• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಪಕ ಕುಡಿಯುವ ನೀರು ಕೊಡಿ
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರು ಸರಬರಾಜಿಗೆ ಅಗತ್ಯ ಕ್ರಮಗಳನ್ನು ಪಿಡಿಒಗಳು ಕೈಗೊಂಡು ಸಕಾಲಕ್ಕೆ ನೀರು ಪೂರೈಸಬೇಕು. ನೀರು ವ್ಯರ್ಥವಾಗಿ ಹರಿಯದಂತೆ ಕಾಪಾಡಿಕೊಳ್ಳುವ ಜವಾಬ್ದಾರಿ ಗ್ರಾಪಂ ಮೇಲಿದೆ. ಪ್ರತಿಯೊಬ್ಬ ಪಿಡಿಒಗಳು ಕೇಂದ್ರ ಸ್ಥಳದಲ್ಲಿ ಇದ್ದು ಮುಂಜಾಗ್ರತೆ ಅಗತ್ಯ ಕ್ರಮಕೈಗೊಳ್ಳಬೇಕು.
ಕನ್ನಡ ಭಾಷೆ, ಜಲ, ನೆಲದ ರಕ್ಷಣೆಗೆ ಟೊಂಕ ಕಟ್ಟಿದ ಕಸಾಪ
ಕನ್ನಡ ಭಾಷೆ ನಗರ ಪ್ರದೇಶದಲ್ಲಿ ಮಾಯವಾಗುತ್ತಿದೆ. ಕನ್ನಡ ಭಾಷೆ ಹೆಚ್ಚು ಬಳಸುವ ಮೂಲಕ ಬೆಳೆಸಬೇಕು.
ಕುಣಿಕೇರಿ ಗ್ರಾಮಸ್ಥರ ಹೋರಾಟಕ್ಕೆ ಜೆಡಿಎಸ್. ಬಿಜೆಪಿ ಬೆಂಬಲ
ಕೃಷಿಯೇತರ ಚಟುವಟಿಕೆಗೆ ಹೊರತುಪಡಿಸಿ ಕೆರೆಯ ಮಣ್ಣನ್ನು ಬಳಸುವಂತಿಲ್ಲ ಎಂಬ ಕಾನೂನಿದ್ದರೂ ಕಾನೂನು ಉಲ್ಲಂಘಿಸಿ ಫಲವತ್ತಾದ ಕೆರೆಯ ಮಣ್ಣು ಸಾಗಾಣಿಕೆಗೆ ಅನುಮತಿ ನೀಡಿದ ಪಂಚಾಯಿತಿ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ಫಾರಂ ನಂ. 3 ವಿತರಣೆಗೆ ಕ್ರಮ: ಸಂಸದ ರಾಜಶೇಖರ ಹಿಟ್ನಾಳ
ನೈರ್ಮಲೀಕರಣ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ತ್ವರಿತಗತಿಯಲ್ಲಿ ಕ್ರಮಕೈಗೊಳ್ಳಬೇಕಿದ್ದು. ಯೋಜನೆ ಅನುದಾನ ಸಮರ್ಪಕ ಬಳಸಿಕೊಳ್ಳಬೇಕು.
ಕೃಷ್ಣಾ ಬಿ ಸ್ಕೀಂ ನೀರಾವರಿ ರಾಷ್ಟ್ರೀಯ ಯೋಜನೆ ಆಗಲಿ
ಕೃಷ್ಣಾ ಬಿ ಸ್ಕೀಂ ನೀರಾವರಿ ಯೋಜನೆಯ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ್ದರಿಂದ ಕರ್ನಾಟಕದ ಪಾಲಿನ ೧೬೬ ಟಿಎಂಸಿ ನೀರು ಲಭ್ಯವಾಗಲಿದೆ. ಇದೀಗ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸುಪ್ರೀಕೋರ್ಟ್‌ ಹೋಗಿವೆ. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ಮೂರು ರಾಜ್ಯದ ನೀರಾವರಿ ಮಂತ್ರಿಗಳನ್ನು ಸಭೆಗೆ ಆಹ್ವಾನಿಸಿದ್ದಾರೆ.
ಶಂಕರಾಚಾರ್ಯರ ತತ್ವಗಳಿಂದ ನೆಮ್ಮದಿ
ಶಂಕರಾಚಾರ್ಯರ ಬಗ್ಗೆ ಎಷ್ಟು ತಿಳಿದುಕೊಳ್ಳುತ್ತೇವೋ ಅಷ್ಟು ಭಗವಂತನ ಹತ್ತಿರ ಹೋಗಲು ಸಾಧ್ಯವಾಗುತ್ತದೆ. ಅಷ್ಟೊಂದು ಮಾರ್ಗದರ್ಶನ ನೀಡಿರುವಂತಹ ದಾರ್ಶನಿಕರು ಅವರಾಗಿದ್ದಾರೆ.
ನಿಖರ ಮಾಹಿತಿ ನೀಡಿ ಸಮೀಕ್ಷೆಗೆ ಸಹಕರಿಸಿ
ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳ ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ದತ್ತಾಂಶ ಸಂಗ್ರಹಿಸಲು ಕೈಗೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸಲಾಗುತ್ತಿದೆ.
ಗಂಗೆಯನ್ನು ಧರೆಗಿಳಿಸಿದ ಭಗೀರಥರ ಕಾಯಕ ದೊಡ್ಡದು: ತಹಸೀಲ್ದಾರ
ಗಂಗೆಯನ್ನು ಭೂಮಿ ತರಿಸಿದನಲ್ಲದೆ ರಾಜನಾಗಿ ಭರತ ಖಂಡವನ್ನಾಳಿದ ಕೀರ್ತಿ ಭಗೀರಥ ಮಹರ್ಷಿಗಳಿಗೆ ಸಲ್ಲುತ್ತದೆ
ಮಹಿಳಾ ಸ್ನೇಹಿ ಗ್ರಾಪಂಗೆ ಆದ್ಯತೆ
ಗ್ರಾಪಂ ಹಂತದಲ್ಲಿ ಮಹಾತ್ಮಗಾಂಧಿ ನರೇಗಾ, 15ನೇ ಹಣಕಾಸು ಮತ್ತು ಗ್ರಾಪಂ ನಿಧಿ ಹಣವನ್ನು ದೂರದೃಷ್ಠಿ ಯೋಜನೆ ರೂಪಿಸಿ ಯೋಜನೆ ಅನುಷ್ಠಾನ ಮಾಡಬೇಕು.
ನಿವೃತ್ತ ಸೈನಿಕನಿಗೆ ಅದ್ಧೂರಿ ಸ್ವಾಗತ
ಯೋಧರು ತಮ್ಮ ಪ್ರಾಣ ಲೆಕ್ಕಿಸದೆ ಗಾಳಿ, ಬಿಸಿಲು, ಮಳೆ ಅನ್ನದೆ ದೇಶಕ್ಕಾಗಿ ಶ್ರಮ ವಹಿಸುತ್ತಾರೆ. ಗಡಿಯಲ್ಲಿ ನಮ್ಮನ್ನು ಕಾಯ್ದು ನಿವೃತ್ತಿ ಹೊಂದಿ ಸಾಮಾಜಿಕ ಜೀವನದಲ್ಲಿ ಭಾಗವಹಿಸುತ್ತಾರೆ
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 522
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved