• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕ್ಕರೆ ಕಾರ್ಖಾನೆ ಸ್ಥಾಪನೆ ಕೈಬಿಡಿ
ಸರ್ಕಾರವು ಗೊಂಡಬಾಳ ಸಮೀಪದಲ್ಲಿ ಮೆ. ಯುಕೆಇಎಮ್ ಅಗ್ರಿ ಇನ್ಫ್ರಾ ಲಿಮಿಟೆಡ್ ಕಂಪನಿಗೆ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಿದೆ. ಇದೀಗ ಕಂಪನಿ ಗ್ರಾಪಂಗೆ ಎನ್‌ಒಸಿ ಪಡೆಯಲು ಅರ್ಜಿ ಸಲ್ಲಿಸಿದೆ. ಗ್ರಾಪಂನಿಂದ ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ನೀಡಿದೆ.
6 ತಿಂಗಳ ಬಾಕಿ ವೇತನಕ್ಕೆ ನರೇಗಾ ನೌಕರರಿಂದ ಅಸಹಕಾರ ಚಳವಳಿ!
೧೫ ವರ್ಷಗಳಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯದಲ್ಲಿ ೫೦೦೦ಕ್ಕಿಂತ ಹೆಚ್ಚು ನೌಕರರು ವಿವಿಧ ಸ್ಥರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ನೌಕರರಿಗೆ ಸೇವಾ ಭದ್ರತೆ, ಆರೋಗ್ಯ ವಿಮೆ ಸೌಲಭ್ಯ ಇಲ್ಲ. ಜತೆಗೆ ಆರು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ನರೇಗಾ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಶೇ. 80ರಷ್ಟು ಹಣ ಶಿಕ್ಷಣಕ್ಕೆ ಮೀಸಲು
ಶಾಸಕ ಬಸವರಾಜ ರಾಯರಡ್ಡಿ ಅವರು ನನ್ನ ಇಲಾಖೆಯಿಂದ ಬರುವ ಹಣಕ್ಕಿಂತ ತಮ್ಮ ಕ್ಷೇತ್ರದಲ್ಲಿ ಬಹುಪಾಲು ಕಲ್ಯಾಣ ಕರ್ನಾಟಕ ಹಣವನ್ನು ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ ಎಂದ ಅವರು, ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಿದರೆ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಿ, ಇಲ್ಲಜಾಗ ಖಾಲಿ ಮಾಡಿ!
ಕೊಪ್ಪಳ ತಾಲೂಕಿನಲ್ಲಿ ಗಾಂಜಾ ಮಾರಾಟ ಪ್ರಕರಣ ಇದ್ದರು ಅದು ಗಂಗಾವತಿ ತಾಲೂಕಿನಲ್ಲಿ ನಡೆದಿದೆ ಎಂದು ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು ಬಿಂಬಿಸಿದ್ದೀರಿ. ಇಂತಹ ಅಧಿಕಾರಿಗಳು ನಮಗೆ ಬೇಕಾಗಿಲ್ಲ ಎಂದು ಶಾಸಕ ಜನಾರ್ದನ ರೆಡ್ಡಿ ಕಿಡಿಕಾರಿದರು.
ಒಳ ಮೀಸಲಾತಿ ಬಳಿಕ ಶಿಕ್ಷಕರ ನೇಮಕಾತಿ
ಪರೀಕ್ಷಾ ಪದ್ಧತಿ ಬದಲಾವಣೆಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯನ್ನು ಮೂರು ಬಾರಿ ಬರೆಯಲು ಅನುಕೂಲವಾಗಿದೆ. ಇದು ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದೆ. ಈ ಪರೀಕ್ಷಾ ಪದ್ಧತಿಯಿಂದಾಗಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆದು ಉತ್ತೀರ್ಣರಾಗುವ ಅವಕಾಶ ಒದಗಿಸಲಾಗಿದೆ.
ಆಗಸ್ಟ್‌ 4ಕ್ಕೆ ಕೊಪ್ಪಳಕ್ಕೆ ಸಿಎಂ, ಡಿಸಿಎಂ
ಮಳೆ ಇರುವುದರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಜರ್ಮನ್ ಟೆಂಟ್ ಹಾಕಿ ಹೆಚ್ಚಿನ ಆಸನ ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಯಾವುದೇ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳ ಪಟ್ಟಿಯನ್ನು ಮತ್ತೊಂದು ಸಭೆ ನಡೆಸುವ ಮೊದಲೇ ನೀಡಬೇಕು ಎಂದು ಶಿವರಾಜ ತಂಗಡಗಿ ಸೂಚಿಸಿದರು.
ಕಮಿಷನ್‌ ಕೇಳಿದ ಸಾಕ್ಷಿ ನೀಡಿದರೆ ರಾಜಕೀಯ ಬಿಡುವೆ
ಹಣಕಾಸು ಇಲಾಖೆಯ ಸೂಚನೆ ಮೇರೆಗೆ ಈಗಾಗಲೇ ಹಣ ಬಿಡುಗಡೆಗೆ ಕ್ರಮವಹಿಸಲಾಗಿದೆ. ಆದರೂ ವಿನಾಕಾರಣ ಆರೋಪ ಮಾಡಿದ್ದಾರೆ. ಈ ರೀತಿ ಆರೋಪ ಮಾಡುವುದನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಕಾನೂನು ರೀತಿಯಲ್ಲಿ ಕ್ರಮ ವಹಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಶಿವರಾಜ ತಂಗಡಗಿ ಹೇಳಿದ್ದಾರೆ.
ಅಂಜನಾದ್ರಿಯಲ್ಲಿ ಅರ್ಚಕರಿಗೆ ಪೂಜೆ ಮೊಟಕು: ಡಿಸಿ ವಿರುದ್ಧ ಸುಪ್ರೀಂ-ಹೈಕೋರ್ಟ್‌, ಸಿಎಸ್‌ಗೆ ದೂರು
ನನಗೆ ಪೂಜೆ ಮಾಡಲು ಅವಕಾಶ ಮತ್ತು ಮೂಲಭೂತ ಸೌಕರ್ಯ ಕಲ್ಪಿಸಿಕೊಡಬೇಕೆಂದು ಕೋರ್ಟ್‌ ಆದೇಶಿಸಿದೆ. ಆದರೂ ಸಹ ಭಾನುವಾರ ಅಂಜನಾದ್ರಿಗೆ ಆಗಮಿಸಿದ್ದ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಅವರು ಬೇರೆ ಅರ್ಚಕರಿಂದ ಪೂಜೆ ಮಾಡಿಸಿ ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆಂದು ಸಿಎಸ್‌ ಹಾಗೂ ಸುಪ್ರೀಂ ಕೋರ್ಟ್‌, ಧಾರವಾಡ ಹೈಕೋರ್ಟ್‌ಗೆ ತಮ್ಮ ವಕೀಲರಿಂದ ವಿದ್ಯಾದಾಸ್‌ ಬಾಬಾ ದೂರು ಸಲ್ಲಿಸಿದ್ದಾರೆ.
ಪಿತ್ರಾರ್ಜಿತ ಆಸ್ತಿ ಹಕ್ಕು ವರ್ಗಾವಣೆಗೆ ಇ-ಪೌತಿ
ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾಗದಿದ್ದರೆ ಅಂತಹ ಜಮೀನು ಸ್ವಾಧೀನ ಹೊಂದಿದ್ದರೂ ಸಹ ಕುಟುಂಬಸ್ಥರಿಗೆ ಜಮೀನು ಅಭಿವೃದ್ಧಿಪಡಿಸಲು ಸಾಲ ಸೌಕರ್ಯ ದೊರೆಯುವುದಿಲ್ಲ. ಬೆಳೆಹಾನಿಯಾದ ವೇಳೆ ಪರಿಹಾರ ಪಡೆಯಲು ದುಸ್ತರವಾಗುತ್ತಿದೆ.
ಯುವಸಮೂಹಕ್ಕೆ ಸಂತರ ಇತಿಹಾಸ ತಿಳಿಸುವುದು ಅವಶ್ಯ
ಸಿದ್ದಾಪುರದಲ್ಲಿದ್ದ ವೀರಪ್ಪಯ್ಯ ತಾತನವರು ಮಠಕ್ಕೆ ಬರುವ ಭಕ್ತರಿಗೆ ಬಿಲ್ಪತ್ರಿ ನೀಡುವ ಮೂಲಕ ಭಕ್ತರ ಬೇಡಿಕೆ ಈಡೇರಿಸುವ ಮಹಾತಪಸ್ವಿಗಳಾಗಿದ್ದರು. ಇಂತಹ ಮಹಾತಪಸ್ವಿಗಳ ಕೃತಿಯನ್ನು ಹೊರಗೆ ತಂದಿರುವುದು ಪ್ರಶಂಸನೀಯವಾಗಿದೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 572
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved