ಪೌರ ಕಾರ್ಮಿಕರ ಮೇಲೆ ಹಲ್ಲೆ ಖಂಡಿಸಿ ಹೊರಗುತ್ತಿಗೆ ನೌಕರರ ಸಂಘ ಪ್ರತಿಭಟನೆನಗರದ ಸ್ವಚ್ಛತೆ, ಬೀದಿ ದೀಪದ ಅವ್ಯವಸ್ಥೆ, ನಿವೇಶನಗಳ ಅಳತೆ, ಪ್ಲಾಸ್ಟಿಕ್ ವಶ, ಅಕ್ರಮ ಕಟ್ಟಡ, ಅಕ್ರಮ ಫ್ಲೆಕ್ಸ್ ತೆರವು ಎಲ್ಲ ಪ್ರಕ್ರಿಯೆಗಳಲ್ಲಿ ಪೌರ ನೌಕರರನ್ನು ಮುಂಚೂಣಿಯಲ್ಲಿ ತೊಡಗಿಸಲಾಗುತ್ತದೆ. ಆದರೂ ಪೌರ ನೌಕರರಿಗೆ ರಕ್ಷಣೆ ಇಲ್ಲದಂತಾಗಿದೆ.