• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂನ್‌ 30ರಂದು ಜೆಡಿಎಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ: ಡಾ.ಕೆ.ಅನ್ನದಾನಿ
ಜೆಡಿಎಸ್ ಅನ್ನು ಪ್ರಬಲವಾಗಿ ಸಂಘಟಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ತಳಮಟ್ಟದಿಂದ ಸದೃಢಗೊಳಿಸಲು ಇಂತಹ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಕೆರೆಕಟ್ಟೆ ನಿರ್ಮಿಸಿದ ಸರದಾರ ಕೆಂಪೇಗೌಡ್ರು ನಾಡಿದ ಮನೆ ಮನದ ಪ್ರಭು: ಚಂದ್ರಮೋಹನ್
ಯಲಹಂಕವನ್ನು ಬೆಂದಕಾಳೂರಾಗಿಸಿ ನಗರಕಟ್ಟಿ, 347 ದೊಡ್ಡಕೆರೆ, 1200 ಕ್ಕೂ ಹೆಚ್ಚು ಸಣ್ಣಕೆರೆಕಟ್ಟೆ, ಕಲ್ಯಾಣಿ ನಿರ್ಮಿಸಿದರು. ಗಿಡಮರ ನೆಟ್ಟು ಉದ್ಯಾನನಗರಿಯಾಗಿಸಿದರು. ಯಲಹಂಕ ನಗರಕ್ಕೆ ಸೇರಿದ್ದ ಗ್ರಾಮವನ್ನು ಬೆಂಗಳೂರು ನಗರವಾಗಿಸಿದರು. ವರ್ತಕ, ವೃತ್ತಿ ಕಸುಬಿನ ಆಧಾರದಲ್ಲಿ 64 ವಿವಿಧ ಪೇಟೆ ನಿರ್ಮಿಸಿದರು.
ಕಾವೇರಿ ಆರತಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ಬ್ರೇಕ್..!

ಉತ್ತರ ಪ್ರದೇಶದ ಗಂಗಾರತಿ ಮಾದರಿಯಲ್ಲಿ ಕೃಷ್ಣರಾಜಸಾಗರ ಜಲಾಶಯದ ಬಳಿ ಕಾವೇರಿ ಆರತಿ ನಡೆಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಾತ್ಕಾಲಿಕ ಬ್ರೇಕ್ ಹಾಕಿದೆ. 

ವಿಶ್ವದಲ್ಲಿಯೇ ಬೆಂಗಳೂರು ಜನಮನ್ನಣೆ ಪಡೆಯಲು ಕೆಂಪೇಗೌಡರು ಕಾರಣ: ಶ್ರೀನಿವಾಸ್
ಬೆಂಗಳೂರು ನಗರ ನಿರ್ಮಾಣ ಮಾಡುವ ಜತೆಗೆ ಕೆರೆಕಟ್ಟೆಗಳು, ದೇವಾಲಯಗಳನ್ನು ನಿರ್ಮಾಣ ಮಾಡಿದರು. ಪಟ್ಟಣದಲ್ಲಿ ಎಲ್ಲಾ ಕರಕುಶಲ ಸಮುದಾಯಗಳಿಗೆ ಒಂದೊಂದು ಪಟ್ಟಣ ನಿರ್ಮಾಣ ಮಾಡಿ ವ್ಯಾಪಾರ ವಹಿವಾಟು ನಡೆಸಲು ಮಾರುಕಟ್ಟೆಗಳ ಅನುಕೂಲ ಮಾಡಿಕೊಟ್ಟರು.
ನಾಡಪ್ರಭು ಕೆಂಪೇಗೌಡರ ಇತಿಹಾಸ ಸದಾ ಸ್ಮರಿಸಬೇಕು: ಶಾಸಕ ಎಚ್.ಟಿ.ಮಂಜು
ಕೆಂಪೇಗೌಡರ ಆಡಳಿತವನ್ನು ಇಂದಿಗೂ ನಾವು ಕೊಡಲಾಗುತ್ತಿಲ್ಲ ಎಂದರೆ ಎಂತಹ ಸ್ಥಿತಿಯಲ್ಲಿದ್ದೇವೆ ಎಂದು ಆಲೋಚಿಸಬೇಕು. ವಿಜಯನಗರದ ಮಾಂಡಲಿಕರಾಗಿದ್ದ ಕೆಂಪೇಗೌಡರು ವಿಜಯನಗರವನ್ನೆ ಮೀರಿಸುವ ಆಡಳಿತವನ್ನು ಹೇಗೆ ನೀಡಿದರು. ಪ್ರತಿಯೊಬ್ಬ ಕಸುಬುದಾರನಿಗೂ ಕೂಡಾ ಉದ್ಯೋಗ ಸಿಗುವ ತಾಣ ನಿರ್ಮಾಣ ಮಾಡಿದರು ಎಂಬುದನ್ನು ತಿಳಿದುಕೊಳ್ಳಬೇಕು.
ಚಾಂಶುಗರ್ಸ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ
ಚಾಂಶುಗರ್ಸ್ ಕಾರ್ಖಾನೆಯು ಪ್ರತಿದಿನ 5 ಸಾವಿರ ಮೆಟ್ರಿಕ್ ಟನ್ ಕಬ್ಬನ್ನು ನುರಿಸುವ ಸಾಮರ್ಥ್ಯ ಹೊಂದಿದೆ. ಈ ಸಾಲಿನಲ್ಲಿ 9.50 ರಿಂದ 10 ಲಕ್ಷ ಮೆಟ್ರಿಕ್ ಟನ್ ಕಬ್ಬನ್ನು ಅರೆಯುವ ಗುರಿ ಹೊಂದಲಾಗಿದೆ. ಕೇಂದ್ರ ಸರ್ಕಾರ ನಿಗದಿ ಪಡಿಸಿರುವ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ನೀಡಲು ಬದ್ಧವಾಗಿದೆ.
ಜೂನ್‌ನಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿ : ಇತಿಹಾಸದಲ್ಲೇ ಪ್ರಥಮ..!
ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದ ಕೃಷ್ಣರಾಜಸಾಗರ ಅಣೆಕಟ್ಟು ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಜಲಾಶಯ ಭರ್ತಿಯಾಗುತ್ತಿದ್ದು, ತುಂಬಿದ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ.೩೦ರಂದು ಬಾಗಿನ ಸಮರ್ಪಿಸಲಿದ್ದಾರೆ.
ನಾಟಕಗಳು, ನಿರ್ದೇಶಕರ ಬೆಳವಣಿಗೆ ಹೊತ್ತಿನಲ್ಲಿ ಪ್ರೇಕ್ಷಕರ ಸಂಖ್ಯೆ ಮಾತ್ರ ಕಡಮೆ: ಪ್ರೊ.ಜೆಪಿ
ಸಿಜಿಕೆ ಅವರು ಪೌರಾಣಿಕ ನಾಟಕಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದರು. ಇದರ ಭಾಗವಾಗಿಯೇ ಹವ್ಯಾಸ ರಂಗ ಭೂಮಿಯಲ್ಲಿ ಬೀದಿ ನಾಟಕಗಳಿಗೆ ಒತ್ತು ನೀಡಿ ರಾಜ್ಯಾದ್ಯಂತ ಹೆಸರು ಮಾಡಿ ಗಮನ ಸೆಳೆದರು. ಸಾಣೇಹಳ್ಳಿಯಲ್ಲಿ ಸಿಜಿಕೆ ಅವರ ರಂಗಪ್ರೇಮ ಎಂತಹದ್ದು ಎಂಬುದು ತಿಳಿಯುತ್ತದೆ.
ಹೇಮಗಿರಿ ಷುಗರ್ಸ್ ನಲ್ಲಿ ಕಬ್ಬು ನುರಿಯುವಿಕೆ ಆರಂಭ
ನಿತ್ಯ 4 ಸಾವಿರ ಟನ್ ಕಬ್ಬು ನುರಿಯುವ ಸಾಮರ್ಥ್ಯವಿದೆ. ವಾರ್ಷಿಕ 4 ಲಕ್ಷ ಟನ್ ಕಬ್ಬು ನುರಿಯುವ ಗುರಿ ಇದೆ. ಆದರೆ ಕೇವಲ 11 ಸಾವಿರ ಎಕರೆಯಲ್ಲಿ 5 ಲಕ್ಷ ಮೆಟ್ರಿಕ್ ಟನ್‌ರಷ್ಟು ಕಬ್ಬು ಮಾತ್ರ ಲಭ್ಯವಿದೆ. 3 ಲಕ್ಷ ಟನ್ ಕಬ್ಬಿಗಾಗಿ ರೈತರು ಸುಧಾರಿತ ಪದ್ಧತಿಯಲ್ಲಿ ಹೆಚ್ಚು ಕಬ್ಬು ಬೆಳೆಯಲು ಮುಂದಾಗಬೇಕು.
ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ
ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಸಂವಿಧಾನದ ಕೊಲೆ ಮಾಡಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved