• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರಟಗಿ: ಮೇ ೧೦ರ ವರೆಗೆ ಇ ಖಾತಾ ಅಭಿಯಾನ
ಸೆ. ೧೦, ೨೦೨೪ರ ವರೆಗೆ ನಿರ್ಮಿಸಿರುವ ಅನಧಿಕೃತ ಆಸ್ತಿಗಳಿಗೆ ಇ-ಖಾತಾ ನೀಡಲು ಅವಕಾಶ ಮಾಡಲಾಗಿದೆ. ಈ ನಿಟ್ಟಿನಲ್ಲಿ ಫೆ. ೨೦ರಿಂದ ಮೂರು ತಿಂಗಳ ಕಾಲ ಖಾತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ನಾಳೆ ಕೊಪ್ಪಳ ಶಾಂತಿಯುತ ಬಂದ್, ಗಾಂಧಿ ತತ್ವದಡಿ ಮೆರವಣಿಗೆ
ಗ್ರಾಮೀಣ ಪ್ರದೇಶದಿಂದಲೂ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಇದೆ. ಕೊಪ್ಪಳ ಮತ್ತು ಭಾಗ್ಯನಗರದ ಎಲ್ಲ ವಾರ್ಡ್‌ಗಳಿಂದಲೂ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದು ಖಾಸಗಿ ಶಿಕ್ಷಣ ಸಂಸ್ಥೆ, ವಿವಿಧ ಸಂಘ ಸಂಸ್ಥೆಗಳು, ವೈದ್ಯರು, ಸವಿತಾ ಸಮಾಜ, ಸಹಕಾರಿ ಬ್ಯಾಂಕ್‌ ಪದಾಧಿಕಾರಿಗಳು ಸೇರಿದಂತೆ ಅನೇಕರು ಬೆಂಬಲ ನೀಡಿದ್ದಾರೆ.
ಮರ್ದಾನಗೈಬ್ ದರ್ಗಾ ಭಾವೈಕ್ಯತೆಯ ತಾಣ
ಹಿಂದೂ, ಮುಸ್ಲಿಂ ಎನ್ನುವ ಭೇದ-ಭಾವವಿಲ್ಲದೆ ಈ ದರ್ಗಾಕ್ಕೆ ಜನರು ನಡೆದುಕೊಳ್ಳುತ್ತಾರೆ. ಇಲ್ಲಿ ಭಕ್ತಿಯಿಂದ ಪೂಜಿಸಿದರೇ ಹರಕೆ ತೀರುತ್ತದೆ ಎನ್ನುವ ನಂಬಿಕೆ ಇದೆ. ಹೀಗಾಗಿ, ಇಲ್ಲಿಗೆ ಎಲ್ಲ ಸಮುದಾಯದ ಜನರು ಭಾಗಿಯಾಗುತ್ತಾರೆ.
ಗವಿಮಠಕ್ಕೆ ಮೇಘಾಲಯ ರಾಜ್ಯಪಾಲ ವಿಜಯಶಂಕರ ಭೇಟಿ
ಜಾತ್ರೆಯಲ್ಲಿ ತೆಗೆದ ಫೋಟೋಗಳನ್ನು ನೋಡಿದ ರಾಜ್ಯಪಾಲರು, ಮುಂಬರುವ ವರ್ಷ ಜಾತ್ರೆಗೆ ಆಗಮಿಸುತ್ತೇನೆ. ನಾನು ಇರುವಾಗಲೇ ಮೇಘಾಲಯಕ್ಕೆ ಒಮ್ಮೆ ಬನ್ನಿ ಎಂದು ಆಹ್ವಾನ ಸಹ ನೀಡಿದರು.
ವಿವಿ ಮುಚ್ಚುವ ನಿರ್ಧಾರ ಕೈಬಿಡಿ: ಪೀರ ಲಟಗೇರಿ
ಈಗಿರುವ ವಿಶ್ವವಿದ್ಯಾಲಯಗಳು ಆರ್ಥಿಕ ಹೊರೆ ಎದುರಿಸುತ್ತಿವೆ. ಜತೆಗೆ ಹೊಸ ವಿವಿ ನಡೆಸುವುದು ಕಷ್ಟವಾಗುತ್ತದೆ ಎಂಬ ಕಾರಣವೊಡ್ಡಿ ಮುಚ್ಚಲು ಮುಂದಾಗಿರುವುದು ಖಂಡನೀಯ. ಇಂತಹ ನಿರ್ಣಯ ಕೈಬಿಟ್ಟು ಉನ್ನತ ಶಿಕ್ಷಣಕ್ಕೆ ಹೆಚ್ಚು ಅನುದಾನ ನೀಡಬೇಕು.
ಜಿಲ್ಲಾ ಸೇವಾ ದಳ ಸಮಿತಿ ರಾಜ್ಯಕ್ಕೆ ಮಾದರಿ: ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ್
ಭಾರತ್ ಸೇವಾದಳದ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಕೊಪ್ಪಳ ಜಿಲ್ಲಾ ಸೇವಾದಳ ರಾಜ್ಯಕ್ಕೆ ಮಾದರಿಯಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಮುಖ್ಯ ಘಟ್ಟವಾಗಿದ್ದು, ಮಕ್ಕಳು ಈ ಹಂತದಲ್ಲಿ ಉತ್ತಮವಾಗಿ ವ್ಯಾಸಂಗ ಮಾಡಿ, ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು.
ನಕಲಿ ದಾಖಲೆ ಸೃಷ್ಟಿಸಿ ಎನ್‌ಆರ್‌ಜಿಯಲ್ಲಿ ಗೋಲ್‌ಮಾಲ್‌
ಕನಕಗಿರಿ ತಾಲೂಕಿನ ಕರಡೋಣಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ಸರ್ವೇ ನಂ. 43 ಹಾಗೂ ಸರ್ವೇ 16, 17, 08, 64ರಲ್ಲಿ ಕೃಷಿ ಇಲಾಖೆಯಿಂದ ಹೊಲಗಳಲ್ಲಿ ಬದು ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿತ್ತು. ಇದನ್ನು ಅರಿತ ವಂಚಕರು ರೈತರಾದ ಮೇಜಾನ್ ರಾಜಸಾಬ್, ಜಿಲಾನಿಸಾಬ್‌ ಅಬ್ದುಲ್ ಸಾಬ್, ರಜಾಕ್ ರಾಜಾಸಾಬ್ ಎನ್ನುವರ ಪಹಣಿ ಪಡೆದು ಇವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕಾಮಗಾರಿ ಪೂರ್ಣಗೊಳಿಸಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ತಜ್ಞ ವೈದ್ಯರ ಸಮಸ್ಯೆ ಗಂಭೀರ - ₹1 ಲಕ್ಷ ಸಂಬಳ ನೀಡಿದರೂ ಸಿಗುತ್ತಿಲ್ಲ ವೈದ್ಯರು
ಕೊಪ್ಪಳ ಜಿಲ್ಲೆಯಲ್ಲಿ ತಜ್ಞ ವೈದ್ಯರ ಸಮಸ್ಯೆ ಗಂಭೀರವಾಗಿದ್ದು, ತಕ್ಷಣ ನೇಮಕಾತಿ ಆದೇಶ ನೀಡುತ್ತೇವೆ ಎಂದರೂ ಸಹ ಯಾರು ಬರುತ್ತಿಲ್ಲ. ಹೀಗಾಗಿ, ಗ್ರಾಮೀಣ ಪ್ರದೇಶದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸಮಸ್ಯೆಯಾಗಿದೆ.
ಕೊಪ್ಪಳ ಬಂದ್‌ ಬೆಂಬಲಿಸಲು ಶ್ರೀಕಂಠ ಶ್ರೀ ಕರೆ
ಗಿಣಗೇರಿ ಗ್ರಾಮದ ಸುತ್ತಮುತ್ತಲೂ ಸಾಕಷ್ಟು ಕಾರ್ಖಾನೆಗಳಿವೆ. ಆದರೆ, ಧೂಳು ಹಾಗೂ ತ್ಯಾಜ್ಯವನ್ನು ಅನುಭವಿಸುತ್ತಿದ್ದೇವೆ. ಮತ್ತೊಂದು ಕೈಗಾರಿಕೆ ನಮ್ಮಲ್ಲಿ ಬಂದರೆ ನಮ್ಮ ಆರೋಗ್ಯ- ಪರಿಸರದ, ಕೃಷಿ ಚಟುವಟಿಕೆ ಹಾಗೂ ಜಾನುವಾರುಗಳ ಮೇಲೆ ಅಗಾಧವಾದ ಕೆಟ್ಟ ಪರಿಣಾಮ ಬೀರಲಿದೆ.
ಮೂರು ತಿಂಗಳೊಳಗೆ ಬಿ ಖಾತಾ ಪಡೆಯಿರಿ: ಪಪಂ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟೆ
ಕುಕನೂರು ಪಟ್ಟಣದ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಪ್ಲಾಟ್‌ ಹಾಗೂ ಎನ್‌ಎ ಪ್ಲಾಟ್‌ ಸೇರಿ ಒಟ್ಟು ೬೧೧೫ ಪ್ಲಾಟ್‌ ಮಾಲೀಕರು ಕಡ್ಡಾಯವಾಗಿ ಮೂರು ತಿಂಗಳ ಒಳಗಾಗಿ ಬಿ-ಖಾತಾ ಪಡೆದುಕೊಳ್ಳಬೇಕು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 462
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved