ಕೆರೆಕಟ್ಟೆ ನಿರ್ಮಿಸಿದ ಸರದಾರ ಕೆಂಪೇಗೌಡ್ರು ನಾಡಿದ ಮನೆ ಮನದ ಪ್ರಭು: ಚಂದ್ರಮೋಹನ್ಯಲಹಂಕವನ್ನು ಬೆಂದಕಾಳೂರಾಗಿಸಿ ನಗರಕಟ್ಟಿ, 347 ದೊಡ್ಡಕೆರೆ, 1200 ಕ್ಕೂ ಹೆಚ್ಚು ಸಣ್ಣಕೆರೆಕಟ್ಟೆ, ಕಲ್ಯಾಣಿ ನಿರ್ಮಿಸಿದರು. ಗಿಡಮರ ನೆಟ್ಟು ಉದ್ಯಾನನಗರಿಯಾಗಿಸಿದರು. ಯಲಹಂಕ ನಗರಕ್ಕೆ ಸೇರಿದ್ದ ಗ್ರಾಮವನ್ನು ಬೆಂಗಳೂರು ನಗರವಾಗಿಸಿದರು. ವರ್ತಕ, ವೃತ್ತಿ ಕಸುಬಿನ ಆಧಾರದಲ್ಲಿ 64 ವಿವಿಧ ಪೇಟೆ ನಿರ್ಮಿಸಿದರು.