• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಸಾಮಾಜಿಕ ಪ್ರಜ್ಞೆ ಮೂಡಿಸುವ ಶಿಕ್ಷಣ ಅಗತ್ಯ: ಚ.ನಾರಾಯಣಸ್ವಾಮಿ
ರಂಗಭೂಮಿ, ಸಂಗೀತ, ಸಾಹಿತ್ಯ ಕ್ಷೇತ್ರ ಹೀಗೆ ವಿವಿಧ ಆಯಾಮಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಬದಲಾವಣೆಯಾಗುತ್ತಿದೆ. ಅವರು ಸ್ವತಂತ್ರವಾಗಿ ಅನಿಸಿಕೆ ವ್ಯಕ್ತಪಡಿಸಲು ಸಾಧ್ಯವಾಗಿದೆ. ಜೊತೆಗೆ ಅಭಿವ್ಯಕ್ತಿಗೊಳಿಸುವ ಹಾಗೂ ಸ್ವಾತಂತ್ರ್ಯವಾಗಿ ತೀರ್ಮಾನ ಕೈಗೊಳ್ಳಲು‌ ಸಾಧ್ಯವಾಗಿದೆ.
ಪರಿಮಿತಿ ಮೀರಿದಾಗ ಮಾತ್ರ ಸಾಧನೆ ಸಾಧ್ಯ: ಶ್ರೀನಿವಾಸ ಪ್ರಭು
ನಮ್ಮ ಮಿತಿಗಳು ಅರ್ಥವಾದ ತಕ್ಷಣವೇ ನಮ್ಮ ಮಿತಿಗಳನ್ನು ನಾವೇ ಅರ್ಥೈಸಿಕೊಳ್ಳಲು ಸಾಧ್ಯ. ಕಣ್ಣಲ್ಲಿ ನೀರು ಬರುವುದು ಸಹಜ. ಆ ಕಣ್ಣಿನಿಂದ ಬರುವ ನೀರು ಕಣ್ಣಿನ ಕಾಡಿಗೆಯನ್ನು ಅಳಿಸಬೇಕೇ ವಿನಃ ಕಣ್ಣೊಳಗೆ ಹುದುಗಿರುವ ಕನಸುಗಳನ್ನು ಅಳಿಸಬಾರದು. ನಮ್ಮ ಕನಸುಗಳನ್ನು ಕಾಪಾಡಿಕೊಳ್ಳಬೇಕು.
ಶಾಸಕ ಯತೀಂದ್ರ ರಾಜಕಾರಣದಲ್ಲಿ ಪ್ರಬುದ್ಧನಲ್ಲ: ಶಾಸಕ ಕೆ.ಎಂ.ಉದಯ್
ಹೈಕಮಾಂಡ್ ಅಥವಾ ಸ್ವಂತ ಸಿಎಂ ಸಿದ್ದರಾಮಯ್ಯ ನಾಯಕತ್ವದ ಬದಲಾವಣೆ ಬಗ್ಗೆ ಅಧಿಕೃತವಾಗಿ ಹೇಳಬೇಕು. ಯಾರೋ ಆದಿ ಬೀದಿಯಲ್ಲಿ ಹೋಗುವವರು ಕೇವಲ ಚಟಕ್ಕೆ ಮಾತನಾಡಿದಕ್ಕೆಲ್ಲ ಬೆಲೆ ಕೊಡುವ ಅಗತ್ಯವಿಲ್ಲ.
ಕೇಟರಿಂಗ್ ಸೇವೆಗೆ ರಾಜ್ಯದಲ್ಲಿ ಹೆಸರುವಾಸಿ ‘ಅಪೂರ್ವ ವೆಜ್’..!
ಮಂಡ್ಯ ನಗರದ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ‘ಅಪೂರ್ವ ವೆಜ್’ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಪರಿಶುದ್ಧ, ರುಚಿಯಾದ ಆಹಾರವನ್ನು ಗ್ರಾಹಕರಿಗೆ ನೀಡುತ್ತಾ ಅತಿ ಬೇಗನೆ ಜನರನ್ನು ಆಕರ್ಷಿಸಿದೆ. ಜೊತೆಗೆ ಅತ್ಯುತ್ತಮ ಕೇಟರಿಂಗ್ ಸೇವೆಯನ್ನು ಒದಗಿಸುವುದರೊಂದಿಗೆ ರಾಜ್ಯದಲ್ಲೇ ಹೆಸರುವಾಸಿಯಾಗಿದೆ.
ಸಹಕಾರ ಸಂಘಗಳ ಅಭಿವೃದ್ಧಿಗೆ ಕೈ ಜೋಡಿಸಿ: ರಮೇಶ್‌ ಬಂಡಿಸಿದ್ದೇಗೌಡ
ಹಾಲಿನಿಂದ ಮೊಸರು, ಬೆಣ್ಣೆ ತುಪ್ಪ ಆವುಗಳು ನಂದಿನಿಯಲ್ಲಿ ನೈಜವಾಗಿರುವುದರಿಂದ ಬಹಳ ಬೇಡಿಕೆ ಪದಾರ್ಥಗಳಾಗಿದ್ದು, ವಿವಿಧ ರಾಜ್ಯಗಳಲ್ಲಿ ನಮ್ಮ ನಂದಿನಿ ಉತ್ಪನ್ನಗಳನ್ನು ರಪ್ತು ಮಾಡಿಕೊಡಲಾಗುತ್ತಿದೆ. ಪ್ರತಿ ಗ್ರಾಮದಲ್ಲೂ ಇಂತಹ ಕೇಂದ್ರಗಳಿದ್ದರೆ ಆಯಾ ಗ್ರಾಮಗಳಲ್ಲಿರುವ ಹೈನುಗಾರಿಕೆ ಮಾಡುವ ರೈತರಿಗೂ ಅನುಕೂಲವಾಗಿದೆ.
ನ.೩ಕ್ಕೆ ನಾನೂ ವಿಜ್ಞಾನಿ- ೨೦೨೫ ಕಾರ್ಯಕ್ರಮ: ಸಿ.ಶಿವಲಿಂಗಯ್ಯ
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ನಾಲ್ಕನೇ ರಾಜ್ಯ ಸಮ್ಮೇಳನ ಡಿ.೨೮ ರಿಂದ ೩೦ ರವರೆಗೆ ೩ ದಿನಗಳ ಕಾಲ ನಡೆಯಲಿದ್ದು, ಜಿಲ್ಲೆಯಿಂದ ಪಾಲ್ಗೊಳ್ಳಲು ಇಚ್ಚಿಸುವ ಆಸಕ್ತರು ಪ್ರಧಾನ ಕಾರ್ಯದರ್ಶಿ ಗೋಪನಹಳ್ಳಿ ಕೆಂಪರಾಜು (ಮೊ.೯೪೪೮೩೪೫೩೪೦) ಅವರ ಬಳಿ ಹೆಸರು ನೋಂದಾಯಿಸಬೇಕು.
ಸಹಕಾರ ಕ್ಷೇತ್ರದ ಪ್ರಗತಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಗೆಲ್ಲಿಸಿ: ಶಾಸಕ ಕೆ.ಎಂ ಉದಯ್
ಮದ್ದೂರು ತಾಲೂಕಿನಿಂದ ಮೂವರು ನಿರ್ದೇಶಕರು ಆಯ್ಕೆಯಾದರೆ ಕೈಗಾರಿಕಾ ಹಾಗೂ ಇತರೆ ಸಹಕಾರಿ ಸಂಘಗಳು, ಡೇರಿಗಳು, ಹಾಗೂ ವ್ಯವಸಾಯೋತ್ಪನ್ನ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯ ಬಳಸಿಕೊಂಡು ಗ್ರಾಮೀಣ ಭಾಗದ ರೈತರು, ಸಹಕಾರಿಗಳ ಆರ್ಥಿಕ ಪ್ರಗತಿಗೆ ನೆರವಾಗಬಹುದು.
ಸಂಶೋಧನೆಯು ಸಮಾಜ, ಜನರಿಗೆ ಅಗತ್ಯ: ಎಸ್.ವಿದ್ಯಾಶಂಕರ್
ಜಗತ್ತು 5-ಜಿ ಮತ್ತು 6-ಜಿ ಯಲ್ಲಿನ ಪ್ರಗತಿ, ಮತ್ತು 7-ಜಿ ಕುರಿತ ಸಂಶೋಧನೆಯಿಂದಾಗಿ ಸಂವಹನ ತಂತ್ರಜ್ಞಾನದಲ್ಲಿ ಕ್ರಾಂತಿಯನ್ನು ಕಾಣುತ್ತಿದೆ. ಭಾರತವು ಅತಿದೊಡ್ಡ ಎಂಜಿನಿಯರ್‌ಗಳ ಉತ್ಪಾದಕರಲ್ಲಿ ಒಂದಾಗಿದೆ. ಜೊತೆಗೆ ನಮ್ಮ ಪ್ರತಿಭೆ ಜಾಗತಿಕವಾಗಿ ಕೊಡುಗೆ ನೀಡುತ್ತಿದೆ. ಸಂಶೋಧನೆಯು ಪ್ರಕಟಣೆಗಳನ್ನು ಮೀರಿ ಬೆಳೆಯಬೇಕು.
ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ 55 ಸಾವಿರಕ್ಕೂ ಹೆಚ್ಚು ಮಂದಿ ಅಲ್ಪಸಂಖ್ಯಾತ ಮಕ್ಕಳಿದ್ದು, ಇವರಲ್ಲಿ ಅಪೌಷ್ಟಿತೆಯಿಂದ ಬಳಸುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಟಿಕಾಂಶವುಳ್ಳ ಆಹಾರ ಪದಾರ್ಥಗಳನ್ನು ಚೈತನ್ಯಗೊಳಿಸಬೇಕು. ಅಂಗನವಾಡಿಗಳಲ್ಲೂ ಪೌಷ್ಟಿಕಾಂಶಗಳನ್ನು ಕೊಡಿಸಬೇಕು.
ವೈಭವದಿಂದ ಬಲಿಪಾಡ್ಯಮಿ ಉತ್ಸವ, ಶೇಷ ವಾಹನೋತ್ಸವ
ಪರಿಚಾರಕರಾದ ಎಂ.ಎನ್ ಪಾರ್ಥಸಾರಥಿ ಅನೂಚಾನ ಸಂಪ್ರದಾಯದಂತೆ ಶೇಷವಾಹನಕ್ಕೂ ಮೊದಲು ನಡೆದ ಪುಷ್ಪಕೈಂಕರ್ಯ ಹಾಗೂ ದೀಪಾವಳಿ ಸೇವಾ ಕೈಂಕರ್ಯಗಳನ್ನು ನೆರವೇರಿಸಿದರು. ಬೆಳಗ್ಗೆ ಬಲಿಪಾಡ್ಯಮಿಯ ಅಂಗವಾಗಿ ಸ್ವಾಮಿಗೆ ಅಭಿಷೇಕ ನಡೆಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 901
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved