• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರು ಹೆದ್ದಾರಿ ತಂತಿಗೋಡೆಗೆ ಡಿಕ್ಕಿ, ಪತ್ನಿಗೆ ತೀವ್ರ ಗಾಯ, ಪತಿ, ಮಗು ಪಾರು
ರೈತರಿಗೆ ವ್ಯವಸಾಯದಲ್ಲಿ ಬದ್ಧತೆ, ಆಸಕ್ತಿ, ಶ್ರಮ ಅಗತ್ಯ: ಎನ್. ಚಲುವರಾಯಸ್ವಾಮಿ
ಕಾಡು ಪ್ರಾಣಿ ಬೇಟೆಗಾಗಿ ಇಟ್ಟಿದ್ದ ಸಿಡಿಮುದ್ದು ಸಿಡಿದು ಹಸುವಿಗೆ ತೀವ್ರ ಗಾಯ
ರೋಲ್ ಕಾಲ್ ಗಿರಾಕಿಗಳು, ಎಂಜಲು ಕಾಸಿಗೆ ಪ್ರತಿಭಟನೆ ಹೇಳಿಕೆಗೆ ಖಂಡನೆ
ಅಭಿವೃದ್ಧಿಯ ವಿರೋಧಿಗಳು ರೋಲ್ ಕಾಲ್ ಗಿರಾಕಿಗಳು: ಶಾಸಕ ಕೆ.ಎಂ.ಉದಯ್
ಅಪರಿಚಿತ ಮಹಿಳೆ, ಪುರುಷ ಪ್ರತ್ಯೇಕವಾಗಿ ನೇಣು ಬಿಗಿದು ಆತ್ಮಹತ್ಯೆ
ಪಶು ಚಿಕಿತ್ಸಾಲಯಗಳಿಗೆ ಸ್ವಂತ ಕಟ್ಟಡಕ್ಕೆ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಮೈಷುಗರ್ ಕಾರ್ಖಾನೆ ಪ್ರಾರಂಭಿಸುವಂತೆ ಡೀಸಿ ಕುಮಾರ್ ಗೆ ಬಿಜೆಪಿ ಮನವಿಕೆಆರ್ ಎಸ್ ಅಣೆಕಟ್ಟೆ ಒಳಗಿಳಿದು ಯುವಕರಿಂದ ಸೆಲ್ಫಿ ಹುಚ್ಚಾಟಪುಟ್ಟ ಬಾಲಕಿಯ ಹೆಸರು ಕರ್ನಾಟಕ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲು

ಇನ್ನಷ್ಟು ಸುದ್ದಿ

ಆರ್ಥಿಕತೆ ಕುಸಿಯದಂತೆ ಮೋದಿ ದಿಟ್ಟ ನಿರ್ಧಾರ: ಸಂಸದ ಯದುವೀರ್
ಕರಿಮೆಣಸು ಬೆಳೆಯನ್ನು ಜಿಎಸ್‌ಟಿಯಿಂದ ಹೊರಗಿಡಲಾಗಿದ್ದು ಇದರಿಂದ ಮೈಸೂರು, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ. ತಂಬಾಕು ಬೆಳೆಗಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹೆಚ್ಚು ದರ ಸಿಗುವಂತೆ ಮಾಡಲಾಗಿದೆ. ಇವೆಲ್ಲವೂ ಕೇವಲ ಮೈಸೂರು-ಕೊಡಗು ಜಿಲ್ಲೆಗಳಿಗಷ್ಟೇ ಸೀಮಿತವಾಗದೆ ಇಡೀ ರಾಜ್ಯಾದ್ಯಂತ ಎಲ್ಲ ಬೆಳೆಗಾರರಿಗೂ ಅನ್ವಯವಾಗಲಿದೆ.
ಬಾಲಕಾರ್ಮಿಕ ಪದ್ಧತಿ ವಿರುದ್ಧ ಜಾಗೃತಿ ಜಾಥಾಗೆ ನ್ಯಾಯಾಧೀಶರಿಂದ ಚಾಲನೆ
ಅನಕ್ಷರಸ್ಥರು ಹಾಗೂ ಬಡತನದಲ್ಲಿರುವವರು 14 ವರ್ಷದೊಳಗಿನ ಮಕ್ಕಳನ್ನು ದುಡಿಯಲು ಹೆಚ್ಚಾಗಿ ಕಳುಹಿಸುತ್ತಾರೆ. ಅಂತಹ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ ಅವರು ಸ್ವಾತಂತ್ರ‍್ಯ ಜೀವನ ನಡೆಸಲು ಸಹಕಾರಿಯಾಗಲು ದೇಶದಲ್ಲಿ ಅನೇಕ ಕಾನೂನು ಜಾರಿಗೆ ತರಲಾಗಿದೆ.
ಜೂ.14ರ ಮದ್ದೂರು ತಾಲೂಕು ವಕೀಲರ ಸಂಘದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ
ಮಹಿಳಾ ಮೀಸಲಾತಿಗೆ ಆದ್ಯತೆ ನೀಡದಿರುವುದು ಮತ್ತು ಅರ್ಹ ಸದಸ್ಯರನ್ನು ಮತದಾರ ಪಟ್ಟಿಯಿಂದ ಕೈ ಬಿಟ್ಟಿರುವ ಹಿನ್ನೆಲೆಯಲ್ಲಿ ಜೂ.14ರಂದು ನಡೆಯಬೇಕಿದ್ದ ಮದ್ದೂರು ತಾಲೂಕು ವಕೀಲರ ಸಂಘದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ನನ್ನ ವಿರೋಧ: ವಿಪಕ್ಷ ನಾಯಕ ಆರ್.ಅಶೋಕ್
ಗುಜರಾತ್ ವಿಮಾನ ದುರಂತ ಪ್ರಕರಣ ಹೃದಯ ಕಲಕುವ ಘಟನೆ. ಗುಜರಾತ್ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಈ ಘಟನೆಯಿಂದ ಇಡೀ ದೇಶ ದಿಗ್ಭ್ರಮೆಗೊಂಡಿದೆ. ತನಿಖೆ ಬಳಿಕ ಉಗ್ರ ಕೃತ್ಯವೇ ಎಂಬುದು ಗೊತ್ತಾಗುತ್ತೆ. ಉಗ್ರ ಕೃತ್ಯವೆಂದು ತನಿಖೆಗೂ ಮುನ್ನ ಹೇಳೋದು ಸರಿಯಲ್ಲ.
ಪ್ರತಿಯೊಬ್ಬರು ದ್ವೇಷ, ಅಸೂಯೆ ಬಿಟ್ಟು ಬದುಕಬೇಕು: ನಂಜಾವಧೂತ ಶ್ರೀಗಳು
ಮನುಷ್ಯನಿಗೆ ಮೊದಲು ತನ್ನ ಮೇಲೆ ತನಗೆ ನಂಬಿಕೆ ಇರಬೇಕು. ನಾವು ಮಾಡುವ ಕೆಲಸದಲ್ಲಿ ನಂಬಿಕೆ, ನಿಷ್ಠೆ, ಪ್ರಾಮಾಣಿಕತೆ ಇಲ್ಲದಿದ್ದರೆ ಎಷ್ಟು ದೊಡ್ಡ ದೇವಾಲಯ ಕಟ್ಟಿದರೂ ವ್ಯರ್ಥವಾಗುತ್ತದೆ. ಸಂಪನ್ಮೂಲಗಳನ್ನು ಕ್ರೋಡೀಕರಿಸಿ ದೇವಾಲಯ ಕಟ್ಟುವುದು ದೊಡ್ಡ ವಿಚಾರವಲ್ಲ. ಸಂಸ್ಕಾರದಿಂದ ಬದುಕುವುದು ಮುಖ್ಯ.
33 ಎಕರೆ ನಿವೇಶನ ಅಭಿವೃದ್ಧಿಗೆ 30.2 ಕೋಟಿ ರು. ನೀಡಲು ಶಾಸಕರಿಂದ ವಸತಿ ಸಚಿವರಿಗೆ ಪ್ರಸ್ತಾವನೆ
ಕಳೆದ ನಾಲ್ಕು ದಶಕಗಳ ಹಿಂದೆ ಶಾಂತಿ ಕಾಲೇಜು ಮುಂಭಾಗ ವಸತಿ ರಹಿತರಿಗೆ ನಿವೇಶನ ಹಂಚಿಕೆ ಮಾಡಲು 33 ಎಕರೆ ಪ್ರದೇಶವನ್ನು ಮೀಸಲಿಡಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ ಪರಿಣಾಮ ನಿವೇಶನ ಹಂಚಿಕೆ ಮರೀಚಿಕೆಯಾಗಿಯೇ ಉಳಿದಿತ್ತು.
ಮಕ್ಕಳ ಗ್ರಾಮಸಭೆಯಲ್ಲಿ ಮಂಡ್ಯ ಪ್ರಥಮ: ಜಿಪಂ ಸಿಇಒ ಕೆ.ಆರ್.ನಂದಿನಿ
ಬೇಸಿಗೆ ಶಿಬಿರದ ಅಂಗವಾಗಿ ಜಿಲ್ಲೆಯ ೨೧೬ ಗ್ರಾಮ ಪಂಚಾಯ್ತಿಗಳು ಮಕ್ಕಳ ಗ್ರಾಮ ಸಭೆಯನ್ನು ಆಯೋಜಿಸಿ ಶೇಕಡ ೯೦ ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಬೇಸಿಗೆ ಶಿಬಿರದ ಅವಧಿಯಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗಿದೆ.
ಪೌರ ಕಾರ್ಮಿಕರ ಮೇಲೆ ಹಲ್ಲೆ ಖಂಡಿಸಿ ಹೊರಗುತ್ತಿಗೆ ನೌಕರರ ಸಂಘ ಪ್ರತಿಭಟನೆ
ನಗರದ ಸ್ವಚ್ಛತೆ, ಬೀದಿ ದೀಪದ ಅವ್ಯವಸ್ಥೆ, ನಿವೇಶನಗಳ ಅಳತೆ, ಪ್ಲಾಸ್ಟಿಕ್ ವಶ, ಅಕ್ರಮ ಕಟ್ಟಡ, ಅಕ್ರಮ ಫ್ಲೆಕ್ಸ್ ತೆರವು ಎಲ್ಲ ಪ್ರಕ್ರಿಯೆಗಳಲ್ಲಿ ಪೌರ ನೌಕರರನ್ನು ಮುಂಚೂಣಿಯಲ್ಲಿ ತೊಡಗಿಸಲಾಗುತ್ತದೆ. ಆದರೂ ಪೌರ ನೌಕರರಿಗೆ ರಕ್ಷಣೆ ಇಲ್ಲದಂತಾಗಿದೆ.
ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳಿ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಮುಂದಿನ ನೂರು ವರ್ಷಗಳ ಜಗತ್ತಿನ ಪ್ರಯಾಣಕ್ಕಾಗಿ ಬೇಕಾಗಿರುವ ಜ್ಞಾನ ಪಡೆದುಕೊಳ್ಳಲು ಅಕ್ಷರಾಭ್ಯಾಸ ಮಾಡಿಸಬೇಕು. ಮರೆಯಲಾಗದ, ಯಾರಿಂದಲೂ ನಾಶಪಡಿಸಲಾಗ ವಿದ್ಯೆಯೇ ಅಕ್ಷರ. ಶಾಲೆಯಲ್ಲಿ ಶಿಕ್ಷಕರು ಹೇಳಿಕೊಡುವ ಪಾಠ ಪ್ರವಚನಗಳು ಅರ್ಥವಾಗಿದ್ದರೆ ಶಿಕ್ಷಕರನ್ನು ವಿದ್ಯಾರ್ಥಿಗಳು ಪ್ರಶ್ನಿಸಬೇಕು.
ಜನರಿಗೆ ಮೂಲ ಸೌಕರ್ಯ ಕಲ್ಪಿಸುವುದು ನಮ್ಮ ಕರ್ತವ್ಯ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮುಖಂಡರು ಕೂಡ ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ತಾಲೂಕಿನಲ್ಲಿ ಹಲವು ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿಗೆ ಆದ್ಯತೆ ನೀಡಿ ಕ್ಷೇತ್ರದ ಪ್ರಗತಿಗೆ ಶ್ರಮಿಸಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 719
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved