಡಿ ಪಾಣಿಪೀಠದ ಬೃಹತ್ ಶಿವಲಿಂಗುವಿಗೆ ಆಕರ್ಷಕ ಅಲಂಕಾರ ಮಾಡಿ ಶೃಂಗರಿಸಲಾಗಿತ್ತು.
ಗಂಗಾಧರೇಶ್ವರ ದೇಗುಲದಲ್ಲಿ ಸಾಮೂಹಿಕ ಶಿವಲಿಂಗ ಪೂಜೆ
ಶಿವರಾತ್ರಿ ಪ್ರಯುಕ್ತ ರಾತ್ರಿ ದೇಗುಲದಲ್ಲಿ ಶ್ರೀಗಂಗಾಧರೇಶ್ವರ ದೇವಾಲಯ ಭಜನಾ ಮಂಡಳಿ ಅವರಿಂದ ಮತ್ತು ಕನಕಗಿರಿ ತಾಲೂಕಿನ ಮುಸ್ಲಾಪುರ ಗ್ರಾಮದ ಭಜನಾ ಮಂಡಳಿಯಿಂದ ಭಜನೆ ನೆರವೇರಿತು.
ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಬೈಕ್ ರ‍್ಯಾಲಿ
ಸದಾಶಿವ ಆಯೋಗದ ವರದಿಯಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೊಳಿಸಲು ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದೆ. ಸಂವಿಧಾನ ಪೀಠದ ಆದೇಶ ಬಂದು ಆರೇಳು ತಿಂಗಳ ನಂತರವೂ ಒಳ ಮೀಸಲಾತಿಯನ್ನು ಮಾದಿಗರಿಗೆ ರಾಜ್ಯ ಸರ್ಕಾರ ನೀಡುವಲ್ಲಿ ಕಾಲಹರಣ ಮಾಡುತ್ತಿದೆ.
ಕಾರ್ಖಾನೆಗಳ ವ್ಯಾಪ್ತಿಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ
ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪಿಸುವುದನ್ನು ವಿರೋಧಿಸಿ ನಡೆಸಿದ ಹೋರಾಟದ ವೇಳೆಯಲ್ಲಿ ಪ್ರದರ್ಶನ ಮಾಡಿದ ಕಾರ್ಖಾನೆಗಳಿಂದಾದ ಗೋಳು ಎನ್ನುವ ವೀಡಿಯೋದಲ್ಲಿ ಅನೇಕ ಮಕ್ಕಳು ಮಾತನಾಡಿ, ಸಮಸ್ಯೆಯನ್ನು ತೋಡಿಕೊಂಡಿರುವುದನ್ನು ಹಾಗೂ ಮಾಧ್ಯಮದಲ್ಲಿ ಬಿತ್ತರವಾಗಿರುವ ವರದಿಯನ್ನು ಮಕ್ಕಳ ಕಲ್ಯಾಣ ಸಮಿತಿ ಗಂಭೀರವಾಗಿ ಪರಿಗಣಿಸಿದೆ.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ಪಾಟೀಲ
ವೀರ ಸಂಗೊಳ್ಳಿ ರಾಯಣ್ಣನ ದೇಶಾಭಿಮಾನವನ್ನು ಸ್ಮರಿಸುವ ಮೂಲಕ ಆತನ ಧೈರ್ಯ, ಸಾಹಸ ಮರೆಯಲೂ ಸಾಧ್ಯವಿಲ್ಲ. ಅಂತಹವರ ತತ್ವಾದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 461
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved