• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರಿಯಾದ ಕ್ರಮದಲ್ಲಿ ಆದಾಯ ತೆರಿಗೆ ಪಾವತಿಸಿ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಆದಾಯ ತೆರಿಗೆಯನ್ನು ಸರಿಯಾದ ಕ್ರಮದಲ್ಲಿ ಲೆಕ್ಕಾಚಾರ ಮಾಡಬೇಕು ಮತ್ತು ನಿಗದಿತ ಅವಧಿಯೊಳಗೆ ಇ-ಫೈಲಿಂಗ್ ಮಾಡಬೇಕು. ಇವುಗಳ ಬಗ್ಗೆ ಯಾವುದೇ ಪ್ರಶ್ನೆಗಳು, ಸಮಸ್ಯೆಯಿದ್ದಲ್ಲಿ, ಸಂಪನ್ಮೂಲ ವ್ಯಕ್ತಿಗಳಲ್ಲಿ ಹೇಳಿ ಇತ್ಯರ್ಥ ಪಡಿಸಿಕೊಳ್ಳಬೇಕು.
ಎಸ್ಸಿಎಸ್‌ಪಿ, ಟಿಎಸ್‌ಪಿ ಯೋಜನೆ ಭೌತಿಕ ಗುರಿ ಪೂರ್ಣಗೊಳಿಸಿ: ಡಿಸಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಸರ್ಕಾರವು ಅನುದಾನ ಬಿಡುಗಡೆ ಮಾಡಿ, ಗುರಿ ನಿಗದಿಪಡಿಸಿದೆ. ಅದರಂತೆ ಪ್ರಸಕ್ತ ಸಾಲಿನ ತಮ್ಮ ಕಚೇರಿಗಳಿಗೆ ನಿಗದಿಪಡಿಸಿರುವ ಭೌತಿಕ ಗುರಿಯನ್ವಯ ಪ್ರಗತಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು.
ಶಿಕ್ಷಣದಿಂದ ಮಾತ್ರ ಅನಿಷ್ಟ ಪದ್ದತಿ ನಿರ್ಮೂಲನೆ: ಶರಣಪ್ಪ
ಅನಿಷ್ಟ ಪದ್ಧತಿ ಮಟ್ಟ ಹಾಕಲು ಸರ್ಕಾರ ಕ್ರಮಕೈಗೊಳ್ಳಲಾಗಿದೆ. ಅನುಷ್ಠಾನಗೊಳ್ಳಲು ಸಹಕಾರ ನೀಡಬೇಕು. ದೇವದಾಸಿಯರ ಮಕ್ಕಳಿಗೆ ಮದುವೆ ಸಹಾಯಕ್ಕಾಗಿ ೧೬೦ ಅರ್ಜಿಗಳಿಗೆ ಅನುದಾನ ಕೊರತೆಯಿಂದ ಇನ್ನೂ ಹಲವರಿಗೆ ಅನುದಾನ ನೀಡಬೇಕಾಗಿದೆ.
ಕಲ್ಯಾಣ ಕರ್ನಾಟದಲ್ಲಿ ಶನಿವಾರ, ಭಾನುವಾರವೂ ಎಸ್ಸೆಸ್ಸೆಲ್ಸಿ ಕ್ಲಾಸ್‌
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು ಸಹ ರಾಜ್ಯ ಫಲಿತಾಂಶದ ಕೊನೆಯ ಹತ್ತು ಸ್ಥಾನಗಳಲ್ಲಿ ಇರುವುದರಿಂದ ಫಲಿತಾಂಶ ಸುಧಾರಣೆಗೆ ಕಲಬುರಗಿ ವ್ಯಾಪ್ತಿಯ ಶಾಲಾ ಶಿಕ್ಷಣ ಇಲಾಖೆ ಹಲವಾರು ಕ್ರಮ ವಹಿಸುತ್ತಿದೆ. ಇನ್ಮುಂದೆ ಶನಿವಾರ, ಭಾನುವಾರವೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಸೂಚಿಸಿದೆ.
ಕೇಂದ್ರ ಪುರಸ್ಕೃತ ಯೋಜನೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ: ಸಂಸದ ರಾಜಶೇಖರ ಹಿಟ್ನಾಳ
ಫಸಲ್‌ ಬಿಮಾ ಯೋಜನೆ 2016ರಲ್ಲಿ ಆರಂಭವಾಗಿದ್ದು, ಈ ವರೆಗೆ ಜಿಲ್ಲೆಯಲ್ಲಿ ಎಷ್ಟು ರೈತರು ನೋಂದಣಿ ಮಾಡಿಸಿದ್ದಾರೆ ಮತ್ತು ವಿಮಾ ಕಂಪನಿ ಈ ವರೆಗೆ ಎಷ್ಟು ರೈತರಿಗೆ ಬೆಳೆ ಪರಿಹಾರ ನೀಡಿದೆ. ಇದರಲ್ಲಿ ರೈತರಿಗಿಂತ ವಿಮಾ ಕಂಪನಿಗೆ ಹೆಚ್ಚು ಲಾಭವಾದರೆ ಹೇಗೆ.
ಸಾಹಿತ್ಯ ಸಮ್ಮೇಳನಕ್ಕೆ ಅನುದಾನದ ಕೊರತೆ
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ₹ 5 ಲಕ್ಷ ಮತ್ತು ತಾಲೂಕು ಕಸಾಪ ಸಮ್ಮೇಳನಕ್ಕೆ ₹ 1 ಲಕ್ಷ ನೀಡುತ್ತಿತ್ತು. ಈ ಅನುದಾನವು ಸಹ ಅರೆ ಬರೆಯಾಗಿ ನೀಡಿದ್ದರಿಂದ ಈಗ ಸಮ್ಮೇಳನ ನಡೆಸಿದರೆ ಜವಾಬ್ದಾರಿ ಯಾರು ಎನ್ನುವ ಪ್ರಶ್ನೆ ಉದ್ಭವಿಸಿದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಮುಖಿ ಕಾರ್ಯ: ಶೇಖರ್‌ ನಾಯಕ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೆರೆ ಅಭಿವೃದ್ಧಿ, ಬಡಜನರಿಗೆ ವಾತ್ಸಲ್ಯ ಯೋಜನೆಯಡಿ ಉಚಿತವಾಗಿ ಮನೆ ನಿರ್ಮಾಣ, ಮಾಸಾಶನ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಹಾಯಧನ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಬಡಜನರಿಗೆ ಸಹಾಯ ಮಾಡುತ್ತಿದೆ.
ಸಮಾನತೆಯೇ ಸಾಮಾಜಿಕ ನ್ಯಾಯ: ನ್ಯಾಯಾಧೀಶ ರಂಗಸ್ವಾಮಿ
ಸಾಮಾಜಿಕ ನ್ಯಾಯ ನಮ್ಮೆಲ್ಲರ ಮೂಲಭೂತ ಹಕ್ಕು. ಈ ಹಕ್ಕು ಉಲ್ಲಂಘನೆ ಆಗದೆ ನೋಡಿಕೊಳ್ಳುವುದು ಅಧಿಕಾರಿಗಳ, ಜನಪ್ರತಿನಿಧಿಗಳ ಕರ್ತವ್ಯವಾಗಿದೆ. ಈ ಸಾಮಾಜಿಕ ನ್ಯಾಯವನ್ನು ಸಂವಿಧಾನದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಅಳವಡಿಸಿದ್ದಾರೆ.
ಗಂಗಾವತಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಛಾಯಾಚಿತ್ರ ಪ್ರದರ್ಶನ
ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ತಳಮಟ್ಟದ ಜನರಿಗೆ ಆರ್ಥಿಕ ಭದ್ರತೆ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಟಲ್ ಪಿಂಚಣಿ ಯೋಜನೆ ವಯಸ್ಕರಿಗೆ ಹಣಕಾಸು ಭದ್ರತೆ ಒದಗಿಸುತ್ತದೆ. ಜನರ ಸುರಕ್ಷೆಯ ಹಿತಕ್ಕಾಗಿ ಕೇಂದ್ರ ಸರ್ಕಾರ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಪರಿಚಯಿಸಿದೆ.
ಸಂಭ್ರಮದ ಶುಖಮುನಿ ತಾತನ ಪಲ್ಲಕ್ಕಿ ಉತ್ಸವ
ಶ್ರೀಅವಧೂತ ಶುಖಮುನಿ ಸ್ವಾಮಿಗಳ ಭಾವಚಿತ್ರವನ್ನು ದೋಟಿಹಾಳ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಾಜಾಭಜಂತ್ರಿಗಳ ವಾದ್ಯಮೇಳಗಳೊಂದಿಗೆ ಹಾಗೂ ಭಜನೆಯ ಮೂಲಕ ಸಂಚರಿಸಿ ಮೆರವಣಿಗೆ ನಡೆಸಲಾಯಿತು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 462
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved