• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆ.ರಾಜು ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚಿನ ಶಿಕ್ಷಕ: ಡಿ.ಬಿ.ದಯಾನಂದ್
ಸೇವೆ ವೇಳೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಪ್ರೀತಿಗಳಿಸಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅವರಿಗೆ ಜನ ಮೆಚ್ಚಿದ ಶಿಕ್ಷಕ ಪ್ರಶಸ್ತಿ ಮತ್ತು ತಾಲೂಕು ಆಡಳಿತದಿಂದ ಸ್ವತಂತ್ರ ದಿನಾಚರಣೆ ದಿನದಂದು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಲವು ಸಂಘ- ಸಂಸ್ಥೆಗಳಲ್ಲಿ ಅವರ ಸೇವೆ ಗುರುತಿಸಿ ಸನ್ಮಾನಿಸಲಾಗಿದೆ .
ಕೆ.ಆರ್.ಪೇಟೆ: ಗೃಹಣಿಯನ್ನು ಬರ್ಬರವಾಗಿ ಹತ್ಯೆಗೈದ ಯುವಕ
ಭಾನುವಾರ ಕೆಆರ್ ಪೇಟೆಯ ಕತ್ತರಘಟ್ಟ ಅರಣ್ಯದಲ್ಲಿ ರೊಮ್ಯಾನ್ಸ್ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಜಗಳದ ಬಳಿಕ ಪ್ರೀತಿಯನ್ನು ಹತ್ಯೆ ಮಾಡಿದ ಪುನೀತ್ ಯಾರಿಗೂ ತಿಳಿಯದಂತೆ ತನ್ನ ಜಮೀನಿನಲ್ಲೇ ಹೂತಿದ್ದನು.
ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಶ್ಚಟಗಳಿಂದ ದೂರವಿರಬೇಕು: ಶಿವಕುಮಾರ್
ಆಧುನಿಕ ಜೀವನಶೈಲಿಗೆ ಮಾರುಹೋಗುತ್ತಿರುವ ಯುವಕರು ಮಾದಕ ವಸ್ತುಗಳ ಸೇವನೆ ಜೀವಕ್ಕೆ ಅಪಾಯಕಾರಿ ಎಂದು ತಿಳಿದಿದ್ದರೂ ಸಹ ಇದರ ಚಟಕ್ಕೆ ದಾಸ ರಾಗುತ್ತಿರುವುದು ವಿಷಾದನೀಯ.
ಅಗತ್ಯ ಉಳ್ಳವರಿಗೆ ಉಚಿತವಾಗಿ ವಕೀಲರ ನೇಮಕ: ನ್ಯಾ.ನಾಜಿಯಾ ಕೌಸರ್
ಹಿರಿಯರಿಗೆ ಸಂದ್ಯಾ ಸುರಕ್ಷಾ ಮತ್ತು ವೃದ್ದಾಪ್ಯ ಯೋಜನೆಯಡಿ ಮಾಸಿಕ 1200 ರು. ಗೌರವಧನ, ಸಾರಿಗೆಯಲ್ಲಿ ಪ್ರಯಾಣಿಕರಿಗೆ ರಿಯಾಯಿತಿ, ಬ್ಯಾಂಕ್ ನಲ್ಲಿ ಆಕರ್ಷಕ ಬಡ್ಡಿದರ, ಉಚಿತ ಆರೋಗ್ಯ ತಪಾಸಣೆ ಸೌಲಭ್ಯಗಳಿದ್ದು, ಸದ್ಬಳಕೆ ಮಾಡಿಕೊಳ್ಳಿ .
ಯೋಗದಿಂದ ಆರೋಗ್ಯದ ಜತೆಗೆ ಮನುಷ್ಯನ ಆಯಸ್ಸು ವೃದ್ಧಿ: ನ್ಯಾ.ಆರ್. ಮಹೇಶ್
ಈ ಹಿಂದೆ ಮನುಷ್ಯರು 130, 120, 100 ವರ್ಷ ಆರೋಗ್ಯವಾಗಿ ಬದುಕುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಸರಾಸರಿ 50ರ ಆಸುಪಾಸಿಗೆ ಬಂದಿದೆ. ಹಾಗಾಗಿ ಎಲ್ಲಾ ಪ್ರಜೆಗಳು ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ಮತ್ತು ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬಹುದು.
ಗುಣಮಟ್ಟದ ಕಾಮಗಾರಿಗಳು ನಡೆದರೆ ಮಾತ್ರ ಅಭಿವೃದ್ಧಿ: ಎಚ್.ಟಿ.ಮಂಜು
ಸಾರಂಗಿ ಜನ ನನಗೆ ರಾಜಕೀಯ ಶಕ್ತಿ ನೀಡಿದ್ದಾರೆ. ಇವರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿದೆ. ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ.
ಕೆಆರ್ ಎಸ್ ನಿಂದ ನದಿಗೆ ೮೦ ಸಾವಿರ ಕ್ಯುಸೆಕ್‌ವರೆಗೆ ನೀರು ಬಿಡುಗಡೆ
ಹೊರಹರಿವಿನ ಪ್ರಮಾಣವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಆ ಹಿನ್ನೆಲೆಯಲ್ಲಿ ಗುರುವಾರ (ಜೂ.೨೬) ಸಂಜೆ ೬ ಗಂಟೆ ಸಮಯಕ್ಕೆ ಅಣೆಕಟ್ಟೆಯ ಹೊರಹರಿವಿನ ಪ್ರಮಾಣವನ್ನು ೫೦ ಸಾವಿರ ಕ್ಯುಸೆಕ್‌ನಿಂದ ೮೦ ಸಾವಿರ ಕ್ಯುಸೆಕ್‌ಗೆ ಹೆಚ್ಚಿಸುವ ಸಾಧ್ಯತೆಗಳಿರುವುದಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.
ತಮಿಳು ಕಾಲೋನಿ ನಿವಾಸಿಗಳಿಂದ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಸಂಘಟನೆಯ ಕಾರ್ಯಕರ್ತರು ಮತ್ತು ನಿವಾಸಿಗಳು ವಾಸಸ್ಥಳ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಘೋಷಣೆ ಕೂಗಿದರು.
ಶ್ರೀರಂಗಪಟ್ಟಣ ತಾಪಂ, ಗ್ರಾಪಂ ಕಚೇರಿಗಳಿಗೆ ಸಿಇಒ ದಿಢೀರ್ ಭೇಟಿ
ವಿವಿಧ ಕೆಲಸಗಳನ್ನು ಮಾಡಿಕೊಡುವಂತೆ ಕೋರಿ ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ಸತಾಯಿಸದೇ, ಗೌರವಕೊಟ್ಟ ನಿಗದಿತ ಅವಧಿಯೊಳಗೆ ಕೆಲಸ ಮಾಡಿಕೊಡಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್.ನಂದಿನಿ ಸೂಚನೆ ನೀಡಿದರು.
ಎರಡ್ಮೂರು ದಿನದಲ್ಲಿ ಕಾವೇರಿ ಆರತಿ ಸ್ವರೂಪ ಪ್ರಕಟ: ಡಿಸಿಎಂ ಡಿ.ಕೆ ಶಿವಕುಮಾರ್
ಎಷ್ಟು ಪ್ರವಾಸಿಗರು ಬರುವ ಅಂದಾಜಿದೆ ಎಂದು ಕೇಳಿದಾಗ, ಸದ್ಯಕ್ಕೆ ವಾರಕ್ಕೆ ಮೂರು ದಿನ ಈ ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದೇವೆ. ಇನ್ನು ಕಾರ್ಯಕ್ರಮದ ಬಳಿ ೧೦ ಸಾವಿರ ಜನರಿಗೆ ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved