1ಕೆಪಿಎಲ್27 ಕೊಪ್ಪಳ ತಾಲೂಕು ಪಂಚಾಯಿತಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ. | Kannada Prabha
Image Credit: KP
ಕೊಪ್ಪಳ68 ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೊಪ್ಪಳ ತಾಪಂನಲ್ಲಿ ತಾಯಿ ಭುವನೇಶ್ವರಿದೇವಿಗೆ ಪುಷ್ಪಾರ್ಚನೆ ಮಾಡವ ಮೂಲಕ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಕೊಪ್ಪಳ 68 ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೊಪ್ಪಳ ತಾಪಂನಲ್ಲಿ ತಾಯಿ ಭುವನೇಶ್ವರಿದೇವಿಗೆ ಪುಷ್ಪಾರ್ಚನೆ ಮಾಡವ ಮೂಲಕ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಪಂ ಯೋಜನಾ ನಿರ್ದೇಶಕರು ಹಾಗು ತಾಪಂ ಆಡಳಿತಾಧಿಕಾರಿ ಟಿ. ಕೃಷ್ಣಮೂರ್ತಿ,ಜಿಪಂ ಯೋಜನಾ ಅಂದಾಜು ಮೌಲ್ಯಮಾಪನಾಧಿಕಾರಿ ಕೆ. ಕುಮಲಯ್ಯ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್, ತಾಲೂಕು ಯೋಜನಾಧಿಕಾರಿ ರಾಜೇಸಾಬ ನದಾಫ್, ನರೇಗಾ ಸಹಾಯಕ ನಿರ್ದೇಶಕಿ ಸೌಮ್ಯ ಕೆ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನಮಂತಪ್ಪ, ತಾಪಂ ವ್ಯವಸ್ಥಾಪಕರು ಹಾಗು ಸಿಬ್ಬಂದಿಗಳು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.