ಸಹಕಾರ ಕ್ಷೇತ್ರದ ಪ್ರಗತಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಗೆಲ್ಲಿಸಿ: ಶಾಸಕ ಕೆ.ಎಂ ಉದಯ್ಮದ್ದೂರು ತಾಲೂಕಿನಿಂದ ಮೂವರು ನಿರ್ದೇಶಕರು ಆಯ್ಕೆಯಾದರೆ ಕೈಗಾರಿಕಾ ಹಾಗೂ ಇತರೆ ಸಹಕಾರಿ ಸಂಘಗಳು, ಡೇರಿಗಳು, ಹಾಗೂ ವ್ಯವಸಾಯೋತ್ಪನ್ನ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯ ಬಳಸಿಕೊಂಡು ಗ್ರಾಮೀಣ ಭಾಗದ ರೈತರು, ಸಹಕಾರಿಗಳ ಆರ್ಥಿಕ ಪ್ರಗತಿಗೆ ನೆರವಾಗಬಹುದು.