ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೆ.19 ರಂದು ಕಮಲ್ ಶ್ರೀದೇವಿ ಚಿತ್ರ ಬಿಡುಗಡೆ: ಸಚ್ಚಿನ್ ಚಲುವರಾಯಸ್ವಾಮಿ
ಸೆ.26ರಂದು ಮಕ್ಕಳಿಗೆ ಬಾಲ ದಸರಾ ಆಯೋಜನೆ: ಪಲ್ಲವಿ
ಸ್ವತಂತ್ರ್ಯವಾಗಿ ಕೆಲಸ ಮಾಡಲು ವಾತಾವರಣ ಸೃಷ್ಟಿಸಿ: ಜೆ.ವೈ.ಮಂಜುನಾಥ್
ಅಧಿಕಾರಿಗಳು ಸಮಗ್ರ ಮಾಹಿತಿ, ಸಿದ್ಧತೆಯೊಂದಿಗೆ ಸಭೆಗೆ ಯಾಕೆ ಬರುತ್ತಿಲ್ಲ..?
ಮುಂದಿನ ವಾರ್ಷಿಕ ಮಹಾಸಭೆ ವೇಳೆಗೆ ನೂತನ ಕಟ್ಟಡ ಉದ್ಘಾಟನೆ: ಅಧ್ಯಕ್ಷ ಸಿ.ಟಿ.ಶಂಕರ್
ಚಂದ್ರು ಆರೋಗ್ಯ ಸುಧಾರಣೆಗಾಗಿ ಆರತಿಉಕ್ಕಡ ಮಾರಮ್ಮ ದೇವಿಗೆ ಪೂಜೆ ಸಲ್ಲಿಕೆ
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸ್ವಾವಲಂಬಿ ಬದುಕು: ದಿನೇಶ್
ಲೋಕ ಅದಾಲತ್ ನಲ್ಲಿ 262 ಪ್ರಕರಣಗಳನ್ನು ಇತ್ಯರ್ಥ
ಮಂಡ್ಯ ಜಿಲ್ಲೆಯಲ್ಲಿ ಭಾರತೀ ಉತ್ಸವ ತನ್ನದೇ ಆದ ಛಾಪು ಮೂಡಿಸಿದೆ: ಮಧು ಜಿ.ಮಾದೇಗೌಡ
ಬೇಡಿಕೆಗೆ ಅನುಗುಣವಾಗಿ ಪಶು ಆಹಾರ ಸರಬರಾಜು: ಕೃಷ್ಣೆಗೌಡ
ಇನ್ನಷ್ಟು ಸುದ್ದಿ
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಬಸವರೆಡ್ಡಪ್ಪ ರೋಣದ
ಪಾಂಡವಪುರ ತಾಲೂಕಿನಲ್ಲಿ 50,199 ಕುಟುಂಬಳಿವೆ. ಎಲ್ಲಾ ಕುಟುಂಬಗಳ ಮನೆಗಳಿಗೆ ಭೇಟಿಕೊಟ್ಟು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು, ಮನೆ ಬಳಿ ಸಮೀಕ್ಷೆ ನಡೆಸಲು ಶಿಕ್ಷಕರು, ಸಿಬ್ಬಂದಿ ಬಂದಾಗ ಸಾರ್ವಜನಿಕರು ತಮ್ಮ ಕುಟುಂಬದ ಸಂಪೂರ್ಣ ವಿವರ ನೀಡುವ ಮೂಲಕ ಸಹಕಾರ ನೀಡಬೇಕು.
ಹಿರೇಮರಳಿ ಡೇರಿಗೆ 9 ಲಕ್ಷ ರು. ನಿವ್ವಳ ಲಾಭ: ಆರ್.ಮಲ್ಲಿಕಾರ್ಜುನ್
ಸಂಘಕ್ಕೆ ಪ್ರತಿ ದಿನ 1350 ಲೀಟರ್ ಹಾಲು ಸರಬರಾಜು ಆಗುತ್ತಿದೆ. ಪ್ಯಾಟ್ ಆಧಾರದ ಮೇಲೆ ದರ ನೀಡಲಾಗುತ್ತಿದೆ. ಗ್ರಾಮದ ಆಟೋ ನಿಲ್ದಾಣದ ಸಮೀಪ ಹೊಸ ಡೇರಿ ನಿರ್ಮಾಣಕ್ಕೆ ಮುಂದಿನ15 ದಿನದೊಳಗೆ ನಿವೇಶನ ಖರೀದಿಸಿ 3 ವರ್ಷದೊಳಗೆ ಮಾದರಿ ಡೇರಿ ಕಟ್ಟಡ ನಿರ್ಮಿಸಲಾಗುವುದು.
ಮನೆ ಮನೆ ಸಮೀಕ್ಷೆ ವೇಳೆ ಕುರುಬ ಎಂದು ನಮೂದಿಸಿ: ಸುರೇಶ್ ಮನವಿ
ಸೆ.22 ರಿಂದ ಅ.7ರವರೆಗೆ ರಾಜ್ಯಾದ್ಯಂತ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಔದ್ಯೋಗಿಕ, ಮತ್ತು ರಾಜಕೀಯ ಪ್ರಾತಿನಿಧ್ಯಗಳ ಕುರಿತಾದ ಸಮೀಕ್ಷೆ ನಡೆಯಲಿದೆ. ಏಕೈಕ ಜಾತಿ ಕಾಲಂ 9, 10 ಮತ್ತು 11ರಲ್ಲಿ ಕುರುಬ ಎಂದು ನಮೂದಿಸಿ.
ಗ್ರಾಮೀಣ ಪ್ರದೇಶದಲ್ಲಿ ರಂಗಭೂಮಿ ಕಲೆ ಹೆಚ್ಚಾಗಿ ಪ್ರದರ್ಶನಗೊಳ್ಳಬೇಕು: ಡಿ.ಕೃಷ್ಣೇಗೌಡ
ಚಲನಚಿತ್ರದಲ್ಲಿ ದೃಶ್ಯ ಮತ್ತು ನಟನೆಯಲ್ಲಿ ಏನಾದರೂ ಲೋಪದೋಷಗಳಾದಲ್ಲಿ ಅದನ್ನು ಸರಿಪಡಿಸಬಹುದು. ಆದರೆ, ರಂಗಭೂಮಿ ಪ್ರದರ್ಶನವನ್ನು ತಿರುಚಲು ಯಾವುದೇ ಅವಕಾಶವಿಲ್ಲ. ಇಂತಹ ನೈಜ ಕಲೆಯನ್ನು ಉಳಿಸಲು ಎಲ್ಲರೂ ಮುಂದಾಗಬೇಕಿದೆ.
ಡಿ.18 ರಿಂದ 24ರವರೆಗೆ ಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ: ಚಂದ್ರಶೇಖರ ಸ್ವಾಮೀಜಿ
ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಒಳ್ಳೆಯದು ಕಾಣುತ್ತಿಲ್ಲ. ಧರ್ಮ ಸಂದೇಶಗಳನ್ನು ಹೇಳುತ್ತಾದರೂ ಪಾಲನೆ ಮಾತ್ರ ಆಗುತ್ತಿಲ್ಲ. ಮಾತನಾಡುವ ಶಕ್ತಿ ಹೆಚ್ಚಾಗಿ ತಿದ್ದುವ ಶಕ್ತಿ ಕಡಿಮೆಯಾಗಿದೆ. ಇದರಿಂದ ಸಮಾಜದಲ್ಲಿ ಅಂಕು-ಡೊಂಕು ಹೆಚ್ಚಾಗಿದೆ. ಪ್ರಸ್ತುತ ವಚನ ಸಾಹಿತ್ಯದ ತತ್ವ, ಸಿದ್ಧಾಂತಗಳನ್ನು ಕಲಿತು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮನುಕುಲಕ್ಕೆ ದಾರಿದೀಪವಾಗಬೇಕು.
ಜಾತಿ ಸಮೀಕ್ಷೆ ವೇಳೆ ನೈಜ ವಿವರ ದಾಖಲಿಸಿ: ಚುಂಚಶ್ರೀ
೧೯೩೧ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಿಲ್ಲರ್ ಆಯೋಗವನ್ನು ರಚಿಸಿ ಜಾತಿ ಸಮೀಕ್ಷೆಯನ್ನು ನಡೆಸಿದ್ದರು. ಅದಾದ ೮೦ ವರ್ಷಗಳ ಬಳಿಕ ರಾಜ್ಯಸರ್ಕಾರ ಜಾತಿ ಸಮೀಕ್ಷೆ ಕೈಗೊಂಡಿದ್ದರೂ ಅದು ಯಾರಿಗೂ ಸರ್ವಸಮ್ಮತವಾಗಿ ಕಂಡುಬರದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಜಾತಿ ಗಣತಿ ಮಾಡಲಾಗುತ್ತಿದೆ.
ಶ್ರೀತೊಳಪ್ಪರ್ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಬಾಯಿಬೀಗ..!
ಮಕ್ಕಳಾದವರು ಮಕ್ಕಳನ್ನು ತೊಟ್ಟಿಲಿನಲ್ಲಿಟ್ಟಿಕೊಂಡು ತಲೆಯ ಮೇಲೆ ಹೊತ್ತು ಬಾಯಿಬೀಗ ಧರಿಸಿಕೊಂಡು ಹರಕೆ ತೀರಿಸಿದರು. ಅದರಂತೆ ಇಂದು ಏಳೂರು ಗ್ರಾಮಸ್ಥರು, ಬೇರೆ ಬೇರೆ ಜಿಲ್ಲೆಯಲ್ಲಿ ವಾಸವಾಗಿರುವ ಶ್ರೀಕಂಬದ ನರಸಿಂಹಸ್ವಾಮಿ ಒಕ್ಕಲಿನವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.
ಕಲ್ಲು ಎಸೆತ: ಮುಸ್ಲಿಂ ಮುಖಂಡ ಆದಿಲ್ಖಾನ್ ವಿರುದ್ಧ ಎಸ್ಪಿಗೆ ದೂರು
ಗಲಾಟೆ ಬಳಿಕ ತಮ್ಮ ಸಮುದಾಯವೇ ಗಲಭೆಗೆ ಕಾರಣವೆಂದು ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದರು. ಈಗ ಪ್ರಗತಿಪರರ ಜೊತೆ ಸೇರಿ ಉಲ್ಟಾ ಹೊಡೆದು ಪ್ರತಿಭಟನೆ ಮಾಡಿ ತಮ್ಮ ಸಮುದಾಯದಿಂದ ಆರ್ಥಿಕ ಸಹಾಯ ಮಾಡುವುದಾಗಿ ಹೇಳಿರುವುದು ಖಂಡನೀಯ.
ಪ್ರಗತಿಪರ ಸಂಘಟನೆಯಿಂದ ಸಾಮರಸ್ಯ ನಡಿಗೆ ಇಲ್ಲ: ಉಮಾಶಂಕರ್
ಮದ್ದೂರಿನ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸೌಹಾರ್ದ ನಡಿಗೆ, ಹಿಂದೂ ಮುಸ್ಲಿಂ ಐಕ್ಯತೆಗಾಗಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ಗಳು ಹರಿದಾಡುತ್ತಿರುವುದು ನಕಲಿ. ನಮ್ಮ ಸಂಘಟನೆಯಿಂದ ಯಾವುದೇ ನಡಿಗೆ ಆಯೋಜಿಸಿಲ್ಲ ಎಂದು ಸ್ಪಷ್ಟಪಡಿಸಿದ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಧಾನ ಸಂಚಾಲಕ ವಿ.ಸಿ.ಉಮಾಶಂಕರ್.
ಮದ್ದೂರಿನಲ್ಲಿ ನಡೆಯುವ ಸಾಮರಸ್ಯ ನಡಿಗೆಗಿಲ್ಲ ಅನುಮತಿ: ಎಸ್ಪಿ ಸ್ಪಷ್ಟನೆ
ಪ್ರಗತಿಪರ ಸಂಘಟನೆಯವರು ಮದ್ದೂರಿನಲ್ಲಿ ಸೆ.೨೨ರಂದು ನಡೆಸಲು ಉದ್ದೇಶಿಸಿರುವ ಸಾಮರಸ್ಯ ನಡಿಗೆಗೆ ಅನುಮತಿ ನೀಡದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಇದರ ನಡುವೆಯೂ ಸಾಮರಸ್ಯ ನಡಿಗೆ ಮಾಡಿಯೇ ತೀರುವುದಾಗಿ ಪ್ರಗತಿಪರ ಸಂಘಟನೆಗಳು ಹಠಕ್ಕೆ ಬಿದ್ದಿವೆ. ಮತ್ತೊಂದೆಡೆ ಇದು ಸಾಮರಸ್ಯ ನಡಿಗೆಯಲ್ಲ, ಒಂದು ಕೋಮಿನ ನಡಿಗೆ. ಇದು ನಡೆದರೆ ನಾವೂ ಬೃಹತ್ ಮಟ್ಟದಲ್ಲಿ ರ್ಯಾಲಿ ಆಯೋಜಿಸುವುದಾಗಿ ಹಿಂದೂ ಕಾರ್ಯಕರ್ತರು ಸವಾಲೆಸೆದಿದ್ದಾರೆ.
< previous
1
2
3
4
5
6
7
8
9
...
843
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ