• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಧಕ್ಕೆ ನಿಂತ ಹೈಟೆಕ್ ಶೌಚಾಲಯ ನಿರ್ಮಾಣ, ಮಹಿಳೆಯರ ಪ್ರತಿಭಟನೆ
೧೫ನೇ ಹಣಕಾಸು ಅಡಿ ಅಂದಾಜು ₹ ೧೫.20 ಲಕ್ಷ ವೆಚ್ಚದಲ್ಲಿ ಈ ಶೌಚಾಲಯ ನಿರ್ಮಾಣ ಕಾಮಗಾರಿ ಪ್ರಾರಂಭಿಸಿ ಮೂರು ತಿಂಗಳ ಗಡುವು ನೀಡಿದ್ದರು. ಆದರೆ, ಪಕ್ಕದ ನಿವೇಶನ ಮಾಲೀಕರೊಬ್ಬರು ದೂರು ನೀಡಿದ ಕಾರಣದಿಂದ ೮ ತಿಂಗಳಿಂದ ಕಾಮಗಾರಿ ಸ್ಥಗಿತವಾಗಿದೆ.
ಸಮಾಜದ ಉದ್ಧಾರಕ್ಕಾಗಿ ಜೀವನ ತ್ಯಾಗ ಮಾಡಿದ ಶರಣರು
ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು. ಧರ್ಮದ ಕಾರ್ಯ ಮಾಡುವ ಮೂಲಕ ದಾನ, ಧರ್ಮ ಮಾಡುವ ಮನೋಭಾವ, ಪ್ರವೃತ್ತಿ ಹೊಂದಬೇಕು. ಸಮಾಜದ ಒಳಿತಿಗಾಗಿ ಶ್ರಮಿಸಿದ ಅನೇಕ ಶರಣ, ಸಂತರಲ್ಲಿ ಅಥಣಿ ಮುರುಘೇಂದ್ರ ಶಿವಯೋಗಿಗಳು ಒಬ್ಬರಾಗಿದ್ದಾರೆ.
ಸಚಿವ ತಂಗಡಗಿ-ಅಧಿಕಾರಿಗಳ ವಿರುದ್ಧ ಅಹೋರಾತ್ರಿ ಧರಣಿ
ಎಸ್ಸಿ ಮೀಸಲು ಕ್ಷೇತ್ರವಾದ ಕನಕಗಿರಿಯಲ್ಲಿ ದಲಿತ ಕುಟುಂಬಗಳ ಮೇಲೆಯೇ ದೌರ್ಜನ್ಯವಾಗುತ್ತಿರುವುದು ಖಂಡನೀಯ. ಅಧಿಕಾರಿಗಳು ಸಹ ಸಚಿವರ ಮಾತಿನಂತೆ ನಡೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ನೊಂದ ಕುಟುಂಬ ಹಾಗೂ ಸಮಾನ ಮನಸ್ಕರು ನಡೆಸುತ್ತಿರುವ ಈ ಹೋರಾಟದ ಸ್ಥಳಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಶಾಲಾಭಿವೃದ್ಧಿಗೆ ಸಹ ಶಿಕ್ಷಕಿಯಿಂದ ₹ 1 ಲಕ್ಷ ದೇಣಿಗೆ
ನನಗೆ ಮಕ್ಕಳಿಂದಿಲೇ ಅನ್ನ ದೊರೆಯುತ್ತದೆ, ಬದುಕಿಗೆ ಅನ್ನ ನೀಡಿ ಬದುಕು ಕಟ್ಟಿಕೊಳ್ಳಲು ನೆರವಾದ ಮಕ್ಕಳು ಕಲಿಯುವ ಶಾಲಾ ಅಭಿವೃದ್ಧಿಗೆ ದೇಣಿಗೆ ನೀಡಿದ್ದೇನೆ ಎಂದು ಸಹ ಶಿಕ್ಷಕಿ ಕೆ.ಆರ್‌. ಸುಧಾರಾಣಿ ಹೇಳಿದರು.
ಬೆಂಗಳೂರಿಗೆ ಹೆಚ್ಚು ರೈಲು ಓಡಿಸಿ: ಸಂಸದ ಹಿಟ್ನಾಳಗೆ ಮನವಿ
ಹುಬ್ಬಳ್ಳಿಯಿಂದ ಬೀದರಿಗೆ ಇಂಟರ್ ಸಿಟಿ ರೈಲು (ವಾಯ: ಗದಗ, ಕೊಪ್ಪಳ, ಹೊಸಪೇಟೆ, ಬಳ್ಳಾರಿ, ಗುಂತಕಲ್‌, ಮಂತ್ರಾಲಯ ರೋಡ್‌, ರಾಯಚೂರು, ಯಾದಗಿರಿ. ಕಲಬುರಗಿ) ಮಾರ್ಗವಾಗಿ ನಿತ್ಯ ಬೀದರಿಗೆ ಹೊಸ ರೈಲು ಪ್ರಾರಂಭಿಸುವುದರಿಂದ ಮುಂಬೈ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸಿದಂತೆ ಆಗುತ್ತದೆ.
ಯೂರಿಯಾ ಗೊಬ್ಬರ ಅನಧಿಕೃತ ಸಂಗ್ರಹಿಸಿದರೆ ಕಠಿಣ ಕ್ರಮ: ಡಿಸಿ
ಕೊಪ್ಪಳ ಜಿಲ್ಲೆಯಲ್ಲಿ ಕಳೆದ ವರ್ಷ 16445 ಮೆಟ್ರಿಕ್ ಟನ್ ರಸಗೊಬ್ಬರ ವಿತರಿಸಿದ್ದು ಈ ವರ್ಷ 19799 ಮೆಟ್ರಿಕ್ ಟನ್ ರಸಗೊಬ್ಬರ ವಿತರಿಸಲಾಗಿದೆ. ಇನ್ನೂ 9 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಸ್ಟಾಕ್ ಇದ್ದು ಜಿಲ್ಲೆಯಲ್ಲಿ ಯಾವುದೇ ರಸಗೊಬ್ಬರದ ಕೊರತೆ ಇಲ್ಲ.
ಟೀಸಿ ಒಯ್ದರೆ ಪಾಸ್‌, ಇಲ್ಲದಿದ್ದರೆ ಫೇಲ್‌!
ಖಾಸಗಿ ಸಂಸ್ಥೆಗಳ ಕರಾಳ ಮುಖ ತೆರೆದಿಡಲು ಕಳೆದ ವರ್ಷ 9ನೇ ತರಗತಿಯಲ್ಲಿ ಎಷ್ಟು ಮಕ್ಕಳಿದ್ದರು, ಇದೀಗ 10ನೇ ತರಗತಿಯಲ್ಲಿ ಎಷ್ಟಿದ್ದಾರೆ ಎಂಬುವುದು ಅಥವಾ 10ನೇ ತರಗತಿಗೆ ಸರ್ಕಾರಿ ಶಾಲೆಯಲ್ಲಿ ಪ್ರವೇಶಾತಿ ಪಡೆದಿರುವ ಮಕ್ಕಳ ಮಾಹಿತಿ ಲೆಕ್ಕ ಹಾಕಿದಾರೆ ಖಾಸಗಿ ಶಾಲೆಯಿಂದ ಹೊರಹಾಕಲ್ಪಟ್ಟ ಮಕ್ಕಳ ಸಂಖ್ಯೆ ಸಿಗುತ್ತದೆ.
ಗುರುಪೂರ್ಣಿಮೆಗೆ ಹರಿದುಬಂದ ಭಕ್ತ ಸಾಗರ
ಗುರುಪೂರ್ಣಿಮೆ ನಿಮಿತ್ತ ಭಾಗ್ಯನಗರದಲ್ಲಿರುವ ಶ್ರೀಸಾಯಿಬಾಬಾ ದೇವಸ್ಥಾನಕ್ಕೆ ಗುರುವಾರ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಸಾಯಿಬಾಬಾ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಭಿಷೇಕ ಸೇರಿದಂತೆ ಮೊದಲಾದ ಧಾರ್ಮಿಕ ವಿಧಿ-ವಿಧಾನ ನಡೆದವು.
ರೈತರ, ಕೃಷಿ ಕೂಲಿಕಾರರ ಸಾಲ ಮನ್ನಾ ಮಾಡಿ
ರೈತರ, ಕೃಷಿ ಕೂಲಿಕಾರರ ಸಾಲ ಮನ್ನಾ ಮಾಡಬೇಕು ಮತ್ತು ರೈತರಿಗೆ ಬಡ್ಡಿ ರಹಿತ ಸುಲಭ ಸಾಲ ಸಿಗುವಂತೆ ಕಾನೂನು ಮಾಡಬೇಕು, ರೈತರಿಗೆ ಸಬ್ಸಿಡಿ ದರದಲ್ಲಿ ಗೊಬ್ಬರ, ಬೀಜ, ಕೃಷಿ ಸಲಕರಣೆ ಸಿಗುವಂತೆ ಯೋಜನೆ ರೂಪಿಸಬೇಕು.
ಹಾಲು ಒಕ್ಕೂಟ: ಕಾಂಗ್ರೆಸ್ ಬೆಂಬಲಿತರಿಗೆ ಭರ್ಜರಿ ಜಯ
ಕೊಪ್ಪಳ ತಾಲೂಕು ನಿರ್ದೇಶಕ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರನ್ನು ಅಖಾಡಕ್ಕೆ ಇಳಿಸಲು ಭಾರಿ ಹೈಡ್ರಾಮಾವೇ ನಡೆಯಿತು. ತಮಗೆ ಅವಕಾಶ ಬೇಕೇಬೇಕು ಎಂದು ಹಠಕ್ಕೆ ಬಿದ್ದ ವೆಂಕನಗೌಡ ಹಿರೇಗೌಡ್ರ ಅವರು ಶಾಸಕ ರಾಘವೇಂದ್ರ ಹಿಟ್ನಾಳ ಸೇರಿದಂತೆ ಹಿಟ್ನಾಳ ಕುಟುಂಬದ ವಿರುದ್ಧ ಸೆಡ್ಡು ಹೊಡೆದು ಸ್ಪರ್ಧೆಗೆ ಧುಮ್ಕಿಕ್ಕಿದ್ದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 572
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved